AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan kishan: ದುಲೀಪ್ ಟ್ರೋಫಿಯಿಂದ ಇಶಾನ್ ಕಿಶನ್ ಹಿಂದೆ ಸರಿದಿದ್ದು ಯಾಕೆ ಗೊತ್ತಾ?

Ishan kishan: ನಾಯಕತ್ವವನ್ನು ನಿರಾಕರಿಸಿ ದುಲೀಪ್ ಟ್ರೋಫಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

ಪೃಥ್ವಿಶಂಕರ
|

Updated on:Jun 18, 2023 | 10:46 AM

Share
ಭಾರತದಲ್ಲಿ ಆರಂಭವಾಗುತ್ತಿರುವ ದೇಶೀ ಲೀಗ್ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವನ್ನು ನಿರಾಕರಿಸಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

ಭಾರತದಲ್ಲಿ ಆರಂಭವಾಗುತ್ತಿರುವ ದೇಶೀ ಲೀಗ್ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವನ್ನು ನಿರಾಕರಿಸಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

1 / 6
ವಾಸ್ತವವಾಗಿ ಜೂನ್ 28 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವಹಿಸಿಕೊಳ್ಳುವಂತೆ ಕಿಶನ್​ರನ್ನು ವಲಯ ಆಯ್ಕೆ ಸಮಿತಿ ಸಂಚಾಲಕ ದೇಬಾಶಿಶ್ ಚಕ್ರವರ್ತಿ ಕೇಳಿಕೊಂಡಿದ್ದರು. ಆದರೆ ಮನವಿಯನ್ನು ಕಿಶನ್ ತಿರಸ್ಕರಿಸಿದ್ದರು. ಆ ಬಳಿಕ ಯುವ ಕ್ರಿಕೆಟರ್​ ರೆಡ್ ಬಾಲ್ ಕ್ರಿಕೆಟ್​ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ವಾಸ್ತವವಾಗಿ ಜೂನ್ 28 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವಹಿಸಿಕೊಳ್ಳುವಂತೆ ಕಿಶನ್​ರನ್ನು ವಲಯ ಆಯ್ಕೆ ಸಮಿತಿ ಸಂಚಾಲಕ ದೇಬಾಶಿಶ್ ಚಕ್ರವರ್ತಿ ಕೇಳಿಕೊಂಡಿದ್ದರು. ಆದರೆ ಮನವಿಯನ್ನು ಕಿಶನ್ ತಿರಸ್ಕರಿಸಿದ್ದರು. ಆ ಬಳಿಕ ಯುವ ಕ್ರಿಕೆಟರ್​ ರೆಡ್ ಬಾಲ್ ಕ್ರಿಕೆಟ್​ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

2 / 6
ಇದೀಗ ಕಿಶನ್ ದೇಶಿ ಟೂರ್ನಿಯಿಂದ ಹಿಂದೆ ಸರಿದಿರುವುದರ ಕಾರಣ ಬಹಿರಂಗಗೊಂಡಿದ್ದು, ಮುಂಬರುವ ವೆಸ್ಟ್ ಇಂಡೀಸ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಿಂಡೀಸ್ ವಿರುದ್ಧದ ಸರಣಿಗೆ ಸಂಪೂರ್ಣ ಫಿಟ್ ಆಗಿರಲು ಮುಂದಾಗಿರುವ ಕಿಶನ್ ಬೆಂಗಳೂರಿನಲ್ಲಿರುವ ಎನ್​ಸಿಎಯಲ್ಲಿ ತಮ್ಮ ಫಿಟ್ನೇಸ್ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದೀಗ ಕಿಶನ್ ದೇಶಿ ಟೂರ್ನಿಯಿಂದ ಹಿಂದೆ ಸರಿದಿರುವುದರ ಕಾರಣ ಬಹಿರಂಗಗೊಂಡಿದ್ದು, ಮುಂಬರುವ ವೆಸ್ಟ್ ಇಂಡೀಸ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಿಂಡೀಸ್ ವಿರುದ್ಧದ ಸರಣಿಗೆ ಸಂಪೂರ್ಣ ಫಿಟ್ ಆಗಿರಲು ಮುಂದಾಗಿರುವ ಕಿಶನ್ ಬೆಂಗಳೂರಿನಲ್ಲಿರುವ ಎನ್​ಸಿಎಯಲ್ಲಿ ತಮ್ಮ ಫಿಟ್ನೇಸ್ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ.

3 / 6
ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಲ್ಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಲ್ಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

4 / 6
ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

5 / 6
ಡಬ್ಲ್ಯುಟಿಸಿ ಆಡಿ ಮುಗಿಸಿದ ಬಳಿಕ ಇದೀಗ ಟೀಂ ಇಂಡಿಯಾ ಬರೋಬ್ಬರಿ 1 ತಿಂಗಳ ವಿಶ್ರಾಂತಿ ಪಡೆಯಲಿದೆ. ಆ ಬಳಿಕ ಪೂರ್ಣ ಪ್ರಮಾಣದ ಸರಣಿಗಾಗಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಭಾರತ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.

ಡಬ್ಲ್ಯುಟಿಸಿ ಆಡಿ ಮುಗಿಸಿದ ಬಳಿಕ ಇದೀಗ ಟೀಂ ಇಂಡಿಯಾ ಬರೋಬ್ಬರಿ 1 ತಿಂಗಳ ವಿಶ್ರಾಂತಿ ಪಡೆಯಲಿದೆ. ಆ ಬಳಿಕ ಪೂರ್ಣ ಪ್ರಮಾಣದ ಸರಣಿಗಾಗಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಭಾರತ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.

6 / 6

Published On - 10:44 am, Sun, 18 June 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ