AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೊದಲ ಏಕದಿನಕ್ಕೆ ಭಾರತ ರೆಡಿ: ಧವನ್ ಪಡೆಯಿಂದ ಭರ್ಜರಿ ಅಭ್ಯಾಸ

India vs West Indies: ಆಂಗ್ಲರ ನಾಡಿನಿಂದ ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿರುವ ಟೀಮ್ ಇಂಡಿಯಾ ಇಂದು ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಟ್ರಿನಿಡಾಡ್​ ನ ಕ್ವೀನ್ಸ್ ಪಾರ್ಕ್​ ಓವಲ್​ ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

TV9 Web
| Updated By: Vinay Bhat

Updated on:Jul 22, 2022 | 10:12 AM

ಆಂಗ್ಲರ ನಾಡಿನಿಂದ ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿರುವ ಟೀಮ್ ಇಂಡಿಯಾ ಇಂದು ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಟ್ರಿನಿಡಾಡ್​ ನ ಕ್ವೀನ್ಸ್ ಪಾರ್ಕ್​ ಓವಲ್​ ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

ಆಂಗ್ಲರ ನಾಡಿನಿಂದ ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿರುವ ಟೀಮ್ ಇಂಡಿಯಾ ಇಂದು ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಟ್ರಿನಿಡಾಡ್​ ನ ಕ್ವೀನ್ಸ್ ಪಾರ್ಕ್​ ಓವಲ್​ ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

1 / 6
ರೋಹಿತ್‌ ಶರ್ಮ ಅವರ ಅನುಪಸ್ಥಿತಿಯಲ್ಲಿ ಏಕದಿನ ಸರಣಿಗೆ ತಂಡದ ನಾಯಕತ್ವವನ್ನು ಶಿಖರ್‌ ಧವನ್‌ ಅವರು ವಹಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಉಪ ನಾಯಕನಾಗಿದ್ದಾರೆ.

ರೋಹಿತ್‌ ಶರ್ಮ ಅವರ ಅನುಪಸ್ಥಿತಿಯಲ್ಲಿ ಏಕದಿನ ಸರಣಿಗೆ ತಂಡದ ನಾಯಕತ್ವವನ್ನು ಶಿಖರ್‌ ಧವನ್‌ ಅವರು ವಹಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಉಪ ನಾಯಕನಾಗಿದ್ದಾರೆ.

2 / 6
ಆದರೆ, ರವೀಂದ್ರ ಜಡೇಜಾ ಮೊಣಕಾಲಿಗೆ ಪೆಟ್ಟುಮಾಡಿಕೊಂಡಿದ್ದು ಮೂರೂ ಏಕದಿನ ಪಂದ್ಯಕ್ಕೆ ಲಭ್ಯರಿರುವುದು ಅನುಮಾನ ಎನ್ನಲಾಗಿದೆ. ಹೀಗಾದಲ್ಲಿ ಯುಜ್ವೇಂದ್ರ ಚಹಲ್ ತಂಡದ ಉಪ ನಾಯಕತ್ವ ವಹಿಸಲಿದ್ದಾರೆ.

ಆದರೆ, ರವೀಂದ್ರ ಜಡೇಜಾ ಮೊಣಕಾಲಿಗೆ ಪೆಟ್ಟುಮಾಡಿಕೊಂಡಿದ್ದು ಮೂರೂ ಏಕದಿನ ಪಂದ್ಯಕ್ಕೆ ಲಭ್ಯರಿರುವುದು ಅನುಮಾನ ಎನ್ನಲಾಗಿದೆ. ಹೀಗಾದಲ್ಲಿ ಯುಜ್ವೇಂದ್ರ ಚಹಲ್ ತಂಡದ ಉಪ ನಾಯಕತ್ವ ವಹಿಸಲಿದ್ದಾರೆ.

3 / 6
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ ಪ್ರೀತ್ ಬೂಮ್ರಾ, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಪಡೆಯಿಂದ ಕೂಡಿರುವ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ ಪ್ರೀತ್ ಬೂಮ್ರಾ, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಪಡೆಯಿಂದ ಕೂಡಿರುವ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ.

4 / 6
ಧವನ್ ಜೊತೆ ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಆವೇಶ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಆರ್ಷದೀಪ್ ಸಿಂಗ್ ಅವರಿಗೆ ಈ ಸರಣಿ ಅಗ್ನಿಪರೀಕ್ಷೆ ಎನ್ನಬಹುದು.

ಧವನ್ ಜೊತೆ ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಆವೇಶ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಆರ್ಷದೀಪ್ ಸಿಂಗ್ ಅವರಿಗೆ ಈ ಸರಣಿ ಅಗ್ನಿಪರೀಕ್ಷೆ ಎನ್ನಬಹುದು.

5 / 6
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್ ​ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ ಚಾನೆಲ್ ​ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಸಂಜೆ 7 ಗಂಟೆಯಿಂದ ಶುರುವಾಗಲಿದೆ. ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್ ​ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ ಚಾನೆಲ್ ​ನಲ್ಲೂ ಲೈವ್ ಇರಲಿದೆ. ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ ಸೈಟ್ ಮೂಲಕ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

6 / 6

Published On - 10:12 am, Fri, 22 July 22

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ