AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd ODI: ಗೆಲುವು ಅನಿವಾರ್ಯ: ರಾಂಚಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

TV9 Web
| Edited By: |

Updated on:Oct 09, 2022 | 10:10 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

1 / 9
ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

2 / 9
ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

3 / 9
ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

4 / 9
ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

5 / 9
ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

6 / 9
ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

7 / 9
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

8 / 9
ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

9 / 9

Published On - 10:10 am, Sun, 9 October 22

Web contact
Web contact

TV9 Kannada

Read More
Follow Us
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?