AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತದ ಬಲಿಷ್ಠ ಸಂಭಾವ್ಯ ತಂಡ ಹೀಗಿದೆ

IND vs WI: ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಪೃಥ್ವಿಶಂಕರ
|

Updated on: Jul 07, 2023 | 12:58 PM

Share
ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

ಕ್ರಿಕೆಟ್​ನ ಎಲ್ಲಾ ಮಾದರಿಯ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರಯಾಣ ಮಾಡಿರುವ ಟೀಂ ಇಂಡಿಯಾ ಮೊದಲಿಗೆ ಜುಲೈ 12 ರಿಂದ ಟೆಸ್ಟ್ ಸರಣಿಯೊಂದಿಗೆ ತನ್ನ ಪ್ರವಾಸ ಆರಂಭಿಸುತ್ತಿದೆ. ಆ ನಂತರ 3 ಪಂದ್ಯಗಳ ಏಕದಿನ ಸರಣಿ ಆಡಲ್ಲಿರುವ ಭಾರತ ಅಂತಿಮವಾಗಿ 5 ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 9
ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

ಈ ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾವನ್ನು ಬಿಸಿಸಿಐ ಈಗಾಗಲೇ ಪ್ರಕಟಿಸಿದ್ದು, ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. 2024 ರಲ್ಲಿ ನಡೆಯುವ ಟಿ20 ವಿಶ್ವಕಪ್ ದೃಷ್ಟಿಯಿಂದ ತಂಡ ಕಟ್ಟಿರುವ ಬಿಸಿಸಿಐ ಈ ಸರಣಿ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದೆ.

2 / 9
2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಹೀನಾಯ ಸೋಲು ಕಂಡಿದ್ದ ಭಾರತ, ಈ ವಿಶ್ವಕಪ್ ಬಳಿಕ ಇದುವರೆಗೆ 3 ಟಿ20 ಸರಣಿ ಆಡಿದೆ. ಈ ಮೂರೂ ಟಿ20 ಸರಣಿ ಗೆದ್ದಿರುವ ಭಾರತಕ್ಕೆ ಇದೀಗ ಕೆರಿಬಿಯನ್ ದೈತ್ಯರ ಸವಾಲು ಎದುರಾಗಿದೆ.

3 / 9
ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

ಹೀಗಾಗಿ ಟಿ20 ಸ್ಪೆಷಲಿಸ್ಟ್​ಗಳ ದಂಡನ್ನೆ ಹೊಂದಿರುವ ವಿಂಡೀಸ್ ತಂಡವನ್ನು ಎದುರಿಸಲು ಹಾರ್ದಿಕ್ ಪಾಂಡ್ಯ ಪಡೆಯಲ್ಲಿ ಯಾರೆಲ್ಲ ಸ್ಥಾನ ಪಡೆಯಲ್ಲಿದ್ದಾರೆ ಎಂಬುದರ ಸಂಭಾವ್ಯ ಪಟ್ಟಿ ಇಲ್ಲಿದೆ.

4 / 9
ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

ಆರಂಭಿಕರು: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್

5 / 9
ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

ಮಧ್ಯಮ ಕ್ರಮಾಂಕ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ

6 / 9
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್

7 / 9
ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

ಬೌಲರ್‌ಗಳು: ರವಿ ಬಿಷ್ಣೋಯ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್

8 / 9
ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ವೆಸ್ಟ್ ಇಂಡೀಸ್ ಸರಣಿಗೆ ಭಾರತ ಟಿ20 ತಂಡ: ಇಶಾನ್ ಕಿಶನ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್