AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೊದಲ ಟೆಸ್ಟ್​ಗೆ ಯಾರು ಇನ್, ಯಾರು ಔಟ್? ಇಲ್ಲಿದೆ ಭಾರತ ಸಂಭಾವ್ಯ ತಂಡ

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಜುಲೈ 12 ರಿಂದ ಆರಂಭವಾಗಲಿದೆ. ಜುಲೈ 12 ರಂದು ವೆಸ್ಟ್ ಇಂಡೀಸ್‌ನ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ.

ಪೃಥ್ವಿಶಂಕರ
|

Updated on: Jun 30, 2023 | 12:54 PM

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಜುಲೈ 12 ರಿಂದ ಆರಂಭವಾಗಲಿದೆ. ಜುಲೈ 12 ರಂದು ವೆಸ್ಟ್ ಇಂಡೀಸ್‌ನ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಪಂದ್ಯವು ಭಾರತದ ಕಾಲಮಾನ ಸಂಜೆ 7.30ಕ್ಕೆ ಪ್ರಾರಂಭವಾಗುತ್ತದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಜುಲೈ 12 ರಿಂದ ಆರಂಭವಾಗಲಿದೆ. ಜುಲೈ 12 ರಂದು ವೆಸ್ಟ್ ಇಂಡೀಸ್‌ನ ಡೊಮಿನಿಕಾದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಪಂದ್ಯವು ಭಾರತದ ಕಾಲಮಾನ ಸಂಜೆ 7.30ಕ್ಕೆ ಪ್ರಾರಂಭವಾಗುತ್ತದೆ.

1 / 8
ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ಆಡುವ ಹನ್ನೊ.ಂದರ ಬಳಗವನ್ನು ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾಗೆ ಸುಲಭವಲ್ಲ. ಏಕೆಂದರೆ ಎರಡು ಡಬ್ಲ್ಯುಟಿಸಿ ಫೈನಲ್ ಸೋತಿರುವ ಭಾರತಕ್ಕೆ ಮುಂದಿನ ಆವೃತ್ತಿಯ ಡಬ್ಲ್ಯುಟಿಸಿ ಫೈನಲ್ ಗೆಲ್ಲಬೇಕೆಂದರೆ ಈಗಿನಿಂದಲೇ ಬಲಿಷ್ಠ ತಂಡವನ್ನು ಕಟ್ಟುವ ಕೆಲಸವನ್ನು ರೋಹಿತ್ ಹಾಗೂ ದ್ರಾವಿಡ್ ಮಾಡಬೇಕಿದೆ.

ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ಆಡುವ ಹನ್ನೊ.ಂದರ ಬಳಗವನ್ನು ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾಗೆ ಸುಲಭವಲ್ಲ. ಏಕೆಂದರೆ ಎರಡು ಡಬ್ಲ್ಯುಟಿಸಿ ಫೈನಲ್ ಸೋತಿರುವ ಭಾರತಕ್ಕೆ ಮುಂದಿನ ಆವೃತ್ತಿಯ ಡಬ್ಲ್ಯುಟಿಸಿ ಫೈನಲ್ ಗೆಲ್ಲಬೇಕೆಂದರೆ ಈಗಿನಿಂದಲೇ ಬಲಿಷ್ಠ ತಂಡವನ್ನು ಕಟ್ಟುವ ಕೆಲಸವನ್ನು ರೋಹಿತ್ ಹಾಗೂ ದ್ರಾವಿಡ್ ಮಾಡಬೇಕಿದೆ.

2 / 8
ತಂಡದ ಬ್ಯಾಟಿಂಗ್ ವಿಭಾಗವನ್ನು ನೋಡುವುದಾದರೆ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಆಡುವುದು ಪಕ್ಕಾ ಎನ್ನಬಹುದಾಗಿದೆ.

ತಂಡದ ಬ್ಯಾಟಿಂಗ್ ವಿಭಾಗವನ್ನು ನೋಡುವುದಾದರೆ ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಆಡುವುದು ಪಕ್ಕಾ ಎನ್ನಬಹುದಾಗಿದೆ.

3 / 8
ವಿಕೆಟ್ ಕೀಪಿಂಗ್ ವಿಭಾಗದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಇಶಾನ್ ಕಿಶನ್ ಈ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆಯಲಿದ್ದು, ಕೀಪಿಂಗ್ ಜೊತೆಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

ವಿಕೆಟ್ ಕೀಪಿಂಗ್ ವಿಭಾಗದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆಎಸ್ ಭರತ್ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಇಶಾನ್ ಕಿಶನ್ ಈ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ಪಡೆಯಲಿದ್ದು, ಕೀಪಿಂಗ್ ಜೊತೆಗೆ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

4 / 8
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಅವರಿಗೆ ರವೀಂದ್ರ ಜಡೇಜಾ ಸಾಥ್ ನೀಡುವ ಸಾಧ್ಯತೆಗಳಿವೆ. ಒಂದು ವೇಳೆ ಜಡೇಜಾಗೆ ತಂಡದಲ್ಲಿ ಅವಕಾಶ ನೀಡಿದರೆ, ಅಕ್ಷರ್ ಪಟೇಲ್ ಬೆಂಚ್ ಕಾಯಬೇಕಾಗುತ್ತದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಅವರಿಗೆ ರವೀಂದ್ರ ಜಡೇಜಾ ಸಾಥ್ ನೀಡುವ ಸಾಧ್ಯತೆಗಳಿವೆ. ಒಂದು ವೇಳೆ ಜಡೇಜಾಗೆ ತಂಡದಲ್ಲಿ ಅವಕಾಶ ನೀಡಿದರೆ, ಅಕ್ಷರ್ ಪಟೇಲ್ ಬೆಂಚ್ ಕಾಯಬೇಕಾಗುತ್ತದೆ.

5 / 8
ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಮತ್ತು ಜಯದೇವ್ ಉನದ್ಕಟ್​ಗೆ ನಾಯಕ ರೋಹಿತ್ ಅವಕಾಶ ನೀಡಿದರೆ, ಶಾರ್ದೂಲ್ ಠಾಕೂರ್ ಆಡುವ ಹನ್ನೊಂದರಿಂದ ಹೊರಗುಳಿಯಲಿದ್ದಾರೆ.

ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ನವದೀಪ್ ಸೈನಿ ಮತ್ತು ಜಯದೇವ್ ಉನದ್ಕಟ್​ಗೆ ನಾಯಕ ರೋಹಿತ್ ಅವಕಾಶ ನೀಡಿದರೆ, ಶಾರ್ದೂಲ್ ಠಾಕೂರ್ ಆಡುವ ಹನ್ನೊಂದರಿಂದ ಹೊರಗುಳಿಯಲಿದ್ದಾರೆ.

6 / 8
ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಜಯದೇವ್ ಉನದ್ಕಟ್.

ಮೊದಲ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಜಯದೇವ್ ಉನದ್ಕಟ್.

7 / 8
ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

8 / 8
Follow us
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್