AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಪೂಜಾರ ಔಟ್, ಜೈಸ್ವಾಲ್- ರುತುರಾಜ್ ಇನ್! ಹೀಗಿದೆ ಭಾರತ ಟೆಸ್ಟ್ ತಂಡ

India Test Squad vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ 16 ಸದಸ್ಯರ ಟೀಂ ಇಂಡಿಯಾ ಪ್ರಕಟವಾಗಿದೆ. ಇದರಲ್ಲಿ ಭಾರತದ ಟೆಸ್ಟ್ ತಂಡ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Jun 23, 2023 | 4:17 PM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ 16 ಸದಸ್ಯರ ಟೀಂ ಇಂಡಿಯಾ ಪ್ರಕಟವಾಗಿದೆ. ಇದರಲ್ಲಿ ಭಾರತದ ಟೆಸ್ಟ್ ತಂಡ ಹೇಗಿದೆ ಎಂಬುದನ್ನು ನೋಡುವುದಾದರೆ...

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ 16 ಸದಸ್ಯರ ಟೀಂ ಇಂಡಿಯಾ ಪ್ರಕಟವಾಗಿದೆ. ಇದರಲ್ಲಿ ಭಾರತದ ಟೆಸ್ಟ್ ತಂಡ ಹೇಗಿದೆ ಎಂಬುದನ್ನು ನೋಡುವುದಾದರೆ...

1 / 11
ತಂಡದಲ್ಲಿ ಪ್ರಮುಖವಾಗಿ ಆಗಿರುವ ಬದಲಾವಣೆಯೆಂದರೆ, ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ಮೊದಲು ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಪೂಜಾರ ಕಳಪೆ ಪ್ರದರ್ಶನ ನೀಡಿದ್ದರು. ಹಾಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

ತಂಡದಲ್ಲಿ ಪ್ರಮುಖವಾಗಿ ಆಗಿರುವ ಬದಲಾವಣೆಯೆಂದರೆ, ಟೆಸ್ಟ್ ಸ್ಪೆಷಲಿಸ್ಟ್ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ. ಈ ಮೊದಲು ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಪೂಜಾರ ಕಳಪೆ ಪ್ರದರ್ಶನ ನೀಡಿದ್ದರು. ಹಾಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.

2 / 11
ಚೇತೇಶ್ವರ ಪೂಜಾರ ಟೆಸ್ಟ್ ತಂಡದಿಂದ ಹೊರನಡೆದಿರುವುದರಿಂದಾಗಿ ಅವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಆಡುವ ಸಾಧ್ಯತೆಗಳಿವೆ. ಜೈಸ್ವಾಲ್ ಈ ಹಿಂದೆ ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದರು. ಹಾಗೆಯೇ ಕಳೆದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೈಸ್ವಾಲ್​ಗೆ ಇದೀಗ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಸ್ಥಾನ ಖಚಿತವಾಗಿದೆ.

ಚೇತೇಶ್ವರ ಪೂಜಾರ ಟೆಸ್ಟ್ ತಂಡದಿಂದ ಹೊರನಡೆದಿರುವುದರಿಂದಾಗಿ ಅವರ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಆಡುವ ಸಾಧ್ಯತೆಗಳಿವೆ. ಜೈಸ್ವಾಲ್ ಈ ಹಿಂದೆ ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಸ್ಥಾನ ಪಡೆದಿದ್ದರು. ಹಾಗೆಯೇ ಕಳೆದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೈಸ್ವಾಲ್​ಗೆ ಇದೀಗ ಟೀಂ ಇಂಡಿಯಾದ ಟೆಸ್ಟ್ ತಂಡದಲ್ಲಿ ಸ್ಥಾನ ಖಚಿತವಾಗಿದೆ.

3 / 11
ಹಾಗೆಯೇ ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ರುತುರಾಜ್ ಮದುವೆಯ ಕಾರಣದಿಂದಾಗಿ ಪ್ರವಾಸದಿಂದ ಹಿಂದೆ ಸರಿದಿದ್ದರು. ಆದರೆ ಇದೀಗ ಪ್ರಕಟವಾಗಿರುವ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸುವಲ್ಲಿ ರುತುರಾಜ್ ಯಶಸ್ವಿಯಾಗಿದ್ದಾರೆ. ಆದರೆ ಆರಂಭಿಕರಾಗಿ ರೋಹಿತ್ ಹಾಗೂ ಗಿಲ್ ಇರುವುದರಿಂದ ರುತುರಾಜ್ ಅವರನ್ನು ಯಾವ ಆರ್ಡರ್​ನಲ್ಲಿ ಆಡಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಹಾಗೆಯೇ ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ರುತುರಾಜ್ ಮದುವೆಯ ಕಾರಣದಿಂದಾಗಿ ಪ್ರವಾಸದಿಂದ ಹಿಂದೆ ಸರಿದಿದ್ದರು. ಆದರೆ ಇದೀಗ ಪ್ರಕಟವಾಗಿರುವ ಟೆಸ್ಟ್ ತಂಡದಲ್ಲಿ ಸ್ಥಾನಗಿಟ್ಟಿಸುವಲ್ಲಿ ರುತುರಾಜ್ ಯಶಸ್ವಿಯಾಗಿದ್ದಾರೆ. ಆದರೆ ಆರಂಭಿಕರಾಗಿ ರೋಹಿತ್ ಹಾಗೂ ಗಿಲ್ ಇರುವುದರಿಂದ ರುತುರಾಜ್ ಅವರನ್ನು ಯಾವ ಆರ್ಡರ್​ನಲ್ಲಿ ಆಡಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

4 / 11
ಎಂದಿನಂತೆ ರೋಹಿತ್ ಶರ್ಮಾ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದು, ಅಚ್ಚರಿಯೆಂಬಂತೆ ಅಜಿಂಕ್ಯ ರಹಾನೆ ಅವರನ್ನು ತಂಡಕ್ಕೆ ಉಪನಾಯಕನಾಗಿ ನೇಮಿಸಲಾಗಿದೆ. ಕಳೆದ ಕೆಲವು ತಿಂಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ರಹಾನೆಗೆ ಐಪಿಎಲ್ ಮರುಜನ್ಮ ನೀಡಿತ್ತು. ಆ ಬಳಿಕ ನಡೆದ ಡಬ್ಲ್ಯುಟಿಸಿ ಫೈನಲ್​ನಲ್ಲಿ ರಹಾನೆ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ರಹಾನೆಗೆ ಟೀಂ ಇಂಡಿಯಾದ ಉಪನಾಯಕತ್ವ ಸಿಕ್ಕಿದೆ. ಇನ್ನುಳಿದಂತೆ ಟೀಂ ಇಂಡಿಯಾ ಹೀಗಿದೆ.

ಎಂದಿನಂತೆ ರೋಹಿತ್ ಶರ್ಮಾ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದು, ಅಚ್ಚರಿಯೆಂಬಂತೆ ಅಜಿಂಕ್ಯ ರಹಾನೆ ಅವರನ್ನು ತಂಡಕ್ಕೆ ಉಪನಾಯಕನಾಗಿ ನೇಮಿಸಲಾಗಿದೆ. ಕಳೆದ ಕೆಲವು ತಿಂಗಳಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ರಹಾನೆಗೆ ಐಪಿಎಲ್ ಮರುಜನ್ಮ ನೀಡಿತ್ತು. ಆ ಬಳಿಕ ನಡೆದ ಡಬ್ಲ್ಯುಟಿಸಿ ಫೈನಲ್​ನಲ್ಲಿ ರಹಾನೆ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ರಹಾನೆಗೆ ಟೀಂ ಇಂಡಿಯಾದ ಉಪನಾಯಕತ್ವ ಸಿಕ್ಕಿದೆ. ಇನ್ನುಳಿದಂತೆ ಟೀಂ ಇಂಡಿಯಾ ಹೀಗಿದೆ.

5 / 11
ಟಾಪ್ ಆರ್ಡರ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್,

ಟಾಪ್ ಆರ್ಡರ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್,

6 / 11
ಮಿಡಲ್ ಆರ್ಡರ್: ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಯಶಸ್ವಿ ಜೈಸ್ವಾಲ್

ಮಿಡಲ್ ಆರ್ಡರ್: ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಯಶಸ್ವಿ ಜೈಸ್ವಾಲ್

7 / 11
ವಿಕೆಟ್ ಕೀಪರ್ಸ್​: ಕೆಎಸ್ ಭರತ್, ಇಶಾನ್ ಕಿಶನ್,

ವಿಕೆಟ್ ಕೀಪರ್ಸ್​: ಕೆಎಸ್ ಭರತ್, ಇಶಾನ್ ಕಿಶನ್,

8 / 11
ಆಲ್​ರೌಂಡರ್ಸ್​: ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್,

ಆಲ್​ರೌಂಡರ್ಸ್​: ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್,

9 / 11
ಬೌಲಿಂಗ್ ವಿಭಾಗ: ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಬೌಲಿಂಗ್ ವಿಭಾಗ: ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

10 / 11
ಭಾರತ ಟೆಸ್ಟ್ ತಂಡ:  ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

11 / 11
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು