IND vs WI: ಶಮಿ ಔಟ್, ಸಂಜು- ರುತುರಾಜ್ ಇನ್! ಹೀಗಿದೆ ಭಾರತ ಏಕದಿನ ತಂಡ

IND vs WI ODI Squad 2023: ಭಾರತ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 17 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ.

|

Updated on:Jun 23, 2023 | 4:53 PM

ಭಾರತ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 17 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಸೆಣಸಲಿದೆ.

ಭಾರತ ತಂಡ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಸರಣಿಯನ್ನು ಆಡಲಿದೆ. ಇದಕ್ಕಾಗಿ ಬಿಸಿಸಿಐ ಶುಕ್ರವಾರ 17 ಸದಸ್ಯರ ಏಕದಿನ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಸೆಣಸಲಿದೆ.

1 / 12
ಏಕದಿನ ತಂಡದ ಉಪನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್‌ಗೂ ಅವಕಾಶ ನೀಡಲಾಗಿದೆ. ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ.

ಏಕದಿನ ತಂಡದ ಉಪನಾಯಕತ್ವವನ್ನು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಗಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್‌ಗೂ ಅವಕಾಶ ನೀಡಲಾಗಿದೆ. ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ.

2 / 12
ಟೀಂ ಇಂಡಿಯಾ ಮುಂದಿನ ತಿಂಗಳು ಜುಲೈ 27 ರಿಂದ ಆಗಸ್ಟ್ 1 ರವರೆಗೆ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದ್ದು, ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಭಾರತಕ್ಕೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ.

ಟೀಂ ಇಂಡಿಯಾ ಮುಂದಿನ ತಿಂಗಳು ಜುಲೈ 27 ರಿಂದ ಆಗಸ್ಟ್ 1 ರವರೆಗೆ 3 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದ್ದು, ಏಕದಿನ ವಿಶ್ವಕಪ್ ತಯಾರಿಯ ದೃಷ್ಟಿಯಿಂದ ಭಾರತಕ್ಕೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ.

3 / 12
2022ರ ನವೆಂಬರ್​ನಲ್ಲಿ ಕಿವೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

2022ರ ನವೆಂಬರ್​ನಲ್ಲಿ ಕಿವೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನಾಡಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸಂಜು ಸ್ಯಾಮ್ಸನ್ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

4 / 12
ಮತ್ತೊಂದೆಡೆ, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್‌ ಏಕದಿನ  ತಂಡಕ್ಕೆ ಮರಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ರುತುರಾಜ್​ಗೆ ಆ ನಂತರ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಮತ್ತೊಂದೆಡೆ, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್‌ ಏಕದಿನ ತಂಡಕ್ಕೆ ಮರಳಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ರುತುರಾಜ್​ಗೆ ಆ ನಂತರ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

5 / 12
ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಕೂಡ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ. 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯವನ್ನಾಡಿದ್ದ ಉನದ್ಕಟ್​, ಆ ವರ್ಷ 7 ಏಕದಿನ  ಪಂದ್ಯವನ್ನಾಡಿ 312 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿತ್ತು. ಇನ್ನುಳಿದಂತೆ ಭಾರತ ಏಕದಿನ ತಂಡ ಹೀಗಿದೆ.

ಹಾಗೆಯೇ ವೇಗಿ ಜಯದೇವ್ ಉನದ್ಕಟ್ ಕೂಡ ಬರೋಬ್ಬರಿ 10 ವರ್ಷಗಳ ನಂತರ ಏಕದಿನ ತಂಡಕ್ಕೆ ಮರಳಿದ್ದಾರೆ. 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಪಂದ್ಯವನ್ನಾಡಿದ್ದ ಉನದ್ಕಟ್​, ಆ ವರ್ಷ 7 ಏಕದಿನ ಪಂದ್ಯವನ್ನಾಡಿ 312 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿತ್ತು. ಇನ್ನುಳಿದಂತೆ ಭಾರತ ಏಕದಿನ ತಂಡ ಹೀಗಿದೆ.

6 / 12
ಟಾಪ್ ಆರ್ಡರ್: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್,

ಟಾಪ್ ಆರ್ಡರ್: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್,

7 / 12
ಮಿಡಲ್ ಆರ್ಡರ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,

ಮಿಡಲ್ ಆರ್ಡರ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,

8 / 12
ವಿಕೆಟ್ ಕೀಪರ್ಸ್​: ಸಂಜು ಸ್ಯಾಮ್ಸನ್, ಇಶಾನ್ ಕಿಶನ್,

ವಿಕೆಟ್ ಕೀಪರ್ಸ್​: ಸಂಜು ಸ್ಯಾಮ್ಸನ್, ಇಶಾನ್ ಕಿಶನ್,

9 / 12
ಆಲ್​ರೌಂಡರ್ಸ್​: ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್,

ಆಲ್​ರೌಂಡರ್ಸ್​: ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್,

10 / 12
ಬೌಲಿಂಗ್  ವಿಭಾಗ: ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ಬೌಲಿಂಗ್ ವಿಭಾಗ: ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

11 / 12
ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್,ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಯದೇವ್ ಉನದ್ಕಟ್,ಉಮ್ರಾನ್ ಮಲಿಕ್, ಮುಖೇಶ್ ಕುಮಾರ್

12 / 12

Published On - 4:50 pm, Fri, 23 June 23

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು