AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಸರಣಿಯಲ್ಲಿ ವಿಂಡೀಸ್​ಗೆ ಸೋಲು ಖಚಿತ! ಯಾಕೆ ಗೊತ್ತಾ? ಇಲ್ಲಿವೆ 5 ಕಾರಣಗಳು

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

TV9 Web
| Edited By: |

Updated on: Feb 16, 2022 | 2:38 PM

Share
ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

1 / 6
ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

2 / 6
ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

3 / 6
ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

4 / 6
 ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

5 / 6
ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ