Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

Team India Captains List: ಒಂದು ಕ್ಯಾಲೆಂಡರ್​ ವರ್ಷದಲ್ಲಿ 7 ನಾಯಕರುಗಳು ಕಣಕ್ಕಿಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಹಾಕುವುದರೊಂದಿಗೆ ಈ ವರ್ಷ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಏಳನೇ ನಾಯಕ ಎಂಬ ಹೆಗ್ಗಳಿಕೆ ಶಿಖರ್ ಧವನ್ ಪಾಲಾಯಿತು.

| Updated By: ಝಾಹಿರ್ ಯೂಸುಫ್

Updated on: Jul 23, 2022 | 12:00 PM

ಟೀಮ್ ಇಂಡಿಯಾದ ನಾಯಕ ಯಾರು? ಈ ಪ್ರಶ್ನೆಗೆ ಉತ್ತರ ಸರಣಿಯಿಂದ ಸರಣಿಗೆ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ 7 ತಿಂಗಳಲ್ಲಿ ಟೀಮ್ ಇಂಡಿಯಾವನ್ನು 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದಲ್ಲಿ 7 ನಾಯಕರುಗಳು ಕಣಕ್ಕಿಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಹಾಕುವುದರೊಂದಿಗೆ ಈ ವರ್ಷ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಏಳನೇ ನಾಯಕ ಎಂಬ ಹೆಗ್ಗಳಿಕೆ ಶಿಖರ್ ಧವನ್ ಪಾಲಾಯಿತು.

ಟೀಮ್ ಇಂಡಿಯಾದ ನಾಯಕ ಯಾರು? ಈ ಪ್ರಶ್ನೆಗೆ ಉತ್ತರ ಸರಣಿಯಿಂದ ಸರಣಿಗೆ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ 7 ತಿಂಗಳಲ್ಲಿ ಟೀಮ್ ಇಂಡಿಯಾವನ್ನು 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಅಂದರೆ ಒಂದು ಕ್ಯಾಲೆಂಡರ್​ ವರ್ಷದಲ್ಲಿ 7 ನಾಯಕರುಗಳು ಕಣಕ್ಕಿಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಹಾಕುವುದರೊಂದಿಗೆ ಈ ವರ್ಷ ಟೀಮ್ ಇಂಡಿಯಾವನ್ನು ಮುನ್ನಡೆಸಿದ ಏಳನೇ ನಾಯಕ ಎಂಬ ಹೆಗ್ಗಳಿಕೆ ಶಿಖರ್ ಧವನ್ ಪಾಲಾಯಿತು.

1 / 12
ವಿಶೇಷ ಎಂದರೆ ಹೀಗೆ ಒಂದೇ ವರ್ಷದೊಳಗೆ 7 ನಾಯಕರಗಳನ್ನು ಕಣಕ್ಕಿಳಿಸುವ ಮೂಲಕ ಬಿಸಿಸಿಐ ಟೀಮ್ ಇಂಡಿಯಾ ಹೆಸರಿನಲ್ಲಿ ವಿಶೇಷ ದಾಖಲೆಯೊಂದು ಬರೆದಿದೆ. ಅಂದರೆ ಕ್ರಿಕೆಟ್ ಇತಿಹಾಸದಲ್ಲಿ  ಒಂದು ವರ್ಷದೊಳಗೆ ಅತೀ ಹೆಚ್ಚು ಬಾರಿ ನಾಯಕರುಗಳನ್ನು ಬದಲಿಸಿದ್ದು ಶ್ರೀಲಂಕಾ ತಂಡ. ಇದೀಗ ಲಂಕಾ ತಂಡದ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ.

ವಿಶೇಷ ಎಂದರೆ ಹೀಗೆ ಒಂದೇ ವರ್ಷದೊಳಗೆ 7 ನಾಯಕರಗಳನ್ನು ಕಣಕ್ಕಿಳಿಸುವ ಮೂಲಕ ಬಿಸಿಸಿಐ ಟೀಮ್ ಇಂಡಿಯಾ ಹೆಸರಿನಲ್ಲಿ ವಿಶೇಷ ದಾಖಲೆಯೊಂದು ಬರೆದಿದೆ. ಅಂದರೆ ಕ್ರಿಕೆಟ್ ಇತಿಹಾಸದಲ್ಲಿ ಒಂದು ವರ್ಷದೊಳಗೆ ಅತೀ ಹೆಚ್ಚು ಬಾರಿ ನಾಯಕರುಗಳನ್ನು ಬದಲಿಸಿದ್ದು ಶ್ರೀಲಂಕಾ ತಂಡ. ಇದೀಗ ಲಂಕಾ ತಂಡದ ದಾಖಲೆಯನ್ನು ಟೀಮ್ ಇಂಡಿಯಾ ಸರಿಗಟ್ಟಿದೆ.

2 / 12
2017 ರಲ್ಲಿ ಶ್ರೀಲಂಕಾ ತಂಡವು 7 ನಾಯಕರಗಳನ್ನು ಕಣಕ್ಕಿಳಿಸಿತ್ತು. ಇದೀಗ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾವನ್ನು 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಈ ಮೂಲಕ ಒಂದು ವರ್ಷದಲ್ಲಿ 6 ನಾಯಕರಗಳನ್ನು ಕಣಕ್ಕಿಳಿಸಿದ ಆಸ್ಟ್ರೇಲಿಯಾ (2021), ಜಿಂಬಾಬ್ವೆ (2001), ಇಂಗ್ಲೆಂಡ್ (2011) ತಂಡಗಳ ದಾಖಲೆಯನ್ನು ಟೀಮ್ ಇಂಡಿಯಾ ಹಿಂದಿಕ್ಕಿದೆ.

2017 ರಲ್ಲಿ ಶ್ರೀಲಂಕಾ ತಂಡವು 7 ನಾಯಕರಗಳನ್ನು ಕಣಕ್ಕಿಳಿಸಿತ್ತು. ಇದೀಗ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾವನ್ನು 7 ಕ್ಯಾಪ್ಟನ್​ಗಳು ಮುನ್ನಡೆಸಿದ್ದಾರೆ. ಈ ಮೂಲಕ ಒಂದು ವರ್ಷದಲ್ಲಿ 6 ನಾಯಕರಗಳನ್ನು ಕಣಕ್ಕಿಳಿಸಿದ ಆಸ್ಟ್ರೇಲಿಯಾ (2021), ಜಿಂಬಾಬ್ವೆ (2001), ಇಂಗ್ಲೆಂಡ್ (2011) ತಂಡಗಳ ದಾಖಲೆಯನ್ನು ಟೀಮ್ ಇಂಡಿಯಾ ಹಿಂದಿಕ್ಕಿದೆ.

3 / 12
ಇನ್ನು 1959 ರಲ್ಲಿ ಟೀಮ್ ಇಂಡಿಯಾವನ್ನು ವಿನೂ ಮಂಕಡ್, ಹೇಮು ಅಧಿಕಾರಿ, ದತ್ತಾ ಗಾಯಕ್ವಾಡ್, ಪಂಕಜ್ ರಾಯ್ ಮತ್ತು ಗುಲಾಬ್ರೈ ರಾಮಚನ್ ಮುನ್ನಡೆಸಿದ್ದರು. ಅಂದರೆ ಒಂದು ವರ್ಷದಲ್ಲಿ ಭಾರತ ತಂಡವನ್ನು 5 ನಾಯಕರಗಳು ಮುನ್ನಡೆಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 7 ನಾಯಕರುಗಳು ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

ಇನ್ನು 1959 ರಲ್ಲಿ ಟೀಮ್ ಇಂಡಿಯಾವನ್ನು ವಿನೂ ಮಂಕಡ್, ಹೇಮು ಅಧಿಕಾರಿ, ದತ್ತಾ ಗಾಯಕ್ವಾಡ್, ಪಂಕಜ್ ರಾಯ್ ಮತ್ತು ಗುಲಾಬ್ರೈ ರಾಮಚನ್ ಮುನ್ನಡೆಸಿದ್ದರು. ಅಂದರೆ ಒಂದು ವರ್ಷದಲ್ಲಿ ಭಾರತ ತಂಡವನ್ನು 5 ನಾಯಕರಗಳು ಮುನ್ನಡೆಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 7 ನಾಯಕರುಗಳು ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

4 / 12
ಈ ವರ್ಷ ಕಣಕ್ಕಿಳಿದ ಟೀಮ್ ಇಂಡಿಯಾ ನಾಯಕರುಗಳ ಪಟ್ಟಿ ಹೀಗಿದೆ

ಈ ವರ್ಷ ಕಣಕ್ಕಿಳಿದ ಟೀಮ್ ಇಂಡಿಯಾ ನಾಯಕರುಗಳ ಪಟ್ಟಿ ಹೀಗಿದೆ

5 / 12
ವಿರಾಟ್ ಕೊಹ್ಲಿ (ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಪಂದ್ಯ)

ವಿರಾಟ್ ಕೊಹ್ಲಿ (ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಪಂದ್ಯ)

6 / 12
ಕೆಎಲ್ ರಾಹುಲ್ (ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿ)

ಕೆಎಲ್ ರಾಹುಲ್ (ಸೌತ್ ಆಫ್ರಿಕಾ ವಿರುದ್ದದ ಏಕದಿನ ಸರಣಿ)

7 / 12
ರೋಹಿತ್ ಶರ್ಮಾ (ವೆಸ್ಟ್ ಇಂಡೀಸ್, ಸೌತ್ ಆಫ್ರಿಕಾ ವಿರುದ್ದದ ಸರಣಿ)

ರೋಹಿತ್ ಶರ್ಮಾ (ವೆಸ್ಟ್ ಇಂಡೀಸ್, ಸೌತ್ ಆಫ್ರಿಕಾ ವಿರುದ್ದದ ಸರಣಿ)

8 / 12
ರಿಷಭ್ ಪಂತ್ (ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ)

ರಿಷಭ್ ಪಂತ್ (ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿ)

9 / 12
ಹಾರ್ದಿಕ್ ಪಾಂಡ್ಯ (ಐರ್ಲೆಂಡ್ ವಿರುದ್ದದ ಟಿ20 ಸರಣಿ)

ಹಾರ್ದಿಕ್ ಪಾಂಡ್ಯ (ಐರ್ಲೆಂಡ್ ವಿರುದ್ದದ ಟಿ20 ಸರಣಿ)

10 / 12
ಜಸ್​ಪ್ರೀತ್ ಬುಮ್ರಾ (ಇಂಗ್ಲೆಂಡ್​ ವಿರುದ್ದದ ಟೆಸ್ಟ್ ಪಂದ್ಯ)

ಜಸ್​ಪ್ರೀತ್ ಬುಮ್ರಾ (ಇಂಗ್ಲೆಂಡ್​ ವಿರುದ್ದದ ಟೆಸ್ಟ್ ಪಂದ್ಯ)

11 / 12
ಶಿಖರ್ ಧವನ್ (ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿ)

ಶಿಖರ್ ಧವನ್ (ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿ)

12 / 12
Follow us
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ