AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಸರಣಿಯಲ್ಲಿ ವಿಂಡೀಸ್​ಗೆ ಸೋಲು ಖಚಿತ! ಯಾಕೆ ಗೊತ್ತಾ? ಇಲ್ಲಿವೆ 5 ಕಾರಣಗಳು

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

TV9 Web
| Edited By: |

Updated on: Feb 16, 2022 | 2:38 PM

Share
ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

1 / 6
ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

2 / 6
ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

3 / 6
ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

4 / 6
 ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

5 / 6
ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

6 / 6
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ