AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಚಾಹಲ್, ಬುಮ್ರಾ ದಾಖಲೆ ಉಡೀಸ್; 3 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್..!

Kuldeep Yadav: ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 09, 2023 | 7:15 AM

Share
ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

1 / 10
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕುಲ್ದೀಪ್ ಯಾದವ್ ಪ್ರಮುಖ ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಅತಿ ವೇಗವಾಗಿ 50 ಕ್ಕೂ ಅಧಿಕ ಟಿ20 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕುಲ್ದೀಪ್ ಯಾದವ್ ಪ್ರಮುಖ ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಅತಿ ವೇಗವಾಗಿ 50 ಕ್ಕೂ ಅಧಿಕ ಟಿ20 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

2 / 10
ಈ ಪಂದ್ಯದ 15ನೇ ಓವರ್‌ನಲ್ಲಿ ಬ್ರ್ಯಾಂಡನ್ ಕಿಂಗ್ ವಿಕೆಟ್ ಪಡೆಯುವ ಮೂಲಕ ಕುಲ್ದೀಪ್ ಈ ಸಾಧನೆ ಮಾಡಿದರು. ಆ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದ ಕುಲ್ದೀಪ್, ಅಪಾಯಕಾರಿ ನಿಕೋಲಸ್ ಪೂರನ್ ಅವರನ್ನು ಬಲಿ ಪಡೆದರು.

ಈ ಪಂದ್ಯದ 15ನೇ ಓವರ್‌ನಲ್ಲಿ ಬ್ರ್ಯಾಂಡನ್ ಕಿಂಗ್ ವಿಕೆಟ್ ಪಡೆಯುವ ಮೂಲಕ ಕುಲ್ದೀಪ್ ಈ ಸಾಧನೆ ಮಾಡಿದರು. ಆ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದ ಕುಲ್ದೀಪ್, ಅಪಾಯಕಾರಿ ನಿಕೋಲಸ್ ಪೂರನ್ ಅವರನ್ನು ಬಲಿ ಪಡೆದರು.

3 / 10
ಇದರೊಂದಿಗೆ ಇನ್ನೊಂದು ದಾಖಲೆ ಬರೆದ ಕುಲ್ದೀಪ್, ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಇದೀಗ ಮೊದಲ ಸ್ಥಾನಕ್ಕೇರಿದ್ದಾರೆ. ಪ್ರಸ್ತುತ ಕುಲ್ದೀಪ್ 15 ವಿಕೆಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಇದರೊಂದಿಗೆ ಇನ್ನೊಂದು ದಾಖಲೆ ಬರೆದ ಕುಲ್ದೀಪ್, ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಇದೀಗ ಮೊದಲ ಸ್ಥಾನಕ್ಕೇರಿದ್ದಾರೆ. ಪ್ರಸ್ತುತ ಕುಲ್ದೀಪ್ 15 ವಿಕೆಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

4 / 10
ಕುಲ್ದೀಪ್ ತನ್ನ 30 ನೇ ಟಿ20 ಪಂದ್ಯದಲ್ಲಿ ತನ್ನ 50 ನೇ ಟಿ20 ವಿಕೆಟ್ ಪಡೆದು ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಇನ್ನು ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಹೆಚ್ಚು ಟಿ20 ವಿಕೆಟ್​ ಉರುಳಿಸಿದ ಭಾರತದ ಬೌಲರ್​ಗಳನ್ನು ನೋಡುವುದಾದರೆ..

ಕುಲ್ದೀಪ್ ತನ್ನ 30 ನೇ ಟಿ20 ಪಂದ್ಯದಲ್ಲಿ ತನ್ನ 50 ನೇ ಟಿ20 ವಿಕೆಟ್ ಪಡೆದು ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಇನ್ನು ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಹೆಚ್ಚು ಟಿ20 ವಿಕೆಟ್​ ಉರುಳಿಸಿದ ಭಾರತದ ಬೌಲರ್​ಗಳನ್ನು ನೋಡುವುದಾದರೆ..

5 / 10
1 - ಕುಲ್ದೀಪ್ ಯಾದವ್: 30 ಪಂದ್ಯಗಳು

1 - ಕುಲ್ದೀಪ್ ಯಾದವ್: 30 ಪಂದ್ಯಗಳು

6 / 10
2 - ಯುಜ್ವೇಂದ್ರ ಚಹಾಲ್: 34 ಪಂದ್ಯಗಳು

2 - ಯುಜ್ವೇಂದ್ರ ಚಹಾಲ್: 34 ಪಂದ್ಯಗಳು

7 / 10
3 - ಜಸ್ಪ್ರೀತ್ ಬುಮ್ರಾ - 41 ಪಂದ್ಯಗಳು

3 - ಜಸ್ಪ್ರೀತ್ ಬುಮ್ರಾ - 41 ಪಂದ್ಯಗಳು

8 / 10
4 - ರವಿಚಂದ್ರನ್ ಅಶ್ವಿನ್ - 42 ಪಂದ್ಯಗಳು

4 - ರವಿಚಂದ್ರನ್ ಅಶ್ವಿನ್ - 42 ಪಂದ್ಯಗಳು

9 / 10
5 - ಭುವನೇಶ್ವರ್ ಕುಮಾರ್ - 50 ಪಂದ್ಯಗಳು

5 - ಭುವನೇಶ್ವರ್ ಕುಮಾರ್ - 50 ಪಂದ್ಯಗಳು

10 / 10
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​