IND vs ZIM: ಮೊದಲ ಪಂದ್ಯದಲ್ಲೇ ವಿಶ್ವದಾಖಲೆ ಸೃಷ್ಟಿಸುವ ತವಕದಲ್ಲಿ ಟೀಂ ಇಂಡಿಯಾ..!

IND vs ZIM: ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಈಗ ಜಿಂಬಾಬ್ವೆ ಪ್ರವಾಸ ಮಾಡಿದೆ. ಈ ಸರಣಿಗೆ ಬಿಸಿಸಿಐ ಯುವ ಆಟಗಾರರಿಗೆ ಅವಕಾಶ ನೀಡಿದೆ. ತಂಡದ ನಾಯಕತ್ವ ಶುಭಮನ್ ಗಿಲ್ ವಹಿಸಿಕೊಂಡಿದ್ದು, ಚೊಚ್ಚಲ ಪಂದ್ಯದಲ್ಲಿ ವಿಶ್ವದಾಖಲೆ ಸೃಷ್ಟಿಯ ಅವಕಾಶ ಟೀಂ ಇಂಡಿಯಾಕ್ಕಿದೆ.

|

Updated on: Jul 05, 2024 | 8:47 PM

ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಈಗ ಜಿಂಬಾಬ್ವೆ ಪ್ರವಾಸ ಮಾಡಿದೆ. ಈ ಸರಣಿಗೆ ಬಿಸಿಸಿಐ ಯುವ ಆಟಗಾರರಿಗೆ ಅವಕಾಶ ನೀಡಿದೆ. ತಂಡದ ನಾಯಕತ್ವ ಶುಭಮನ್ ಗಿಲ್ ವಹಿಸಿಕೊಂಡಿದ್ದು, ಚೊಚ್ಚಲ ಪಂದ್ಯದಲ್ಲಿ ವಿಶ್ವದಾಖಲೆ ಸೃಷ್ಟಿಯ ಅವಕಾಶ ಟೀಂ ಇಂಡಿಯಾಕ್ಕಿದೆ.

ಐದು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ ಈಗ ಜಿಂಬಾಬ್ವೆ ಪ್ರವಾಸ ಮಾಡಿದೆ. ಈ ಸರಣಿಗೆ ಬಿಸಿಸಿಐ ಯುವ ಆಟಗಾರರಿಗೆ ಅವಕಾಶ ನೀಡಿದೆ. ತಂಡದ ನಾಯಕತ್ವ ಶುಭಮನ್ ಗಿಲ್ ವಹಿಸಿಕೊಂಡಿದ್ದು, ಚೊಚ್ಚಲ ಪಂದ್ಯದಲ್ಲಿ ವಿಶ್ವದಾಖಲೆ ಸೃಷ್ಟಿಯ ಅವಕಾಶ ಟೀಂ ಇಂಡಿಯಾಕ್ಕಿದೆ.

1 / 6
ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್‌ ಪಡೆ ಗೆಲುವು ಸಾಧಿಸಿದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ ಸತತವಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪೈಕಿ ಮೊದಲ ಸ್ಥಾನಕ್ಕೇರಲಿದೆ.

ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಶುಭ್​ಮನ್ ಗಿಲ್‌ ಪಡೆ ಗೆಲುವು ಸಾಧಿಸಿದರೆ, ಅಂತಾರಾಷ್ಟ್ರೀಯ ಟಿ20ಯಲ್ಲಿ ಸತತವಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪೈಕಿ ಮೊದಲ ಸ್ಥಾನಕ್ಕೇರಲಿದೆ.

2 / 6
ಇದುವರೆಗೆ ಬರ್ಮುಡಾ ತಂಡ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ಬರ್ಮುಡಾ ತಂಡ 2021ರಿಂದ 2023ರವರೆಗೆ ಸತತ 13 ಟಿ20 ಪಂದ್ಯಗಳನ್ನು ಗೆದ್ದಿತ್ತು. ಇದಲ್ಲದೆ, ಮಲೇಷ್ಯಾ 2022 ರಲ್ಲಿ ಸತತ 13 ಪಂದ್ಯಗಳನ್ನು ಗೆದ್ದಿದೆ. ಆದರೆ ಈ ಎರಡೂ ದೇಶಗಳು ಇದುವರೆಗೆ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ.

ಇದುವರೆಗೆ ಬರ್ಮುಡಾ ತಂಡ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಹೊಂದಿದೆ. ಬರ್ಮುಡಾ ತಂಡ 2021ರಿಂದ 2023ರವರೆಗೆ ಸತತ 13 ಟಿ20 ಪಂದ್ಯಗಳನ್ನು ಗೆದ್ದಿತ್ತು. ಇದಲ್ಲದೆ, ಮಲೇಷ್ಯಾ 2022 ರಲ್ಲಿ ಸತತ 13 ಪಂದ್ಯಗಳನ್ನು ಗೆದ್ದಿದೆ. ಆದರೆ ಈ ಎರಡೂ ದೇಶಗಳು ಇದುವರೆಗೆ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ.

3 / 6
ಈ ಎರಡು ತಂಡಗಳನ್ನು ಹೊರತುಪಡಿಸಿ ಅಫ್ಘಾನಿಸ್ತಾನ ತಂಡವು 2018 ರಿಂದ 2021 ರವರೆಗೆ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. 2020 ರಿಂದ 2021 ರವರೆಗೆ, ರೊಮೇನಿಯಾ ಕೂಡ ಸತತ 12 ಟಿ20 ಪಂದ್ಯಗಳನ್ನು ಗೆದ್ದಿದೆ.

ಈ ಎರಡು ತಂಡಗಳನ್ನು ಹೊರತುಪಡಿಸಿ ಅಫ್ಘಾನಿಸ್ತಾನ ತಂಡವು 2018 ರಿಂದ 2021 ರವರೆಗೆ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. 2020 ರಿಂದ 2021 ರವರೆಗೆ, ರೊಮೇನಿಯಾ ಕೂಡ ಸತತ 12 ಟಿ20 ಪಂದ್ಯಗಳನ್ನು ಗೆದ್ದಿದೆ.

4 / 6
2021ರಿಂದ 2022ರವರೆಗೆ ಟೀಂ ಇಂಡಿಯಾ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿತ್ತು. ಈ ಬಾರಿಯೂ ಟೀಂ ಇಂಡಿಯಾ ಸತತ 12 ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಇನ್ನೂ ಒಂದು ಪಂದ್ಯ ಗೆದ್ದರೆ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಟೆಸ್ಟ್ ಆಡುವ ರಾಷ್ಟ್ರವಾಗಲಿದೆ.

2021ರಿಂದ 2022ರವರೆಗೆ ಟೀಂ ಇಂಡಿಯಾ ಸತತ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿತ್ತು. ಈ ಬಾರಿಯೂ ಟೀಂ ಇಂಡಿಯಾ ಸತತ 12 ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಇನ್ನೂ ಒಂದು ಪಂದ್ಯ ಗೆದ್ದರೆ ಟಿ20ಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದು ಟೆಸ್ಟ್ ಆಡುವ ರಾಷ್ಟ್ರವಾಗಲಿದೆ.

5 / 6
ಒಂದು ವೇಳೆ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದರೆ ಟಿ20ಯಲ್ಲಿ ಸತತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಳ್ಳಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 6 ರಂದು ಜಿಂಬಾಬ್ವೆ ವಿರುದ್ಧ ಆಡಬೇಕಾಗಿದೆ. ಎರಡನೇ ಪಂದ್ಯ ಜೂನ್ 7 ರಂದು ನಡೆಯಲಿದೆ.

ಒಂದು ವೇಳೆ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಗೆದ್ದರೆ ಟಿ20ಯಲ್ಲಿ ಸತತ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡ ಎನಿಸಿಕೊಳ್ಳಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 6 ರಂದು ಜಿಂಬಾಬ್ವೆ ವಿರುದ್ಧ ಆಡಬೇಕಾಗಿದೆ. ಎರಡನೇ ಪಂದ್ಯ ಜೂನ್ 7 ರಂದು ನಡೆಯಲಿದೆ.

6 / 6
Follow us
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೊಲೆ ಆರೋಪಿ ವಿನಯ್​ ನೋಡಲು ಜೈಲಿಗೆ ಬಂದ ಯುವತಿಗೆ ಭೇಟಿ ಸಾಧ್ಯವಾಗಲಿಲ್ಲ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಜಲಾಶಯ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಬಿಜೆಪಿಗೆ ವಾಪಸ್ಸಾಗುವಂತೆ ಕರೆ ಬರುತ್ತಿವೆ ಎಂದು ಪುನಃ ಹೇಳಿದ ಈಶ್ವರಪ್ಪ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಕಾರವಾರ: ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ