AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಸರಣಿಯಲ್ಲಿ ವಿಂಡೀಸ್​ಗೆ ಸೋಲು ಖಚಿತ! ಯಾಕೆ ಗೊತ್ತಾ? ಇಲ್ಲಿವೆ 5 ಕಾರಣಗಳು

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

TV9 Web
| Edited By: |

Updated on: Feb 16, 2022 | 2:38 PM

Share
ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

1 / 6
ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

2 / 6
ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

3 / 6
ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

4 / 6
 ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

5 / 6
ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ