AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತ ಗೆಲ್ಲಲು ಸಾಧ್ಯವೇ ಇಲ್ಲ: ರಿಕಿ ಪಾಂಟಿಂಗ್

WTC Final 2023: ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು.

TV9 Web
| Edited By: |

Updated on: Jun 08, 2023 | 11:23 PM

Share
WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (163) ಹಾಗೂ ಸ್ಟೀವ್ ಸ್ಮಿತ್ (121) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ಗಳಿಸಿ ಆಲೌಟ್ ಆಯಿತು.

2 / 6
ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

ಇದಾದ ಬಳಿಕ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಯಿತು. 15 ರನ್​ಗಳಿಸಿ ರೋಹಿತ್ ಶರ್ಮಾ ಔಟಾದರೆ, 13 ರನ್​ಗಳಿಸಿ ಶುಭ್​ಮನ್ ಗಿಲ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಚೇತೇಶ್ವರ ಪೂಜಾರ (14) ಹಾಗೂ ವಿರಾಟ್ ಕೊಹ್ಲಿ (14) ಔಟಾದರು.

3 / 6
ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

ಇತ್ತ ಟೀಮ್ ಇಂಡಿಯಾ ಆರಂಭಿಕ ವಿಕೆಟ್​ಗಳನ್ನು ಕಳೆದುಕೊಳ್ಳುತ್ತಿದ್ದಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಮಾಜಿ ನಾಯಕ ರಿಕಿ ಪಾಂಟಿಂಗ್. ಈ ಬಗ್ಗೆ ಮಾತನಾಡಿದ ಪಾಂಟಿಂಗ್, ಇಂತಹ ಪರಿಸ್ಥಿತಿಯಿಂದ ಕಂಬ್ಯಾಕ್ ಮಾಡಿ ಭಾರತ ಗೆಲ್ಲಲು ಸಾಧ್ಯವೇ ಇಲ್ಲ. ಇದೀಗ ಇಡೀ ಪಂದ್ಯ ಆಸ್ಟ್ರೇಲಿಯಾ ತೆಕ್ಕೆಗೆ ಜಾರಿದೆ ಎಂದು ಅಭಿಪ್ರಾಯಪಟ್ಟರು.

4 / 6
ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

ಈಗಾಗಲೇ ಭಾರತ ತಂಡವು ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡಿದೆ. ಇಲ್ಲಿಂದ ಕಂಬ್ಯಾಕ್ ಮಾಡಿ ಗೆಲ್ಲುವ ಅವಕಾಶವಿಲ್ಲ. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿರುವ ಆಸ್ಟ್ರೇಲಿಯಾ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.

5 / 6
ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

ಸದ್ಯ 2ನೇ ದಿನದಾಟದ ಅಂತ್ಯಕ್ಕೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 151 ರನ್​ ಕಲೆಹಾಕಿದೆ. ಅಜಿಂಕ್ಯ ರಹಾನೆ (29) ಹಾಗೂ ಶ್ರೀಕರ್ ಭರತ್ (5) ಕ್ರೀಸ್​ನಲ್ಲಿದ್ದಾರೆ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ