AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan kishan: ದುಲೀಪ್ ಟ್ರೋಫಿಯಿಂದ ಇಶಾನ್ ಕಿಶನ್ ಹಿಂದೆ ಸರಿದಿದ್ದು ಯಾಕೆ ಗೊತ್ತಾ?

Ishan kishan: ನಾಯಕತ್ವವನ್ನು ನಿರಾಕರಿಸಿ ದುಲೀಪ್ ಟ್ರೋಫಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

ಪೃಥ್ವಿಶಂಕರ
|

Updated on:Jun 18, 2023 | 10:46 AM

ಭಾರತದಲ್ಲಿ ಆರಂಭವಾಗುತ್ತಿರುವ ದೇಶೀ ಲೀಗ್ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವನ್ನು ನಿರಾಕರಿಸಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

ಭಾರತದಲ್ಲಿ ಆರಂಭವಾಗುತ್ತಿರುವ ದೇಶೀ ಲೀಗ್ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವನ್ನು ನಿರಾಕರಿಸಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ಲೀಗ್​ನಿಂದ ಹಿಂದೆ ಸರಿಯಲು ಏನು ಕಾರಣ ಎಂಬುದು ಬಹಿರಂಗಗೊಂಡಿದೆ.

1 / 6
ವಾಸ್ತವವಾಗಿ ಜೂನ್ 28 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವಹಿಸಿಕೊಳ್ಳುವಂತೆ ಕಿಶನ್​ರನ್ನು ವಲಯ ಆಯ್ಕೆ ಸಮಿತಿ ಸಂಚಾಲಕ ದೇಬಾಶಿಶ್ ಚಕ್ರವರ್ತಿ ಕೇಳಿಕೊಂಡಿದ್ದರು. ಆದರೆ ಮನವಿಯನ್ನು ಕಿಶನ್ ತಿರಸ್ಕರಿಸಿದ್ದರು. ಆ ಬಳಿಕ ಯುವ ಕ್ರಿಕೆಟರ್​ ರೆಡ್ ಬಾಲ್ ಕ್ರಿಕೆಟ್​ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ವಾಸ್ತವವಾಗಿ ಜೂನ್ 28 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ನಾಯಕತ್ವವಹಿಸಿಕೊಳ್ಳುವಂತೆ ಕಿಶನ್​ರನ್ನು ವಲಯ ಆಯ್ಕೆ ಸಮಿತಿ ಸಂಚಾಲಕ ದೇಬಾಶಿಶ್ ಚಕ್ರವರ್ತಿ ಕೇಳಿಕೊಂಡಿದ್ದರು. ಆದರೆ ಮನವಿಯನ್ನು ಕಿಶನ್ ತಿರಸ್ಕರಿಸಿದ್ದರು. ಆ ಬಳಿಕ ಯುವ ಕ್ರಿಕೆಟರ್​ ರೆಡ್ ಬಾಲ್ ಕ್ರಿಕೆಟ್​ ಬಗ್ಗೆ ಆಸಕ್ತಿ ಕಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

2 / 6
ಇದೀಗ ಕಿಶನ್ ದೇಶಿ ಟೂರ್ನಿಯಿಂದ ಹಿಂದೆ ಸರಿದಿರುವುದರ ಕಾರಣ ಬಹಿರಂಗಗೊಂಡಿದ್ದು, ಮುಂಬರುವ ವೆಸ್ಟ್ ಇಂಡೀಸ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಿಂಡೀಸ್ ವಿರುದ್ಧದ ಸರಣಿಗೆ ಸಂಪೂರ್ಣ ಫಿಟ್ ಆಗಿರಲು ಮುಂದಾಗಿರುವ ಕಿಶನ್ ಬೆಂಗಳೂರಿನಲ್ಲಿರುವ ಎನ್​ಸಿಎಯಲ್ಲಿ ತಮ್ಮ ಫಿಟ್ನೇಸ್ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದೀಗ ಕಿಶನ್ ದೇಶಿ ಟೂರ್ನಿಯಿಂದ ಹಿಂದೆ ಸರಿದಿರುವುದರ ಕಾರಣ ಬಹಿರಂಗಗೊಂಡಿದ್ದು, ಮುಂಬರುವ ವೆಸ್ಟ್ ಇಂಡೀಸ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ವಿಂಡೀಸ್ ವಿರುದ್ಧದ ಸರಣಿಗೆ ಸಂಪೂರ್ಣ ಫಿಟ್ ಆಗಿರಲು ಮುಂದಾಗಿರುವ ಕಿಶನ್ ಬೆಂಗಳೂರಿನಲ್ಲಿರುವ ಎನ್​ಸಿಎಯಲ್ಲಿ ತಮ್ಮ ಫಿಟ್ನೇಸ್ ಮೇಲೆ ಕೆಲಸ ಮಾಡಲಿದ್ದಾರೆ ಎಂದು ವರದಿಯಾಗಿದೆ.

3 / 6
ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಲ್ಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಲ್ಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

4 / 6
ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

ಗಮನಾರ್ಹವಾಗಿ, ಅಂತರಾಷ್ಟ್ರೀಯ ಸರಣಿಗಳ ನಡುವೆ ಅಂತರವಿದ್ದಾಗ ಆಟಗಾರರು ಫಿಟ್‌ನೆಸ್ ನವೀಕರಣಗಳಿಗಾಗಿ ಬೆಂಗಳೂರಿನ ಎನ್‌ಸಿಎಗೆ ಹೋಗುತ್ತಾರೆ. ಕಿಶನ್ ಕೊನೆಯದಾಗಿ ಮೇ 26 ರಂದು ಮುಂಬೈ ಇಂಡಿಯನ್ಸ್‌ ಪರ ಆಡಿದ್ದರು. ಇದೀಗ ಕಿಶನ್ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲವಾದ್ದರಿಂದ, ತಮ್ಮ ಪಿಟ್​ನೆಸ್ ಮೇಲೆ ಕೆಲಸ ಮಾಡಲು ಕಿಶನ್ ಎನ್​ಸಿಗೆ ತೆರಳಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುಂಬರುವ ವಿಂಡೀಸ್ ಪ್ರವಾಸದಲ್ಲಿ ಕಿಶನ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ.

5 / 6
ಡಬ್ಲ್ಯುಟಿಸಿ ಆಡಿ ಮುಗಿಸಿದ ಬಳಿಕ ಇದೀಗ ಟೀಂ ಇಂಡಿಯಾ ಬರೋಬ್ಬರಿ 1 ತಿಂಗಳ ವಿಶ್ರಾಂತಿ ಪಡೆಯಲಿದೆ. ಆ ಬಳಿಕ ಪೂರ್ಣ ಪ್ರಮಾಣದ ಸರಣಿಗಾಗಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಭಾರತ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.

ಡಬ್ಲ್ಯುಟಿಸಿ ಆಡಿ ಮುಗಿಸಿದ ಬಳಿಕ ಇದೀಗ ಟೀಂ ಇಂಡಿಯಾ ಬರೋಬ್ಬರಿ 1 ತಿಂಗಳ ವಿಶ್ರಾಂತಿ ಪಡೆಯಲಿದೆ. ಆ ಬಳಿಕ ಪೂರ್ಣ ಪ್ರಮಾಣದ ಸರಣಿಗಾಗಿ ಭಾರತ ತಂಡ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಭಾರತ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದೆ.

6 / 6

Published On - 10:44 am, Sun, 18 June 23

Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ