AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Account Hacked: ಮಾಜಿ ಆರ್​ಸಿಬಿ ಆಟಗಾರನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್..!

Twitter Account Hacked: ಟೀಂ ಇಂಡಿಯಾದ ಯುವ ಕ್ರಿಕೆಟಿಗ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆ ಸೋಮವಾರ ಬೆಳಗ್ಗೆ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 05, 2023 | 11:56 AM

ಟೀಂ ಇಂಡಿಯಾದ ಯುವ ಕ್ರಿಕೆಟಿಗ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆ ಸೋಮವಾರ ಬೆಳಗ್ಗೆ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.

ಟೀಂ ಇಂಡಿಯಾದ ಯುವ ಕ್ರಿಕೆಟಿಗ ಹಾಗೂ ಆರ್​ಸಿಬಿ ತಂಡದ ಮಾಜಿ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅಧಿಕೃತ ಟ್ವಿಟರ್ ಖಾತೆ ಸೋಮವಾರ ಬೆಳಗ್ಗೆ ಹ್ಯಾಕ್ ಆಗಿದೆ ಎಂದು ವರದಿಯಾಗಿದೆ.

1 / 6
ವಾಷಿಂಗ್ಟನ್ ಸುಂದರ್ ಬಳಸುತ್ತಿರುವ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ಇದರಲ್ಲಿ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಮಾಹಿತಿ ಹಾಗೂ ಅದರ ಲಿಂಕ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

ವಾಷಿಂಗ್ಟನ್ ಸುಂದರ್ ಬಳಸುತ್ತಿರುವ ಅಧಿಕೃತ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ಇದರಲ್ಲಿ ಕ್ರಿಪ್ಟೋಕರೆನ್ಸಿಗಳ ಬಗ್ಗೆ ಮಾಹಿತಿ ಹಾಗೂ ಅದರ ಲಿಂಕ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

2 / 6
ಹ್ಯಾಕ್ ಮಾಡಿದ ಬಳಿಕ ಇದುವರೆಗೆ ವಾಷಿಂಗ್ಟನ್ ಸುಂದರ್ ಅವರ ಖಾತೆಯಿಂದ 3 ಪೋಸ್ಟ್‌ಗಳನ್ನು ಮಾಡಲಾಗಿದೆ. ಇದೀಗ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಖಚಿತವಾದ ಬಳಿಕ ಸುಂದರ್ ಅವರ ಪೋಸ್ಟ್‌ಗಳ ಮೇಲಿನ ಕಾಮೆಂಟ್‌ಗಳನ್ನು ನಿರ್ಬಂಧಿಸಲಾಗಿದೆ.

ಹ್ಯಾಕ್ ಮಾಡಿದ ಬಳಿಕ ಇದುವರೆಗೆ ವಾಷಿಂಗ್ಟನ್ ಸುಂದರ್ ಅವರ ಖಾತೆಯಿಂದ 3 ಪೋಸ್ಟ್‌ಗಳನ್ನು ಮಾಡಲಾಗಿದೆ. ಇದೀಗ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಖಚಿತವಾದ ಬಳಿಕ ಸುಂದರ್ ಅವರ ಪೋಸ್ಟ್‌ಗಳ ಮೇಲಿನ ಕಾಮೆಂಟ್‌ಗಳನ್ನು ನಿರ್ಬಂಧಿಸಲಾಗಿದೆ.

3 / 6
ಕ್ರಿಕೆಟ್ ಸಂಬಂಧಿತ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ವಿಟರ್ ಖಾತೆಯನ್ನು ಹ್ಯಾಂಡಲ್ ಅನ್ನು 2021 ರಲ್ಲಿ ಒಮ್ಮೆ ಮತ್ತು ಇತ್ತೀಚೆಗೆ ಈ ವರ್ಷದ ಜನವರಿಯಲ್ಲಿ ಎರಡು ಬಾರಿ ಹ್ಯಾಕ್ ಮಾಡಲಾಗಿತ್ತು.

ಕ್ರಿಕೆಟ್ ಸಂಬಂಧಿತ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟ್ವಿಟರ್ ಖಾತೆಯನ್ನು ಹ್ಯಾಂಡಲ್ ಅನ್ನು 2021 ರಲ್ಲಿ ಒಮ್ಮೆ ಮತ್ತು ಇತ್ತೀಚೆಗೆ ಈ ವರ್ಷದ ಜನವರಿಯಲ್ಲಿ ಎರಡು ಬಾರಿ ಹ್ಯಾಕ್ ಮಾಡಲಾಗಿತ್ತು.

4 / 6
ಹಾಗೆಯೇ 2022 ರಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಆಲ್​ರೌಂಡರ್ ಕೃನಾಲ್ ಪಾಂಡ್ಯ ಅವರ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್‌ಕಾಯಿನ್ ಬಗ್ಗೆ ಮಾಹಿತಿ ನೀಡುವ ಲಿಂಗ್​ಗಳನ್ನು ಅಪ್​ಡೇಟ್ ಮಾಡಿದ್ದರು.

ಹಾಗೆಯೇ 2022 ರಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಆಲ್​ರೌಂಡರ್ ಕೃನಾಲ್ ಪಾಂಡ್ಯ ಅವರ ಖಾತೆಯನ್ನು ಹ್ಯಾಕ್ ಮಾಡಿದ್ದ ಕಿಡಿಗೇಡಿಗಳು ಅದರಲ್ಲಿ ಬಿಟ್‌ಕಾಯಿನ್ ಬಗ್ಗೆ ಮಾಹಿತಿ ನೀಡುವ ಲಿಂಗ್​ಗಳನ್ನು ಅಪ್​ಡೇಟ್ ಮಾಡಿದ್ದರು.

5 / 6
ಇನ್ನು ವಾಷಿಂಗ್ಟನ್ ಸುಂದರ್ ಅವರ ವೃತ್ತಿಜೀವನದ ಬಗ್ಗೆ ಹೇಳಬೇಕೆಂದರೆ ಸದ್ಯ ಸನ್​ರೈಸರ್ಸ್​ ಹೈದರಾಬಾದ್ ಪರ ಐಪಿಎಲ್ ಆಡುತ್ತಿರುವ ಸುಂದರ್, ಮಂಡಿರಜ್ಜು ಗಾಯದಿಂದಾಗಿ ಈ ಬಾರಿಯ ಐಪಿಎಲ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಅಲ್ಲದೆ ಆಡಿದ ಕೇವಲ ಏಳು ಪಂದ್ಯಗಳಲ್ಲಿ 8.26 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟ ಸುಂದರ್ ಕೇವಲ ಮೂರು ವಿಕೆಟ್ಗಳನ್ನು ಮಾತ್ರ ಪಡೆದರು. ಇನ್ನು ಬ್ಯಾಟಿಂಗ್​ನಲ್ಲಿ 15 ಸರಾಸರಿಯಲ್ಲಿ 60 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

ಇನ್ನು ವಾಷಿಂಗ್ಟನ್ ಸುಂದರ್ ಅವರ ವೃತ್ತಿಜೀವನದ ಬಗ್ಗೆ ಹೇಳಬೇಕೆಂದರೆ ಸದ್ಯ ಸನ್​ರೈಸರ್ಸ್​ ಹೈದರಾಬಾದ್ ಪರ ಐಪಿಎಲ್ ಆಡುತ್ತಿರುವ ಸುಂದರ್, ಮಂಡಿರಜ್ಜು ಗಾಯದಿಂದಾಗಿ ಈ ಬಾರಿಯ ಐಪಿಎಲ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಅಲ್ಲದೆ ಆಡಿದ ಕೇವಲ ಏಳು ಪಂದ್ಯಗಳಲ್ಲಿ 8.26 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟ ಸುಂದರ್ ಕೇವಲ ಮೂರು ವಿಕೆಟ್ಗಳನ್ನು ಮಾತ್ರ ಪಡೆದರು. ಇನ್ನು ಬ್ಯಾಟಿಂಗ್​ನಲ್ಲಿ 15 ಸರಾಸರಿಯಲ್ಲಿ 60 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು.

6 / 6
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ