AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಕರ್ಟ್ನಿ ವಾಲ್ಷ್, ಕಪಿಲ್ ದೇವ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ರವೀಂದ್ರ ಜಡೇಜಾ..!

Ravindra Jadeja: ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 27, 2023 | 9:44 AM

ಇಂದಿನಿಂದ ಅಂದರೆ, ಜುಲೈ 27 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಭಾರತ ಮುಖಾಮುಖಿಯಾಗುತ್ತಿವೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಶನಿವಾರ (ಜುಲೈ 29) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಆಗಸ್ಟ್ 1 ರಂದು ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಟ್ರಿನಿಡಾಡ್‌ ಆತಿಥ್ಯವಹಿಸಲಿದೆ.

ಇಂದಿನಿಂದ ಅಂದರೆ, ಜುಲೈ 27 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಭಾರತ ಮುಖಾಮುಖಿಯಾಗುತ್ತಿವೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಶನಿವಾರ (ಜುಲೈ 29) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಆಗಸ್ಟ್ 1 ರಂದು ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಟ್ರಿನಿಡಾಡ್‌ ಆತಿಥ್ಯವಹಿಸಲಿದೆ.

1 / 8
ಇನ್ನು ಕೊನೆಯ ಬಾರಿಗೆ 2022ರಲ್ಲಿ ಕೆರಿಬಿಯನ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 3-0 ರಲ್ಲಿ ಗೆದ್ದುಕೊಂಡಿತು. ಇದೀಗ ಈ ಸರಣಿಯಲ್ಲೂ ಗೆಲುವಿನ ನಾಗಲೋಟ ಮುಂದುವರೆಸಲು ಭಾರತ ಪ್ರಯತ್ನಿಸಲಿದೆ. ಹಾಗೆಯೇ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಜಡೇಜಾ ಕೂಡ ಈ ಸರಣಿಯಲ್ಲಿ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

ಇನ್ನು ಕೊನೆಯ ಬಾರಿಗೆ 2022ರಲ್ಲಿ ಕೆರಿಬಿಯನ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 3-0 ರಲ್ಲಿ ಗೆದ್ದುಕೊಂಡಿತು. ಇದೀಗ ಈ ಸರಣಿಯಲ್ಲೂ ಗೆಲುವಿನ ನಾಗಲೋಟ ಮುಂದುವರೆಸಲು ಭಾರತ ಪ್ರಯತ್ನಿಸಲಿದೆ. ಹಾಗೆಯೇ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಜಡೇಜಾ ಕೂಡ ಈ ಸರಣಿಯಲ್ಲಿ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

2 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಆಲ್ ರೌಂಡರ್ ರವೀಂದ್ರ ಜಡೇಜಾ, ಈ ಸರಣಿಯಲ್ಲಿ ಕೇವಲ 4 ವಿಕೆಟ್ ಉರುಳಿಸಿದರೆ ಮೊದಲ ಸ್ಥಾನಕ್ಕೇರಲಿದ್ದಾರೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಆಲ್ ರೌಂಡರ್ ರವೀಂದ್ರ ಜಡೇಜಾ, ಈ ಸರಣಿಯಲ್ಲಿ ಕೇವಲ 4 ವಿಕೆಟ್ ಉರುಳಿಸಿದರೆ ಮೊದಲ ಸ್ಥಾನಕ್ಕೇರಲಿದ್ದಾರೆ.

3 / 8
ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಅತ್ಯಧಿಕ ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಅತ್ಯಧಿಕ ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ 1983 ರ ವಿಶ್ವಕಪ್ ಹೀರೋ ಕಪಿಲ್ ದೇವ್ ವಿಂಡೀಸ್ ವಿರುದ್ಧ 43 ವಿಕೆಟ್ ಉರುಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ 1983 ರ ವಿಶ್ವಕಪ್ ಹೀರೋ ಕಪಿಲ್ ದೇವ್ ವಿಂಡೀಸ್ ವಿರುದ್ಧ 43 ವಿಕೆಟ್ ಉರುಳಿಸಿದ್ದಾರೆ.

5 / 8
ಹಾಗೆಯೇ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ವಿಂಡೀಸ್ ದಿಗ್ಗಜ ಬೌಲರ್ ಕರ್ಟ್ನಿ ವಾಲ್ಷ್, ಟೀಂ ಇಂಡಿಯಾ ವಿರುದ್ಧ 38 ಪಂದ್ಯಗಳನ್ನಾಡಿದ್ದು, ಇದರಲ್ಲಿ 44 ವಿಕೆಟ್ ಪಡೆದಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ವಿಂಡೀಸ್ ದಿಗ್ಗಜ ಬೌಲರ್ ಕರ್ಟ್ನಿ ವಾಲ್ಷ್, ಟೀಂ ಇಂಡಿಯಾ ವಿರುದ್ಧ 38 ಪಂದ್ಯಗಳನ್ನಾಡಿದ್ದು, ಇದರಲ್ಲಿ 44 ವಿಕೆಟ್ ಪಡೆದಿದ್ದಾರೆ.

6 / 8
ವಾಸ್ತವವಾಗಿ ಕಳೆದ ಪ್ರವಾಸದಲ್ಲಿಯೇ ಜಡೇಜಾಗೆ ಈ ದಾಖಲೆ ಮುರಿಯುವ ಅವಕಾಶವಿತ್ತು. ಭಾರತ ಕಳೆದ ಬಾರಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಏಕದಿನ ತಂಡದ ಉಪನಾಯಕರಾಗಿದ್ದ ಜಡೇಜಾ ಮೊಣಕಾಲಿನ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದರು. ಹೀಗಾಗಿ ಈ ದಾಖಲೆಯನ್ನು ಮುರಿಯಲು ಮತ್ತೊಂದು ವರ್ಷ ಕಾಯಬೇಕಾಯಿತು.

ವಾಸ್ತವವಾಗಿ ಕಳೆದ ಪ್ರವಾಸದಲ್ಲಿಯೇ ಜಡೇಜಾಗೆ ಈ ದಾಖಲೆ ಮುರಿಯುವ ಅವಕಾಶವಿತ್ತು. ಭಾರತ ಕಳೆದ ಬಾರಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಏಕದಿನ ತಂಡದ ಉಪನಾಯಕರಾಗಿದ್ದ ಜಡೇಜಾ ಮೊಣಕಾಲಿನ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದರು. ಹೀಗಾಗಿ ಈ ದಾಖಲೆಯನ್ನು ಮುರಿಯಲು ಮತ್ತೊಂದು ವರ್ಷ ಕಾಯಬೇಕಾಯಿತು.

7 / 8
ಪ್ರಸ್ತುತ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ನಂತರ ಆಗಸ್ಟ್ 3, 6, 8, 12 ಮತ್ತು 13 ರಂದು ಐದು ಪಂದ್ಯಗಳ ಟಿ20 ಸರಣಿಯನ್ನು ಅಡಲಿದೆ.

ಪ್ರಸ್ತುತ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ನಂತರ ಆಗಸ್ಟ್ 3, 6, 8, 12 ಮತ್ತು 13 ರಂದು ಐದು ಪಂದ್ಯಗಳ ಟಿ20 ಸರಣಿಯನ್ನು ಅಡಲಿದೆ.

8 / 8
Follow us
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?