AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸೆಮಣೆ ಏರಲಿದ್ದಾರೆ ಟೀಂ ಇಂಡಿಯಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ; ವರ ಕೂಡ ಕರ್ನಾಟಕದ ಕ್ರಿಕೆಟರ್

ವೇದಾ ಅವರನ್ನು ವರಿಸಲಿರುವ ಅರ್ಜುನ್ ಕೂಡ ಕ್ರಿಕೆಟಿಗರಾಗಿದ್ದು, ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ.

TV9 Web
| Edited By: |

Updated on:Sep 11, 2022 | 8:32 PM

Share
ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ, ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗಲಿದೆ. ಈ ಸ್ಟಾರ್ ಮಹಿಳಾ ಆಟಗಾರ್ತಿ ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದು, ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.

ಭಾರತದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೆಲ ದಿನಗಳಿಂದ ಟೀಂ ಇಂಡಿಯಾದಿಂದ ದೂರ ಉಳಿದಿದ್ದರು. ಆದರೆ, ಈಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭವಾಗಲಿದೆ. ಈ ಸ್ಟಾರ್ ಮಹಿಳಾ ಆಟಗಾರ್ತಿ ಶೀಘ್ರದಲ್ಲೇ ಸಪ್ತಪದಿ ತುಳಿಯಲ್ಲಿದ್ದು, ಇದನ್ನು ಸ್ವತಃ ವೇದಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ.

1 / 5
ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿದೆ.

ವೇದಾ ಅವರು ತಮ್ಮ ಗೆಳೆಯ ಮತ್ತು ಈಗ ನಿಶ್ಚಿತ ವರ ಅರ್ಜುನ್ ಹೊಯ್ಸಳ ಅವರೊಂದಿಗೆ ಕಾಣಿಸಿಕೊಂಡಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅರ್ಜುನ್ ಮೊಣಕಾಲಿನ ಮೇಲೆ ಕುಳಿತು ತುಂಬಾ ರೋಮ್ಯಾಂಟಿಕ್ ಆಗಿ ವೇದಾಗೆ ಪ್ರಪೋಸ್ ಮಾಡುತ್ತಿರುವುದು ಕಂಡುಬಂದಿದೆ.

2 / 5
ವೇದಾ ಅವರನ್ನು ವರಿಸಲಿರುವ ಅರ್ಜುನ್ ಕೂಡ ಕ್ರಿಕೆಟಿಗರಾಗಿದ್ದು, ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ. 2016 ರಲ್ಲಿ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದ ಅರ್ಜುನ್ ಕೂಡ ತಂಡದ ಉತ್ತಮ ಬ್ಯಾಟ್ಸ್‌ಮನ್ ಆಗಿದ್ದಾರೆ. ಆದರೆ, ಅವರು ಇನ್ನೂ ಐಪಿಎಲ್ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಾರ್ಪಣೆ ಮಾಡಲು ಸಾಧ್ಯವಾಗಿಲ್ಲ. 32 ವರ್ಷದ ಅರ್ಜುನ್ 2019 ರ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಶಿವಮೊಗ್ಗ ಲಯನ್ಸ್ ಪರ ಆಡಿದ್ದರು.

ವೇದಾ ಅವರನ್ನು ವರಿಸಲಿರುವ ಅರ್ಜುನ್ ಕೂಡ ಕ್ರಿಕೆಟಿಗರಾಗಿದ್ದು, ಅವರು ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರವಾಗಿ ಆಡುತ್ತಾರೆ. 2016 ರಲ್ಲಿ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದ ಅರ್ಜುನ್ ಕೂಡ ತಂಡದ ಉತ್ತಮ ಬ್ಯಾಟ್ಸ್‌ಮನ್ ಆಗಿದ್ದಾರೆ. ಆದರೆ, ಅವರು ಇನ್ನೂ ಐಪಿಎಲ್ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಾರ್ಪಣೆ ಮಾಡಲು ಸಾಧ್ಯವಾಗಿಲ್ಲ. 32 ವರ್ಷದ ಅರ್ಜುನ್ 2019 ರ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಶಿವಮೊಗ್ಗ ಲಯನ್ಸ್ ಪರ ಆಡಿದ್ದರು.

3 / 5
ಕಳೆದ ಕೆಲವು ವರ್ಷಗಳು ವೇದಾ ಕೃಷ್ಣಮೂರ್ತಿಯವರಿಗೆ ಉತ್ತಮವಾಗಿಲ್ಲ. ಅವರು ಟೀಮ್ ಇಂಡಿಯಾದಿಂದ ಹೊರಗಿದ್ದರು, ಆದರೆ ಅವರ ಕುಟುಂಬವೂ ಸಾಕಷ್ಟು ಕಷ್ಟಗಳನ್ನು ಎದುರಿಸಿತು. 2021 ರಲ್ಲಿ, ಕೊರೊನಾದ ಎರಡನೇ ಅಲೆಯು ಅವರ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಬಲಿಪಡೆಯಿತು. ಇದು ವೇದ ಅವರ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರಿತ್ತು.

ಕಳೆದ ಕೆಲವು ವರ್ಷಗಳು ವೇದಾ ಕೃಷ್ಣಮೂರ್ತಿಯವರಿಗೆ ಉತ್ತಮವಾಗಿಲ್ಲ. ಅವರು ಟೀಮ್ ಇಂಡಿಯಾದಿಂದ ಹೊರಗಿದ್ದರು, ಆದರೆ ಅವರ ಕುಟುಂಬವೂ ಸಾಕಷ್ಟು ಕಷ್ಟಗಳನ್ನು ಎದುರಿಸಿತು. 2021 ರಲ್ಲಿ, ಕೊರೊನಾದ ಎರಡನೇ ಅಲೆಯು ಅವರ ತಾಯಿ ಮತ್ತು ಸಹೋದರಿ ಇಬ್ಬರನ್ನೂ ಬಲಿಪಡೆಯಿತು. ಇದು ವೇದ ಅವರ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರಿತ್ತು.

4 / 5
ವೇದಾ ಕೇವಲ 18 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈ ಅವಧಿಯಲ್ಲಿ ಅವರು ಭಾರತದ ಪರ 48 ODI ಮತ್ತು 76 T20 ಪಂದ್ಯಗಳನ್ನು ಆಡಿದ್ದಾರೆ. ಇದುವರೆಗೆ 10 ಅರ್ಧಶತಕಗಳನ್ನು ಬಾರಿಸಿರುವ ವೇದಾ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಿಲ್ಲ.

ವೇದಾ ಕೇವಲ 18 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈ ಅವಧಿಯಲ್ಲಿ ಅವರು ಭಾರತದ ಪರ 48 ODI ಮತ್ತು 76 T20 ಪಂದ್ಯಗಳನ್ನು ಆಡಿದ್ದಾರೆ. ಇದುವರೆಗೆ 10 ಅರ್ಧಶತಕಗಳನ್ನು ಬಾರಿಸಿರುವ ವೇದಾ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಿಲ್ಲ.

5 / 5

Published On - 8:32 pm, Sun, 11 September 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ