Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Century: ಐತಿಹಾಸಿಕ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮೂವರು ಕ್ರಿಕೆಟ್ ದಿಗ್ಗಜರ ದಾಖಲೆ ಮುರಿದ ವಿರಾಟ್..!

Virat Kohli Century: 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಐತಿಹಾಸಿಕ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on:Jul 22, 2023 | 6:39 AM

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಐತಿಹಾಸಿಕ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಐತಿಹಾಸಿಕ ಪಂದ್ಯದಲ್ಲಿ 29ನೇ ಟೆಸ್ಟ್ ಶತಕ ಸಿಡಿಸಿ ಮಿಂಚಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದ ಹಲವು ದಿಗ್ಗಜರ ದಾಖಲೆಯನ್ನು ಮುರಿದಿದ್ದಾರೆ.

1 / 7
ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ನ ಎರಡನೇ ದಿನದಾಟದಲ್ಲಿ 180 ಎಸೆತಗಳನ್ನು ಎದುರಿಸಿ ತಮ್ಮ ಶತಕ ಪೂರ್ಣಗೊಳಿಸಿದ ಕೊಹ್ಲಿ, ಜಡೇಜಾ ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಂಡರು. ಹೀಗಾಗಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 438 ರನ್ ಕಲೆಹಾಕಿತು.

ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ನ ಎರಡನೇ ದಿನದಾಟದಲ್ಲಿ 180 ಎಸೆತಗಳನ್ನು ಎದುರಿಸಿ ತಮ್ಮ ಶತಕ ಪೂರ್ಣಗೊಳಿಸಿದ ಕೊಹ್ಲಿ, ಜಡೇಜಾ ಅವರೊಂದಿಗೆ ಶತಕದ ಜೊತೆಯಾಟವನ್ನು ಹಂಚಿಕೊಂಡರು. ಹೀಗಾಗಿ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 438 ರನ್ ಕಲೆಹಾಕಿತು.

2 / 7
ಇನ್ನು ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 76ನೇ ಟೆಸ್ಟ್ ಶತಕ ಸಿಡಿಸಿದ ವಿರಾಟ್, 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಶತಕ ಸಿಡಿಸಿದ್ದ ಭಾರತದ ಸಚಿನ್ ತೆಂಡೂಲ್ಕರ್ ಅವರನ್ನು ಶತಕಗಳ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

ಇನ್ನು ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ 76ನೇ ಟೆಸ್ಟ್ ಶತಕ ಸಿಡಿಸಿದ ವಿರಾಟ್, 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಶತಕ ಸಿಡಿಸಿದ್ದ ಭಾರತದ ಸಚಿನ್ ತೆಂಡೂಲ್ಕರ್ ಅವರನ್ನು ಶತಕಗಳ ವಿಚಾರದಲ್ಲಿ ಹಿಂದಿಕ್ಕಿದ್ದಾರೆ.

3 / 7
ವೆಸ್ಟ್ ಇಂಡೀಸ್ ವಿರುದ್ಧ 12ನೇ ಶತಕ ಸಿಡಿಸಿದ ಕೊಹ್ಲಿ, ಕೆರಿಬಿಯನ್ನರ ವಿರುದ್ಧ ಅತಿ ಹೆಚ್ಚು ಆತಕ ಸಿಡಿಸಿದವರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ 12ನೇ ಶತಕ ಸಿಡಿಸಿದ ಕೊಹ್ಲಿ, ಕೆರಿಬಿಯನ್ನರ ವಿರುದ್ಧ ಅತಿ ಹೆಚ್ಚು ಆತಕ ಸಿಡಿಸಿದವರ ಪಟ್ಟಿಯಲ್ಲಿ ಜಂಟಿಯಾಗಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

4 / 7
ಹಾಗೆಯೇ ತಮ್ಮ 12ನೇ ಶತಕದ ಮೂಲಕ ವಿಂಡೀಸ್ ವಿರುದ್ಧ 11 ಶತಕ ಸಿಡಿಸಿದ್ದ ಆರ್​ಸಿಬಿ ತಂಡದ ಮಾಜಿ ಆಟಗಾರ ಹಾಗೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್​ರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಹಾಗೆಯೇ ತಮ್ಮ 12ನೇ ಶತಕದ ಮೂಲಕ ವಿಂಡೀಸ್ ವಿರುದ್ಧ 11 ಶತಕ ಸಿಡಿಸಿದ್ದ ಆರ್​ಸಿಬಿ ತಂಡದ ಮಾಜಿ ಆಟಗಾರ ಹಾಗೂ ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್​ರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

5 / 7
ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಅಂದರೆ 13 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿರುವ ಸುನಿಲ್ ಗವಾಸ್ಕರ್ ಅವರನ್ನು ಹಿಂದಿಕ್ಕಲು ಕೊಹ್ಲಿಗೆ ಇನ್ನೊಂದು ಶತಕದ ಅವಶ್ಯಕತೆ ಇದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್ ಆಡುವಂತ್ತಾದರೆ, ಆಗ ಕೊಹ್ಲಿಗೆ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಮುರಿಯುವ ಅವಕಾಶವಿದೆ.

ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಅಂದರೆ 13 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿರುವ ಸುನಿಲ್ ಗವಾಸ್ಕರ್ ಅವರನ್ನು ಹಿಂದಿಕ್ಕಲು ಕೊಹ್ಲಿಗೆ ಇನ್ನೊಂದು ಶತಕದ ಅವಶ್ಯಕತೆ ಇದೆ. ಒಂದು ವೇಳೆ ಈ ಪಂದ್ಯದಲ್ಲಿ ಭಾರತ ಎರಡನೇ ಇನ್ನಿಂಗ್ಸ್ ಆಡುವಂತ್ತಾದರೆ, ಆಗ ಕೊಹ್ಲಿಗೆ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಮುರಿಯುವ ಅವಕಾಶವಿದೆ.

6 / 7
ತಮ್ಮ 29ನೇ ಟೆಸ್ಟ್ ಶತಕ ಪೂರ್ಣಗೊಳಿಸಿದ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದವರ ಪಟ್ಟಿಯಲ್ಲಿ ವಿಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಇದು ಕೊಹ್ಲಿ ಅವರ 25ನೇ ಟೆಸ್ಟ್ ಶತಕವಾಗಿದೆ.

ತಮ್ಮ 29ನೇ ಟೆಸ್ಟ್ ಶತಕ ಪೂರ್ಣಗೊಳಿಸಿದ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ಅತಿ ಹೆಚ್ಚು ಟೆಸ್ಟ್ ಶತಕ ಸಿಡಿಸಿದವರ ಪಟ್ಟಿಯಲ್ಲಿ ವಿಂಡೀಸ್ ದಿಗ್ಗಜ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಇದು ಕೊಹ್ಲಿ ಅವರ 25ನೇ ಟೆಸ್ಟ್ ಶತಕವಾಗಿದೆ.

7 / 7

Published On - 6:36 am, Sat, 22 July 23

Follow us
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ