IND vs WI: ಟಿ20 ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಮೊದಲ 3 ಪಂದ್ಯಗಳಿಂದ ರಾಹುಲ್ ಔಟ್!

KL Rahul: ಮಾಧ್ಯಮ ವರದಿಗಳ ಪ್ರಕಾರ ಕೆಎಲ್ ರಾಹುಲ್ ಮೊದಲ ಮೂರು ಟಿ20 ಪಂದ್ಯಗಳಲ್ಲಿ ಆಡುವುದಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯು ಜುಲೈ 29 ರಿಂದ ಪ್ರಾರಂಭವಾಗುತ್ತಿದೆ. ಮೊದಲ ಮೂರು T20ಗಳನ್ನು ಟ್ರಿನಿಡಾಡ್‌ನಲ್ಲಿ ಮತ್ತು ನಂತರ ಸೇಂಟ್ ಕಿಟ್ಸ್‌ನಲ್ಲಿ ಆಡಲಾಗುವುದು.

| Updated By: ಪೃಥ್ವಿಶಂಕರ

Updated on:Jul 26, 2022 | 6:45 PM

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಐಪಿಎಲ್ 2022 ರಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಕೆಎಲ್ ರಾಹುಲ್ ಇಂಗ್ಲೆಂಡ್ ಪ್ರವಾಸದ ಮೊದಲು ಗಾಯಗೊಂಡು ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗಬೇಕಾಯಿತು. ಅದೇ ಸಮಯದಲ್ಲಿ, ಅವರು ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈಗ ಅವರು ಮೊದಲ ಮೂರು T20 ಪಂದ್ಯಗಳಿಗೆ ಅಲಭ್ಯ ಎಂಬ ಸುದ್ದಿ ಹೊರಬಿದ್ದಿದೆ.

kl Rahul

1 / 5
ಮಾಧ್ಯಮ ವರದಿಗಳ ಪ್ರಕಾರ ಕೆಎಲ್ ರಾಹುಲ್ ಮೊದಲ ಮೂರು ಟಿ20 ಪಂದ್ಯಗಳಲ್ಲಿ ಆಡುವುದಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯು ಜುಲೈ 29 ರಿಂದ ಪ್ರಾರಂಭವಾಗುತ್ತಿದೆ. ಮೊದಲ ಮೂರು T20ಗಳನ್ನು ಟ್ರಿನಿಡಾಡ್‌ನಲ್ಲಿ ಮತ್ತು ನಂತರ ಸೇಂಟ್ ಕಿಟ್ಸ್‌ನಲ್ಲಿ ಆಡಲಾಗುವುದು. ಸರಣಿಯ ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಲಾಂಡರ್‌ಹಿಲ್‌ನಲ್ಲಿ ನಡೆಯಲಿದೆ.

KL Rahul

2 / 5
IND vs WI: ಟಿ20 ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಮೊದಲ 3 ಪಂದ್ಯಗಳಿಂದ ರಾಹುಲ್ ಔಟ್!

ಕೆಎಲ್ ರಾಹುಲ್ ಲಾಂಡರ್‌ಹಿಲ್‌ನಲ್ಲಿ ನಡೆಯಲಿರುವ 2 ಟಿ20 ಪಂದ್ಯಗಳಲ್ಲಿ ಮಾತ್ರ ಆಡುವ ನಿರೀಕ್ಷೆಯಿದೆ. ಕೆಎಲ್ ರಾಹುಲ್ ಕೂಡ ಲಾಂಡರ್‌ಹಿಲ್‌ನಲ್ಲಿ ಟಿ 20 ಶತಕ ಗಳಿಸಿದ್ದಾರೆ ಎಂಬುದು ಇಲ್ಲಿ ಗಮನಿಸಬೇಕಾದ ವಿಷಯ. 2016ರಲ್ಲಿ ಲಾಂಡರ್‌ಹಿಲ್‌ನಲ್ಲಿ ಕೆಎಲ್ ರಾಹುಲ್ 51 ಎಸೆತಗಳಲ್ಲಿ 110 ರನ್ ಗಳಿಸಿದ್ದರು.

3 / 5
KL Rahul and Rahul Dravid

ಭಾರತ ಟಿ20 ತಂಡದ ಸದಸ್ಯರು ಟ್ರಿನಿಡಾಡ್ ತಲುಪಿದ್ದಾರೆ. ನಾಯಕ ರೋಹಿತ್ ಶರ್ಮಾ, ರಿಷಭ್ ಪಂತ್, ಆರ್ ಅಶ್ವಿನ್, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್ ಟಿ20 ಸರಣಿಗೆ ತಂಡದೊಂದಿಗೆ ಸೇರಿಕೊಂಡಿದ್ದಾರೆ. ಈ ಎಲ್ಲಾ ಆಟಗಾರರಿಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಅದೇ ಸಮಯದಲ್ಲಿ ಕುಲದೀಪ್ ಯಾದವ್ ಕೂಡ ಫಿಟ್ ಆಗಿ ಟೀಂ ಇಂಡಿಯಾಗೆ ಮರಳಿದ್ದಾರೆ.

4 / 5
IND vs WI: ಟಿ20 ಸರಣಿ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ; ಮೊದಲ 3 ಪಂದ್ಯಗಳಿಂದ ರಾಹುಲ್ ಔಟ್!

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಕೆಎಲ್ ರಾಹುಲ್, ದಿನೇಶ್ ಕುಮಾರ್, ಕೆಎಲ್ ರಾಹುಲ್ , ರಿಷಬ್ ಪಂತ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಹರ್ಷಲ್ ಪಟೇಲ್.

5 / 5

Published On - 6:44 pm, Tue, 26 July 22

Follow us
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​