AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ

India vs West Indies: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಭಾರತ ಮತ್ತು ವೆಸ್ಟ್ ಇಂಡೀಸ್​ ತಂಡಗಳನ್ನು ಈಗಾಗಲೇ ಘೋಷಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Sep 27, 2025 | 10:09 AM

Share
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಶಮರ್ ಜೋಸೆಫ್ (Shamar Joseph) ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿ ಅಕ್ಟೋಬರ್ 2 ರಿಂದ ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ವಿಂಡೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಶಮರ್ ಜೋಸೆಫ್ (Shamar Joseph) ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಹೊರುಗಳಿದಿದ್ದಾರೆ.

1 / 5
ಶಮರ್ ಜೋಸೆಫ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಭಾರತದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ಅಲಭ್ಯರಾಗಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಅಲ್ಲದೆ ಶಮರ್ ಬದಲಿಗೆ 22 ವರ್ಷ ಪೇಸ್ ಬೌಲಿಂಗ್ ಆಲ್​ರೌಂಡರ್ ಜೋಹಾನ್ ಲೇನ್ ಅವರನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದಾರೆ.

ಶಮರ್ ಜೋಸೆಫ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಭಾರತದ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ಅಲಭ್ಯರಾಗಿದ್ದಾರೆ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಅಲ್ಲದೆ ಶಮರ್ ಬದಲಿಗೆ 22 ವರ್ಷ ಪೇಸ್ ಬೌಲಿಂಗ್ ಆಲ್​ರೌಂಡರ್ ಜೋಹಾನ್ ಲೇನ್ ಅವರನ್ನು ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿದ್ದಾರೆ.

2 / 5
ಇತ್ತೀಚಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್ ಶಮರ್ ಜೋಸೆಫ್. ಈವರೆಗೆ 11 ಟೆಸ್ಟ್ ಪಂದ್ಯಗಳನ್ನಾಡಿರುವ ಶಮರ್ ಒಟ್ಟು 44 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ಭಾರತದ ವಿರುದ್ಧದ ಪ್ರಮುಖ ಸರಣಿಗೆ ಅವರು ಅಲಭ್ಯರಾಗಿರುವುದು ವಿಂಡೀಸ್ ಪಾಲಿಗೆ ಹಿನ್ನಡೆ ಎಂದೇ ಹೇಳಬಹುದು. ಇನ್ನು ಈ ಸರಣಿಗೆ ಆಯ್ಕೆಯಾದ ಉಭಯ ತಂಡಗಳ ಈ ಕೆಳಗಿನಂತಿದೆ...

ಇತ್ತೀಚಿನ ದಿನಗಳಲ್ಲಿ ವೆಸ್ಟ್ ಇಂಡೀಸ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್ ಶಮರ್ ಜೋಸೆಫ್. ಈವರೆಗೆ 11 ಟೆಸ್ಟ್ ಪಂದ್ಯಗಳನ್ನಾಡಿರುವ ಶಮರ್ ಒಟ್ಟು 44 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ಭಾರತದ ವಿರುದ್ಧದ ಪ್ರಮುಖ ಸರಣಿಗೆ ಅವರು ಅಲಭ್ಯರಾಗಿರುವುದು ವಿಂಡೀಸ್ ಪಾಲಿಗೆ ಹಿನ್ನಡೆ ಎಂದೇ ಹೇಳಬಹುದು. ಇನ್ನು ಈ ಸರಣಿಗೆ ಆಯ್ಕೆಯಾದ ಉಭಯ ತಂಡಗಳ ಈ ಕೆಳಗಿನಂತಿದೆ...

3 / 5
ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್  ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

ವೆಸ್ಟ್ ಇಂಡೀಸ್ ಟೆಸ್ಟ್ ತಂಡ: ರೋಸ್ಟನ್ ಚೇಸ್ (ನಾಯಕ), ಜೋಮೆಲ್ ವಾರಿಕನ್, ಕೆವ್ಲಾನ್ ಆಂಡರ್ಸನ್, ಅಲಿಕ್ ಅಥನಾಝ್, ಜಾನ್ ಕ್ಯಾಂಪ್ಬೆಲ್, ತೇಜ್​ನರೈನ್  ಚಂದ್ರಪಾಲ್, ಜಸ್ಟಿನ್ ಗ್ರೀವ್ಸ್, ಶೈ ಹೋಪ್, ಟೆವಿನ್ ಇಮ್ಲಾಚ್, ಅಲ್ಝಾರಿ ಜೋಸೆಫ್, ಬ್ರಾಂಡನ್ ಕಿಂಗ್, ಆಂಡರ್ಸನ್ ಫಿಲಿಪ್, ಖಾರಿ ಪಿಯರೆ, ಜೇಡನ್ ಸೀಲ್ಸ್, ಜೋಹಾನ್ ಲೇನ್.

4 / 5
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ