AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಜೈಸ್ವಾಲ್, ಸರ್ಫರಾಜ್ ಇನ್; ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಸಂಭಾವ್ಯ ತಂಡ ಹೀಗಿದೆ

IND vs WI: ಡಬ್ಲ್ಯುಟಿಸಿ ಫೈನಲ್ ಆಡಿದ ತಂಡದಲ್ಲಿದ್ದ ಕೆಲವು ಆಟಗಾರರನ್ನು ವಿಂಡೀಸ್ ಪ್ರವಾಸದಿಂದ ಕೈಬಿಡುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

ಪೃಥ್ವಿಶಂಕರ
|

Updated on: Jun 15, 2023 | 8:34 AM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಟೀಂ ಇಂಡಿಯಾ 2023-25 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೀಸನ್ ಪ್ರಾರಂಭಿಸಲಿದೆ. ಆದರೆ ಈ ನಡುವೆ ಟೀಂ ಇಂಡಿಯಾದ ಆಟಗಾರರಿಗೆ ಒಂದು ತಿಂಗಳ ವಿಶ್ರಾಂತಿ ಸಿಗಲಿದೆ. ಆ ನಂತರ ಕೆರಿಬಿಯನ್ ನಾಡಿಗೆ ಹಾರಲ್ಲಿರುವ ಟೀಂ ಇಂಡಿಯಾ ಇಲ್ಲಿ ಕ್ರಿಕೆಟ್​ನ ಎಲ್ಲಾ ಮಾದರಿಗಳ ಸರಣಿಯನ್ನು ಆಡಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ಟೀಂ ಇಂಡಿಯಾ 2023-25 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೀಸನ್ ಪ್ರಾರಂಭಿಸಲಿದೆ. ಆದರೆ ಈ ನಡುವೆ ಟೀಂ ಇಂಡಿಯಾದ ಆಟಗಾರರಿಗೆ ಒಂದು ತಿಂಗಳ ವಿಶ್ರಾಂತಿ ಸಿಗಲಿದೆ. ಆ ನಂತರ ಕೆರಿಬಿಯನ್ ನಾಡಿಗೆ ಹಾರಲ್ಲಿರುವ ಟೀಂ ಇಂಡಿಯಾ ಇಲ್ಲಿ ಕ್ರಿಕೆಟ್​ನ ಎಲ್ಲಾ ಮಾದರಿಗಳ ಸರಣಿಯನ್ನು ಆಡಲಿದೆ.

1 / 9
ವಿಂಡೀಸ್ ವಿರುದ್ಧ ಮೊದಲು ಟೆಸ್ಟ್ ಸರಣಿಯನ್ನು ಆರಂಭಿಸಲಿರುವ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಡಬ್ಲ್ಯುಟಿಸಿ ಫೈನಲ್ ಆಡಿದ ತಂಡದಲ್ಲಿದ್ದ ಕೆಲವು ಆಟಗಾರರನ್ನು ವಿಂಡೀಸ್ ಪ್ರವಾಸದಿಂದ ಕೈಬಿಡುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇನ್ನು ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಂಭಾವ್ಯ ಟೀಂ ಇಂಡಿಯಾ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

ವಿಂಡೀಸ್ ವಿರುದ್ಧ ಮೊದಲು ಟೆಸ್ಟ್ ಸರಣಿಯನ್ನು ಆರಂಭಿಸಲಿರುವ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಡಬ್ಲ್ಯುಟಿಸಿ ಫೈನಲ್ ಆಡಿದ ತಂಡದಲ್ಲಿದ್ದ ಕೆಲವು ಆಟಗಾರರನ್ನು ವಿಂಡೀಸ್ ಪ್ರವಾಸದಿಂದ ಕೈಬಿಡುವ ಸಾಧ್ಯತೆಗಳಿದ್ದು, ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇನ್ನು ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸಂಭಾವ್ಯ ಟೀಂ ಇಂಡಿಯಾ ಹೇಗಿರಲಿದೆ ಎಂಬುದನ್ನು ನೋಡುವುದಾದರೆ..

2 / 9
ಆರಂಭಿಕರು: ಸದ್ಯಕ್ಕೆ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಯಾವ ಬದಲಿ ಆಯ್ಕೆ ಇಲ್ಲ. ಅವರು ತಂಡದ ನಾಯಕರಾಗಿ ಮುಂದುವರಿಯುತ್ತಾರೆ. ಏಕದಿನ ವಿಶ್ವಕಪ್ ನಂತರವೇ ರೋಹಿತ್ ನಾಯಕತ್ವದ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಇನ್ನು ರೋಹಿತ್ ಜೊತೆ ಗಿಲ್ ಆರಂಭಿಕರಾಗುವುದು ಖಚಿತ.

ಆರಂಭಿಕರು: ಸದ್ಯಕ್ಕೆ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಸ್ಥಾನಕ್ಕೆ ಯಾವ ಬದಲಿ ಆಯ್ಕೆ ಇಲ್ಲ. ಅವರು ತಂಡದ ನಾಯಕರಾಗಿ ಮುಂದುವರಿಯುತ್ತಾರೆ. ಏಕದಿನ ವಿಶ್ವಕಪ್ ನಂತರವೇ ರೋಹಿತ್ ನಾಯಕತ್ವದ ಬಗ್ಗೆ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಇನ್ನು ರೋಹಿತ್ ಜೊತೆ ಗಿಲ್ ಆರಂಭಿಕರಾಗುವುದು ಖಚಿತ.

3 / 9
ಅಲ್ಲದೆ ಮತ್ತೊಂದು ಆರಂಭಿಕ ಆಯ್ಕೆಯಾಗಿ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಬಹುದಾಗಿದೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಂಪು ಬಾಲ್ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಸ್ಕೋರ್ ಮಾಡಿದ್ದಾರೆ.

ಅಲ್ಲದೆ ಮತ್ತೊಂದು ಆರಂಭಿಕ ಆಯ್ಕೆಯಾಗಿ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಬಹುದಾಗಿದೆ. ಈ ಎಡಗೈ ಬ್ಯಾಟ್ಸ್‌ಮನ್ ಕೆಂಪು ಬಾಲ್ ಕ್ರಿಕೆಟ್‌ನಲ್ಲಿಯೂ ಸಾಕಷ್ಟು ಸ್ಕೋರ್ ಮಾಡಿದ್ದಾರೆ.

4 / 9
ಮಧ್ಯಮ ಕ್ರಮಾಂಕ: ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಬದಲಿಗೆ ಸರ್ಫರಾಜ್ ಖಾನ್ ಆಯ್ಕೆಯಾಗುವ ಸಾಧ್ಯತೆಗಳಿವೆ. ಭವಿಷ್ಯದ ದೃಷ್ಟಿಯಿಂದ ಪೂಜಾರ ಅವರನ್ನು ತಂಡದಿಂದ ಕೈಬಿಟ್ಟು, ದೇಶಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್​ಗೆ ಸ್ಥಾನ ಸಿಗಬಬುದಾಗಿದೆ.

ಮಧ್ಯಮ ಕ್ರಮಾಂಕ: ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ ಬದಲಿಗೆ ಸರ್ಫರಾಜ್ ಖಾನ್ ಆಯ್ಕೆಯಾಗುವ ಸಾಧ್ಯತೆಗಳಿವೆ. ಭವಿಷ್ಯದ ದೃಷ್ಟಿಯಿಂದ ಪೂಜಾರ ಅವರನ್ನು ತಂಡದಿಂದ ಕೈಬಿಟ್ಟು, ದೇಶಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್​ಗೆ ಸ್ಥಾನ ಸಿಗಬಬುದಾಗಿದೆ.

5 / 9
ಆಲ್​ರೌಂಡರ್ಸ್​: ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ತಂಡದಲ್ಲಿ ಇರಲ್ಲಿದ್ದಾರೆ.

ಆಲ್​ರೌಂಡರ್ಸ್​: ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ತಂಡದಲ್ಲಿ ಇರಲ್ಲಿದ್ದಾರೆ.

6 / 9
ವಿಕೆಟ್ ಕೀಪರ್: ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಇಬ್ಬರು ವಿಕೆಟ್ ಕೀಪರ್​ಗಳಾಗಿ ತಂಡದಲ್ಲಿ ಇರಲಿದ್ದಾರೆ. ಆದರೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಭರತ್ ತನ್ನ ಸ್ಥಾನವನ್ನು ಉಳಿಸಿಕೊಳ್ಳುತ್ತಾರೋ, ಇಲ್ಲವೋ ಎಂಬುದು ಕುತೂಹಲಕಾರಿಯಾಗಿದೆ. ಭರತ್ ಕೀಪರ್​ ಆಗಿ ಉತ್ತಮ ಆಯ್ಕೆಯಾಗಿದ್ದಾರೆ. ಆದರೆ ಬ್ಯಾಟಿಂಗ್​ನಲ್ಲಿ ಭರತ್​ಗೆ ಹೋಲಿಸಿದರೆ ಕಿಶನ್ ಉತ್ತಮ ಆಯ್ಕೆಯಾಗಿದ್ದಾರೆ.

ವಿಕೆಟ್ ಕೀಪರ್: ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಇಬ್ಬರು ವಿಕೆಟ್ ಕೀಪರ್​ಗಳಾಗಿ ತಂಡದಲ್ಲಿ ಇರಲಿದ್ದಾರೆ. ಆದರೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಭರತ್ ತನ್ನ ಸ್ಥಾನವನ್ನು ಉಳಿಸಿಕೊಳ್ಳುತ್ತಾರೋ, ಇಲ್ಲವೋ ಎಂಬುದು ಕುತೂಹಲಕಾರಿಯಾಗಿದೆ. ಭರತ್ ಕೀಪರ್​ ಆಗಿ ಉತ್ತಮ ಆಯ್ಕೆಯಾಗಿದ್ದಾರೆ. ಆದರೆ ಬ್ಯಾಟಿಂಗ್​ನಲ್ಲಿ ಭರತ್​ಗೆ ಹೋಲಿಸಿದರೆ ಕಿಶನ್ ಉತ್ತಮ ಆಯ್ಕೆಯಾಗಿದ್ದಾರೆ.

7 / 9
ಬೌಲರ್‌ಗಳು: ಆಯ್ಕೆ ಸಮಿತಿಯು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಹೀಗಾಗಿ ಅವರ ಸ್ಥಾನದಲ್ಲಿ ಮುಖೇಶ್ ಕುಮಾರ್​ಗೆ ಅವಕಾಶ ಸಿಗಬಹುದು. ಉಳಿದಂತೆ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಜಯದೇವ್ ಉನದ್ಕಟ್ ತಂಡದಲ್ಲಿ ಇರಲಿದ್ದಾರೆ. ಆದರೆ ಶಮಿ ಹಾಗೂ ಸಿರಾಜ್​ಗೆ ವಿಶ್ರಾಂತಿ ನೀಡಲು ಬಯಸಿದರೆ, ಈ ಇಬ್ಬರನ್ನು ಆಡುವ ಇಲೆವೆನ್​ನಿಂದ ಕೈಬಿಡುವ ಸಾಧ್ಯತೆಗಳಿವೆ.

ಬೌಲರ್‌ಗಳು: ಆಯ್ಕೆ ಸಮಿತಿಯು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಹೀಗಾಗಿ ಅವರ ಸ್ಥಾನದಲ್ಲಿ ಮುಖೇಶ್ ಕುಮಾರ್​ಗೆ ಅವಕಾಶ ಸಿಗಬಹುದು. ಉಳಿದಂತೆ ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಜಯದೇವ್ ಉನದ್ಕಟ್ ತಂಡದಲ್ಲಿ ಇರಲಿದ್ದಾರೆ. ಆದರೆ ಶಮಿ ಹಾಗೂ ಸಿರಾಜ್​ಗೆ ವಿಶ್ರಾಂತಿ ನೀಡಲು ಬಯಸಿದರೆ, ಈ ಇಬ್ಬರನ್ನು ಆಡುವ ಇಲೆವೆನ್​ನಿಂದ ಕೈಬಿಡುವ ಸಾಧ್ಯತೆಗಳಿವೆ.

8 / 9
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ ಸಿರಾಜ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಕೆಎಸ್ ಭರತ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ ಸಿರಾಜ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯದೇವ್ ಉನದ್ಕಟ್.

9 / 9
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ