AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025: ವರ್ಲ್ಡ್ ಚಾಂಪಿಯನ್‌ಶಿಪ್ ಟೂರ್ನಿಗೆ ಭಾರತ ತಂಡ ಪ್ರಕಟ

World Championship of Legends: ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಎಂಬುದು ಮಾಜಿ ಕ್ರಿಕೆಟಿಗರ ಟಿ20 ಟೂರ್ನಿ. ಈ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನ್ ಚಾಂಪಿಯನ್ಸ್, ಇಂಗ್ಲೆಂಡ್ ಚಾಂಪಿಯನ್ಸ್, ಆಸ್ಟ್ರೇಲಿಯಾ ಚಾಂಪಿಯನ್ಸ್, ವೆಸ್ಟ್ ಇಂಡೀಸ್ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on:Jun 25, 2025 | 2:30 PM

Share
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಟಿ20 ಟೂರ್ನಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಪ್ರಕಟಿಸಲಾಗಿದೆ.  17 ಸದಸ್ಯರನ್ನು ಒಳಗೊಂಡಿರುವ ಈ ಚಾಂಪಿಯನ್ಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುನ್ನಡೆಸಲಿದ್ದಾರೆ. 

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಟಿ20 ಟೂರ್ನಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಪ್ರಕಟಿಸಲಾಗಿದೆ.  17 ಸದಸ್ಯರನ್ನು ಒಳಗೊಂಡಿರುವ ಈ ಚಾಂಪಿಯನ್ಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುನ್ನಡೆಸಲಿದ್ದಾರೆ. 

1 / 5
ಇನ್ನು ತಂಡದಲ್ಲಿ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಹಾಗೂ ವಿನಯ್ ಕುಮಾರ್ ಕೂಡ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ. 

ಇನ್ನು ತಂಡದಲ್ಲಿ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಹಾಗೂ ವಿನಯ್ ಕುಮಾರ್ ಕೂಡ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ. 

2 / 5
2024 ರಲ್ಲಿ ನಡೆದ ಚೊಚ್ಚಲ WCL ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೊಮ್ಮೆ 5 ತಂಡಗಳನ್ನು ಹಿಂದಿಕ್ಕಿ 2025 ರಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಇಂಡಿಯಾ ಚಾಂಪಿಯನ್ಸ್ ಪಡೆ. 

2024 ರಲ್ಲಿ ನಡೆದ ಚೊಚ್ಚಲ WCL ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೊಮ್ಮೆ 5 ತಂಡಗಳನ್ನು ಹಿಂದಿಕ್ಕಿ 2025 ರಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಇಂಡಿಯಾ ಚಾಂಪಿಯನ್ಸ್ ಪಡೆ. 

3 / 5
ಇನ್ನು ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟಿ20 ಟೂರ್ನಿಯ ಎರಡನೇ ಸೀಸನ್​ ಜುಲೈ 18 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಆರು ತಂಡಗಳ ನಡುವಣ ಈ ಟಿ20 ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 2 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟಿ20 ಟೂರ್ನಿಯ ಎರಡನೇ ಸೀಸನ್​ ಜುಲೈ 18 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಆರು ತಂಡಗಳ ನಡುವಣ ಈ ಟಿ20 ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 2 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 5
ಇಂಡಿಯಾ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಸೌರಭ್ ತಿವಾರಿ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಗುರುಕ್ರೀತ್ ಮಾನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ವಿನಯ್ ಕುಮಾರ್, ಪವನ್ ನೇಗಿ, ಅನುರೀತ್ ಸಿಂಗ್, ಧವಳ್ ಕುಲ್ಕರ್ಣಿ.

ಇಂಡಿಯಾ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಸೌರಭ್ ತಿವಾರಿ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಗುರುಕ್ರೀತ್ ಮಾನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ವಿನಯ್ ಕುಮಾರ್, ಪವನ್ ನೇಗಿ, ಅನುರೀತ್ ಸಿಂಗ್, ಧವಳ್ ಕುಲ್ಕರ್ಣಿ.

5 / 5

Published On - 2:30 pm, Wed, 25 June 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ