AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಕರ್ಟ್ನಿ ವಾಲ್ಷ್, ಕಪಿಲ್ ದೇವ್ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ರವೀಂದ್ರ ಜಡೇಜಾ..!

Ravindra Jadeja: ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 27, 2023 | 9:44 AM

ಇಂದಿನಿಂದ ಅಂದರೆ, ಜುಲೈ 27 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಭಾರತ ಮುಖಾಮುಖಿಯಾಗುತ್ತಿವೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಶನಿವಾರ (ಜುಲೈ 29) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಆಗಸ್ಟ್ 1 ರಂದು ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಟ್ರಿನಿಡಾಡ್‌ ಆತಿಥ್ಯವಹಿಸಲಿದೆ.

ಇಂದಿನಿಂದ ಅಂದರೆ, ಜುಲೈ 27 ರಿಂದ ಪ್ರಾರಂಭವಾಗುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಭಾರತ ಮುಖಾಮುಖಿಯಾಗುತ್ತಿವೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಇದೇ ಮೈದಾನದಲ್ಲಿ ಶನಿವಾರ (ಜುಲೈ 29) ಎರಡನೇ ಏಕದಿನ ಪಂದ್ಯ ನಡೆಯಲಿದೆ. ಆಗಸ್ಟ್ 1 ರಂದು ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಟ್ರಿನಿಡಾಡ್‌ ಆತಿಥ್ಯವಹಿಸಲಿದೆ.

1 / 8
ಇನ್ನು ಕೊನೆಯ ಬಾರಿಗೆ 2022ರಲ್ಲಿ ಕೆರಿಬಿಯನ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 3-0 ರಲ್ಲಿ ಗೆದ್ದುಕೊಂಡಿತು. ಇದೀಗ ಈ ಸರಣಿಯಲ್ಲೂ ಗೆಲುವಿನ ನಾಗಲೋಟ ಮುಂದುವರೆಸಲು ಭಾರತ ಪ್ರಯತ್ನಿಸಲಿದೆ. ಹಾಗೆಯೇ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಜಡೇಜಾ ಕೂಡ ಈ ಸರಣಿಯಲ್ಲಿ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

ಇನ್ನು ಕೊನೆಯ ಬಾರಿಗೆ 2022ರಲ್ಲಿ ಕೆರಿಬಿಯನ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಮೂರು ಪಂದ್ಯಗಳ ಸರಣಿಯನ್ನು 3-0 ರಲ್ಲಿ ಗೆದ್ದುಕೊಂಡಿತು. ಇದೀಗ ಈ ಸರಣಿಯಲ್ಲೂ ಗೆಲುವಿನ ನಾಗಲೋಟ ಮುಂದುವರೆಸಲು ಭಾರತ ಪ್ರಯತ್ನಿಸಲಿದೆ. ಹಾಗೆಯೇ ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಜಡೇಜಾ ಕೂಡ ಈ ಸರಣಿಯಲ್ಲಿ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.

2 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಆಲ್ ರೌಂಡರ್ ರವೀಂದ್ರ ಜಡೇಜಾ, ಈ ಸರಣಿಯಲ್ಲಿ ಕೇವಲ 4 ವಿಕೆಟ್ ಉರುಳಿಸಿದರೆ ಮೊದಲ ಸ್ಥಾನಕ್ಕೇರಲಿದ್ದಾರೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಮುಖಾಮುಖಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಆಲ್ ರೌಂಡರ್ ರವೀಂದ್ರ ಜಡೇಜಾ, ಈ ಸರಣಿಯಲ್ಲಿ ಕೇವಲ 4 ವಿಕೆಟ್ ಉರುಳಿಸಿದರೆ ಮೊದಲ ಸ್ಥಾನಕ್ಕೇರಲಿದ್ದಾರೆ.

3 / 8
ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಅತ್ಯಧಿಕ ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

ವಿಂಡೀಸ್ ವಿರುದ್ಧ ಇದುವರೆಗೆ 29 ಏಕದಿನ ಪಂದ್ಯಗಳನ್ನಾಡಿರುವ ಜಡೇಜಾ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ. ಇದರೊಂದಿಗೆ ಅತ್ಯಧಿಕ ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಅವರೊಂದಿಗೆ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ 1983 ರ ವಿಶ್ವಕಪ್ ಹೀರೋ ಕಪಿಲ್ ದೇವ್ ವಿಂಡೀಸ್ ವಿರುದ್ಧ 43 ವಿಕೆಟ್ ಉರುಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ 1983 ರ ವಿಶ್ವಕಪ್ ಹೀರೋ ಕಪಿಲ್ ದೇವ್ ವಿಂಡೀಸ್ ವಿರುದ್ಧ 43 ವಿಕೆಟ್ ಉರುಳಿಸಿದ್ದಾರೆ.

5 / 8
ಹಾಗೆಯೇ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ವಿಂಡೀಸ್ ದಿಗ್ಗಜ ಬೌಲರ್ ಕರ್ಟ್ನಿ ವಾಲ್ಷ್, ಟೀಂ ಇಂಡಿಯಾ ವಿರುದ್ಧ 38 ಪಂದ್ಯಗಳನ್ನಾಡಿದ್ದು, ಇದರಲ್ಲಿ 44 ವಿಕೆಟ್ ಪಡೆದಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವ ವಿಂಡೀಸ್ ದಿಗ್ಗಜ ಬೌಲರ್ ಕರ್ಟ್ನಿ ವಾಲ್ಷ್, ಟೀಂ ಇಂಡಿಯಾ ವಿರುದ್ಧ 38 ಪಂದ್ಯಗಳನ್ನಾಡಿದ್ದು, ಇದರಲ್ಲಿ 44 ವಿಕೆಟ್ ಪಡೆದಿದ್ದಾರೆ.

6 / 8
ವಾಸ್ತವವಾಗಿ ಕಳೆದ ಪ್ರವಾಸದಲ್ಲಿಯೇ ಜಡೇಜಾಗೆ ಈ ದಾಖಲೆ ಮುರಿಯುವ ಅವಕಾಶವಿತ್ತು. ಭಾರತ ಕಳೆದ ಬಾರಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಏಕದಿನ ತಂಡದ ಉಪನಾಯಕರಾಗಿದ್ದ ಜಡೇಜಾ ಮೊಣಕಾಲಿನ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದರು. ಹೀಗಾಗಿ ಈ ದಾಖಲೆಯನ್ನು ಮುರಿಯಲು ಮತ್ತೊಂದು ವರ್ಷ ಕಾಯಬೇಕಾಯಿತು.

ವಾಸ್ತವವಾಗಿ ಕಳೆದ ಪ್ರವಾಸದಲ್ಲಿಯೇ ಜಡೇಜಾಗೆ ಈ ದಾಖಲೆ ಮುರಿಯುವ ಅವಕಾಶವಿತ್ತು. ಭಾರತ ಕಳೆದ ಬಾರಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಾಗ ಏಕದಿನ ತಂಡದ ಉಪನಾಯಕರಾಗಿದ್ದ ಜಡೇಜಾ ಮೊಣಕಾಲಿನ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದರು. ಹೀಗಾಗಿ ಈ ದಾಖಲೆಯನ್ನು ಮುರಿಯಲು ಮತ್ತೊಂದು ವರ್ಷ ಕಾಯಬೇಕಾಯಿತು.

7 / 8
ಪ್ರಸ್ತುತ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ನಂತರ ಆಗಸ್ಟ್ 3, 6, 8, 12 ಮತ್ತು 13 ರಂದು ಐದು ಪಂದ್ಯಗಳ ಟಿ20 ಸರಣಿಯನ್ನು ಅಡಲಿದೆ.

ಪ್ರಸ್ತುತ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿರುವ ಟೀಂ ಇಂಡಿಯಾ ಆ ನಂತರ ಆಗಸ್ಟ್ 3, 6, 8, 12 ಮತ್ತು 13 ರಂದು ಐದು ಪಂದ್ಯಗಳ ಟಿ20 ಸರಣಿಯನ್ನು ಅಡಲಿದೆ.

8 / 8
Follow us
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು