AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಸರಣಿಯಲ್ಲಿ ವಿಂಡೀಸ್​ಗೆ ಸೋಲು ಖಚಿತ! ಯಾಕೆ ಗೊತ್ತಾ? ಇಲ್ಲಿವೆ 5 ಕಾರಣಗಳು

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

TV9 Web
| Edited By: |

Updated on: Feb 16, 2022 | 2:38 PM

Share
ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

ODI ಮುಗಿದಿದೆ. ಈಗ ಟಿ20 ಚಮತ್ಕಾರ ಶುರುವಾಗಲಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಪಂದ್ಯ. ಈ ಪಂದ್ಯವಷ್ಟೇ ಅಲ್ಲ, ಇಡೀ ಸರಣಿಯಲ್ಲಿ ಟೀಂ ಇಂಡಿಯಾದ ಮೇಲುಗೈ ಸಾಧಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಸರಣಿಯ ಎಲ್ಲಾ ಮೂರು ಟಿ20 ಪಂದ್ಯಗಳು ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಿರುವುದು ಇದಕ್ಕೆ ದೊಡ್ಡ ಕಾರಣ. ಅಲ್ಲದೆ, ಭಾರತ ಸರಣಿ ಗೆಲ್ಲುವುದನ್ನು ಸಾಭೀತು ಪಡಿಸಲು ಒಟ್ಟು 5 ಕಾರಣಗಳಿದ್ದು, ಟಿ20 ಸರಣಿಯಲ್ಲಿ ಭಾರತ ಗೆಲುವು ಖಚಿತವಾಗಿದೆ.

1 / 6
ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಮೊದಲ ಕಾರಣವೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇದುವರೆಗೆ ನಡೆದ 17 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ, 10 ಭಾರತ ಗೆದ್ದಿದೆ, 6 ವೆಸ್ಟ್ ಇಂಡೀಸ್, 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

2 / 6
ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

ಎರಡನೆಯ ದೊಡ್ಡ ಕಾರಣವೆಂದರೆ ಈಡನ್ ಗಾರ್ಡನ್ಸ್‌ನಲ್ಲಿನ ಪ್ರದರ್ಶನ. ಇದಕ್ಕೂ ಮುನ್ನ ಈಡನ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಕೇವಲ 1 ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ ಗೆಲುವು ಸಾಧಿಸಿತ್ತು.

3 / 6
ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಶ್ರೇಯಾಂಕದಲ್ಲಿ ತೂಗಿದರೂ, ಆತಿಥೇಯ ತಂಡವು ಮೇಲುಗೈ ಸಾಧಿಸಿದೆ. ಭಾರತ ತಂಡ ಟಿ20 ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ವೆಸ್ಟ್ ಇಂಡೀಸ್ 7 ನೇ ಸ್ಥಾನದಲ್ಲಿದೆ.

4 / 6
 ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

ಜುಲೈ 2017 ಮತ್ತು ಡಿಸೆಂಬರ್ 2019 ರ ನಡುವೆ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 10 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇವುಗಳಲ್ಲಿ ಭಾರತ 8 ರಲ್ಲಿ ಗೆದ್ದಿದೆ. ಅಂದರೆ, ಕಳೆದ 10 ಪಂದ್ಯಗಳಲ್ಲಿ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಪಾರುಪತ್ಯ ಸಾಧಿಸಿದೆ.

5 / 6
ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

ರೋಹಿತ್ ಶರ್ಮಾ ಅವರ ನಾಯಕತ್ವದ ಅಂಕಿಅಂಶಗಳಿಗೆ ವೆಸ್ಟ್ ಇಂಡೀಸ್ ಕೂಡ ಭಯಪಡಬೇಕು. ರೋಹಿತ್ 22 ಟಿ20 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದಾರೆ. ಇದರಲ್ಲಿ 18 ಪಂದ್ಯಗಳನ್ನು ಗೆದ್ದು, 4 ರಲ್ಲಿ ಸೋತಿದ್ದಾರೆ. ನಾಯಕ ರೋಹಿತ್ ಗೆಲುವಿನ ಶೇಕಡಾವಾರು 81.81 ಆಗಿದೆ, ಇದು ಕನಿಷ್ಠ 5 T20 ಅಥವಾ ಅದಕ್ಕಿಂತ ಹೆಚ್ಚು ನಾಯಕತ್ವ ವಹಿಸಿರುವ ಭಾರತೀಯ ನಾಯಕರಲ್ಲಿ ಅತ್ಯಧಿಕವಾಗಿದೆ.

6 / 6
Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ