AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 2nd ODI: ಗೆಲುವು ಅನಿವಾರ್ಯ: ರಾಂಚಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

TV9 Web
| Edited By: |

Updated on:Oct 09, 2022 | 10:10 AM

Share
ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

1 / 9
ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

2 / 9
ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

3 / 9
ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

4 / 9
ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

5 / 9
ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

6 / 9
ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

7 / 9
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

8 / 9
ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

9 / 9

Published On - 10:10 am, Sun, 9 October 22

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ಪ್ರಯಾಗ್​ರಾಜ್​ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್