AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2025: ವರ್ಲ್ಡ್ ಚಾಂಪಿಯನ್‌ಶಿಪ್ ಟೂರ್ನಿಗೆ ಭಾರತ ತಂಡ ಪ್ರಕಟ

World Championship of Legends: ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಎಂಬುದು ಮಾಜಿ ಕ್ರಿಕೆಟಿಗರ ಟಿ20 ಟೂರ್ನಿ. ಈ ಟೂರ್ನಿಯಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನ್ ಚಾಂಪಿಯನ್ಸ್, ಇಂಗ್ಲೆಂಡ್ ಚಾಂಪಿಯನ್ಸ್, ಆಸ್ಟ್ರೇಲಿಯಾ ಚಾಂಪಿಯನ್ಸ್, ವೆಸ್ಟ್ ಇಂಡೀಸ್ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on:Jun 25, 2025 | 2:30 PM

Share
ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಟಿ20 ಟೂರ್ನಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಪ್ರಕಟಿಸಲಾಗಿದೆ.  17 ಸದಸ್ಯರನ್ನು ಒಳಗೊಂಡಿರುವ ಈ ಚಾಂಪಿಯನ್ಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುನ್ನಡೆಸಲಿದ್ದಾರೆ. 

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (WCL 2025) ಟಿ20 ಟೂರ್ನಿಗೆ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಪ್ರಕಟಿಸಲಾಗಿದೆ.  17 ಸದಸ್ಯರನ್ನು ಒಳಗೊಂಡಿರುವ ಈ ಚಾಂಪಿಯನ್ಸ್ ತಂಡವನ್ನು ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಮುನ್ನಡೆಸಲಿದ್ದಾರೆ. 

1 / 5
ಇನ್ನು ತಂಡದಲ್ಲಿ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಹಾಗೂ ವಿನಯ್ ಕುಮಾರ್ ಕೂಡ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ. 

ಇನ್ನು ತಂಡದಲ್ಲಿ ಅನುಭವಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಹಾಗೂ ವಿನಯ್ ಕುಮಾರ್ ಕೂಡ ಇಂಡಿಯಾ ಚಾಂಪಿಯನ್ಸ್ ತಂಡದಲ್ಲಿದ್ದಾರೆ. 

2 / 5
2024 ರಲ್ಲಿ ನಡೆದ ಚೊಚ್ಚಲ WCL ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೊಮ್ಮೆ 5 ತಂಡಗಳನ್ನು ಹಿಂದಿಕ್ಕಿ 2025 ರಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಇಂಡಿಯಾ ಚಾಂಪಿಯನ್ಸ್ ಪಡೆ. 

2024 ರಲ್ಲಿ ನಡೆದ ಚೊಚ್ಚಲ WCL ಟೂರ್ನಿಯ ಫೈನಲ್​ನಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ತಂಡಕ್ಕೆ ಸೋಲುಣಿಸಿ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದರು. ಇದೀಗ ಮತ್ತೊಮ್ಮೆ 5 ತಂಡಗಳನ್ನು ಹಿಂದಿಕ್ಕಿ 2025 ರಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ ಇಂಡಿಯಾ ಚಾಂಪಿಯನ್ಸ್ ಪಡೆ. 

3 / 5
ಇನ್ನು ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟಿ20 ಟೂರ್ನಿಯ ಎರಡನೇ ಸೀಸನ್​ ಜುಲೈ 18 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಆರು ತಂಡಗಳ ನಡುವಣ ಈ ಟಿ20 ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 2 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟಿ20 ಟೂರ್ನಿಯ ಎರಡನೇ ಸೀಸನ್​ ಜುಲೈ 18 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಆರು ತಂಡಗಳ ನಡುವಣ ಈ ಟಿ20 ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 2 ರಂದು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

4 / 5
ಇಂಡಿಯಾ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಸೌರಭ್ ತಿವಾರಿ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಗುರುಕ್ರೀತ್ ಮಾನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ವಿನಯ್ ಕುಮಾರ್, ಪವನ್ ನೇಗಿ, ಅನುರೀತ್ ಸಿಂಗ್, ಧವಳ್ ಕುಲ್ಕರ್ಣಿ.

ಇಂಡಿಯಾ ಚಾಂಪಿಯನ್ಸ್ ತಂಡ: ಯುವರಾಜ್ ಸಿಂಗ್ (ನಾಯಕ), ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಸೌರಭ್ ತಿವಾರಿ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಗುರುಕ್ರೀತ್ ಮಾನ್, ರಾಹುಲ್ ಶರ್ಮಾ, ನಮನ್ ಓಜಾ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ವಿನಯ್ ಕುಮಾರ್, ಪವನ್ ನೇಗಿ, ಅನುರೀತ್ ಸಿಂಗ್, ಧವಳ್ ಕುಲ್ಕರ್ಣಿ.

5 / 5

Published On - 2:30 pm, Wed, 25 June 25

ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು
ಧರ್ಮದ ಹೆಸರಲ್ಲಿ ದ್ವೇಷಸಾಧನೆ ಸಲ್ಲದು: ಶ್ರೀಶೈಲ ಜಗದ್ಗುರುಗಳು
ಧರ್ಮದ ಹೆಸರಲ್ಲಿ ದ್ವೇಷಸಾಧನೆ ಸಲ್ಲದು: ಶ್ರೀಶೈಲ ಜಗದ್ಗುರುಗಳು
‘ಜಾಕಿ’ ಹಾಗೂ ‘ಎಕ್ಕ’ ಚಿತ್ರಕ್ಕಿರೋ ಹೋಲಿಕೆ ಏನು? ವಿವರಿಸಿದ ಯುವ
‘ಜಾಕಿ’ ಹಾಗೂ ‘ಎಕ್ಕ’ ಚಿತ್ರಕ್ಕಿರೋ ಹೋಲಿಕೆ ಏನು? ವಿವರಿಸಿದ ಯುವ
ಸೇತುವೆ ಬಹಳ ಸುಂದರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸಲಾಗಿದೆ: ಭಕ್ತರು
ಸೇತುವೆ ಬಹಳ ಸುಂದರವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಿಸಲಾಗಿದೆ: ಭಕ್ತರು
Daily Devotional: ಗರ್ಭಿಣಿಯರು ದೇವಾಲಯಗಳಿಗೆ ಹೋಗಬಹುದಾ?
Daily Devotional: ಗರ್ಭಿಣಿಯರು ದೇವಾಲಯಗಳಿಗೆ ಹೋಗಬಹುದಾ?
Daily horoscope: ಈ ರಾಶಿಯವರಿಗೆ ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ
Daily horoscope: ಈ ರಾಶಿಯವರಿಗೆ ಉನ್ನತ ಸ್ಥಾನವನ್ನ ಕಳೆದುಕೊಳ್ಳುವ ಭೀತಿ
‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್
‘ಬ್ಯಾಂಗಲ್ ಬಂಗಾರಿ ಹಾಡು ಸಿಎಂ ತನಕ ತಲುಪಿದೆ’: ಯುವ ರಾಜ್​ಕುಮಾರ್