AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

WTC Final 2023: ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು.

TV9 Web
| Edited By: |

Updated on: Jun 08, 2023 | 11:23 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

2 / 6
ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

3 / 6
ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

4 / 6
ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

5 / 6
ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

6 / 6
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ