AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಚಾಹಲ್, ಬುಮ್ರಾ ದಾಖಲೆ ಉಡೀಸ್; 3 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್..!

Kuldeep Yadav: ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 09, 2023 | 7:15 AM

Share
ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

ಮಂಗಳವಾರ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 3 ನೇ ಟಿ20 ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ ಚೈನಾಮನ್ ಖ್ಯಾತಿಯ ಕುಲ್ದೀಪ್ ಯಾದವ್ ಟೀಂ ಇಂಡಿಯಾ ಇತಿಹಾಸವನ್ನು ಸೃಷ್ಟಿಸಿದ್ದಾರೆ.

1 / 10
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕುಲ್ದೀಪ್ ಯಾದವ್ ಪ್ರಮುಖ ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಅತಿ ವೇಗವಾಗಿ 50 ಕ್ಕೂ ಅಧಿಕ ಟಿ20 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಕುಲ್ದೀಪ್ ಯಾದವ್ ಪ್ರಮುಖ ವಿಕೆಟ್ ಪಡೆದು ಮಿಂಚಿದರು. ಇದರೊಂದಿಗೆ ಅತಿ ವೇಗವಾಗಿ 50 ಕ್ಕೂ ಅಧಿಕ ಟಿ20 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

2 / 10
ಈ ಪಂದ್ಯದ 15ನೇ ಓವರ್‌ನಲ್ಲಿ ಬ್ರ್ಯಾಂಡನ್ ಕಿಂಗ್ ವಿಕೆಟ್ ಪಡೆಯುವ ಮೂಲಕ ಕುಲ್ದೀಪ್ ಈ ಸಾಧನೆ ಮಾಡಿದರು. ಆ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದ ಕುಲ್ದೀಪ್, ಅಪಾಯಕಾರಿ ನಿಕೋಲಸ್ ಪೂರನ್ ಅವರನ್ನು ಬಲಿ ಪಡೆದರು.

ಈ ಪಂದ್ಯದ 15ನೇ ಓವರ್‌ನಲ್ಲಿ ಬ್ರ್ಯಾಂಡನ್ ಕಿಂಗ್ ವಿಕೆಟ್ ಪಡೆಯುವ ಮೂಲಕ ಕುಲ್ದೀಪ್ ಈ ಸಾಧನೆ ಮಾಡಿದರು. ಆ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದ ಕುಲ್ದೀಪ್, ಅಪಾಯಕಾರಿ ನಿಕೋಲಸ್ ಪೂರನ್ ಅವರನ್ನು ಬಲಿ ಪಡೆದರು.

3 / 10
ಇದರೊಂದಿಗೆ ಇನ್ನೊಂದು ದಾಖಲೆ ಬರೆದ ಕುಲ್ದೀಪ್, ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಇದೀಗ ಮೊದಲ ಸ್ಥಾನಕ್ಕೇರಿದ್ದಾರೆ. ಪ್ರಸ್ತುತ ಕುಲ್ದೀಪ್ 15 ವಿಕೆಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಇದರೊಂದಿಗೆ ಇನ್ನೊಂದು ದಾಖಲೆ ಬರೆದ ಕುಲ್ದೀಪ್, ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್​ಗಳ ಪೈಕಿ ಇದೀಗ ಮೊದಲ ಸ್ಥಾನಕ್ಕೇರಿದ್ದಾರೆ. ಪ್ರಸ್ತುತ ಕುಲ್ದೀಪ್ 15 ವಿಕೆಟ್​ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

4 / 10
ಕುಲ್ದೀಪ್ ತನ್ನ 30 ನೇ ಟಿ20 ಪಂದ್ಯದಲ್ಲಿ ತನ್ನ 50 ನೇ ಟಿ20 ವಿಕೆಟ್ ಪಡೆದು ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಇನ್ನು ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಹೆಚ್ಚು ಟಿ20 ವಿಕೆಟ್​ ಉರುಳಿಸಿದ ಭಾರತದ ಬೌಲರ್​ಗಳನ್ನು ನೋಡುವುದಾದರೆ..

ಕುಲ್ದೀಪ್ ತನ್ನ 30 ನೇ ಟಿ20 ಪಂದ್ಯದಲ್ಲಿ ತನ್ನ 50 ನೇ ಟಿ20 ವಿಕೆಟ್ ಪಡೆದು ಈ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಇನ್ನು ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ ಹೆಚ್ಚು ಟಿ20 ವಿಕೆಟ್​ ಉರುಳಿಸಿದ ಭಾರತದ ಬೌಲರ್​ಗಳನ್ನು ನೋಡುವುದಾದರೆ..

5 / 10
1 - ಕುಲ್ದೀಪ್ ಯಾದವ್: 30 ಪಂದ್ಯಗಳು

1 - ಕುಲ್ದೀಪ್ ಯಾದವ್: 30 ಪಂದ್ಯಗಳು

6 / 10
2 - ಯುಜ್ವೇಂದ್ರ ಚಹಾಲ್: 34 ಪಂದ್ಯಗಳು

2 - ಯುಜ್ವೇಂದ್ರ ಚಹಾಲ್: 34 ಪಂದ್ಯಗಳು

7 / 10
3 - ಜಸ್ಪ್ರೀತ್ ಬುಮ್ರಾ - 41 ಪಂದ್ಯಗಳು

3 - ಜಸ್ಪ್ರೀತ್ ಬುಮ್ರಾ - 41 ಪಂದ್ಯಗಳು

8 / 10
4 - ರವಿಚಂದ್ರನ್ ಅಶ್ವಿನ್ - 42 ಪಂದ್ಯಗಳು

4 - ರವಿಚಂದ್ರನ್ ಅಶ್ವಿನ್ - 42 ಪಂದ್ಯಗಳು

9 / 10
5 - ಭುವನೇಶ್ವರ್ ಕುಮಾರ್ - 50 ಪಂದ್ಯಗಳು

5 - ಭುವನೇಶ್ವರ್ ಕುಮಾರ್ - 50 ಪಂದ್ಯಗಳು

10 / 10
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್