AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: 7 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಪ್ರಶಸ್ತಿ ಗೆದ್ದ ವಾಷಿಂಗ್ಟನ್ ಸುಂದರ್

IND vs ZIM: ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು. ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

ಪೃಥ್ವಿಶಂಕರ
|

Updated on:Jul 11, 2024 | 4:15 PM

Share
ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 23 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯ ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಆಲ್ ರೌಂಡರ್‌ ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಸರಣಿಯ ಮೂರನೇ ಪಂದ್ಯವನ್ನು ಭಾರತ ತಂಡ 23 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯ ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಆಲ್ ರೌಂಡರ್‌ ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

1 / 5
ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು.

ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಈ ಪಂದ್ಯದಲ್ಲಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ವಾಷಿಂಗ್ಟನ್ ಸುಂದರ್ 4 ಓವರ್‌ಗಳಲ್ಲಿ ಕೇವಲ 15 ರನ್ ನೀಡಿ 3 ವಿಕೆಟ್‌ಗಳನ್ನು ಪಡೆದರು.

2 / 5
ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

ಈ ಅಮೋಘ ಪ್ರದರ್ಶನಕ್ಕಾಗಿ ಸುಂದರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರೊಂದಿಗೆ 2017 ರಿಂದ ಅಂತರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಾಷಿಂಗ್ಟನ್ ಸುಂದರ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆಯುವಲ್ಲಿ ಯಶಸ್ವಿಯಾದರು.

3 / 5
ಸುಂದರ್ ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ 4 ಟೆಸ್ಟ್, 19 ಏಕದಿನ ಮತ್ತು 46 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದ್ದಾರೆ.

ಸುಂದರ್ ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ 4 ಟೆಸ್ಟ್, 19 ಏಕದಿನ ಮತ್ತು 46 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು ಹಲವು ಸಂದರ್ಭಗಳಲ್ಲಿ ತಂಡದ ಗೆಲುವಿಗೆ ಗಣನೀಯ ಕೊಡುಗೆ ನೀಡಿದ್ದಾರೆ.

4 / 5
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕ ಶುಭ್​ಮಲ್ ಗಿಲ್ ಅವರ ಅರ್ಧಶತಕದ ಇನಿಂಗ್ಸ್‌ನ ಆಧಾರದ ಮೇಲೆ 20 ಓವರ್‌ಗಳಲ್ಲಿ 182 ರನ್ ಗಳಿಸಿತು. ಗಿಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ನಾಯಕ ಶುಭ್​ಮಲ್ ಗಿಲ್ ಅವರ ಅರ್ಧಶತಕದ ಇನಿಂಗ್ಸ್‌ನ ಆಧಾರದ ಮೇಲೆ 20 ಓವರ್‌ಗಳಲ್ಲಿ 182 ರನ್ ಗಳಿಸಿತು. ಗಿಲ್ 49 ಎಸೆತಗಳಲ್ಲಿ 66 ರನ್ ಬಾರಿಸಿದರು. ಇದಕ್ಕೆ ಉತ್ತರವಾಗಿ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಲಷ್ಟೇ ಶಕ್ತವಾಯಿತು.

5 / 5

Published On - 4:14 pm, Thu, 11 July 24

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ