AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

WTC Final 2023: ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು.

TV9 Web
| Edited By: |

Updated on: Jun 08, 2023 | 11:23 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

2 / 6
ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

3 / 6
ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

4 / 6
ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

5 / 6
ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ