AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯಾಳು!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Aug 09, 2026 | 7:38 AM

Share
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಸೇರಿದಂತೆ ಭಾರತ ಟೆಸ್ಟ್​ ತಂಡದ ಐವರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಆ ಆಟಗಾರರು ಯಾರೆಂದರೆ... (PC: BCCI)

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಸೇರಿದಂತೆ ಭಾರತ ಟೆಸ್ಟ್​ ತಂಡದ ಐವರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಆ ಆಟಗಾರರು ಯಾರೆಂದರೆ... (PC: BCCI)

1 / 6
ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages)

ಜಸ್​ಪ್ರೀತ್  ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages)

2 / 6
ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಟೆಸ್ಟ್ ಸರಣಿಗೆ ಲಭ್ಯವಿರುವುದಿಲ್ಲ. (PC: GettyImages)

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಟೆಸ್ಟ್ ಸರಣಿಗೆ ಲಭ್ಯವಿರುವುದಿಲ್ಲ. (PC: GettyImages)

3 / 6
ಹರ್ಷಿತ್ ರಾಣಾ: ಭಾರತ ತಂಡದ ವೇಗಿ ಹರ್ಷಿತ್ ರಾಣಾ ಚೇತರಿಸಿಕೊಳ್ಳುವ ಹಂತದಲ್ಲಿದ್ದಾಗಲೇ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್  ಸಮಸ್ಯೆಗೀಡಾಗಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. (PC: GettyImages)

ಹರ್ಷಿತ್ ರಾಣಾ: ಭಾರತ ತಂಡದ ವೇಗಿ ಹರ್ಷಿತ್ ರಾಣಾ ಚೇತರಿಸಿಕೊಳ್ಳುವ ಹಂತದಲ್ಲಿದ್ದಾಗಲೇ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್  ಸಮಸ್ಯೆಗೀಡಾಗಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. (PC: GettyImages)

4 / 6
ನಿತೀಶ್ ಕುಮಾರ್ ರೆಡ್ಡಿ: ಟೀಮ್ ಇಂಡಿಯಾ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಎಡಗಾಲಿನ ಕ್ವಾಡ್ರಿಸೆಪ್ಸ್ ನಲ್ಲಿ ತೀವ್ರ ಗಾಯವಾಗಿದ್ದು, ಹೀಗಾಗಿ ಮುಂಬರುವ ಪಂದ್ಯಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. (PC: GettyImages)

ನಿತೀಶ್ ಕುಮಾರ್ ರೆಡ್ಡಿ: ಟೀಮ್ ಇಂಡಿಯಾ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಎಡಗಾಲಿನ ಕ್ವಾಡ್ರಿಸೆಪ್ಸ್ ನಲ್ಲಿ ತೀವ್ರ ಗಾಯವಾಗಿದ್ದು, ಹೀಗಾಗಿ ಮುಂಬರುವ ಪಂದ್ಯಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. (PC: GettyImages)

5 / 6
ವಾಷಿಂಗ್ಟನ್ ಸುಂದರ್: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುಂದರ್ ಕೂಡ ಕಾಣಿಸಿಕೊಳ್ಳುವುದಿಲ್ಲ.  (PC: GettyImages)

ವಾಷಿಂಗ್ಟನ್ ಸುಂದರ್: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬಲಗಾಲಿನ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುಂದರ್ ಕೂಡ ಕಾಣಿಸಿಕೊಳ್ಳುವುದಿಲ್ಲ.  (PC: GettyImages)

6 / 6
Follow Us
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ದೆಹಲಿಯಲ್ಲಿ ಭಾರೀ ಮಳೆ; ಪಾರ್ಕಿಂಗ್ ಗೋಡೆ ಕುಸಿದು 8 ಕಾರುಗಳು ಪೂರ್ತಿ ಜಖಂ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ಹೈದರಾಬಾದ್​ನ ರಸ್ತೆ ಮಧ್ಯೆ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಮೂರೇ ವಾರಕ್ಕೆ ಕುಸಿದ 4,700 ಕೋಟಿ ವೆಚ್ಚದ ಲಕ್ನೋ-ಕಾನ್ಪುರ ಹೆದ್ದಾರಿ
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಒಳ್ಳೆಯ ಸಿನಿಮಾಕ್ಕಾಗಿ ನನ್ನ ಬಳಿ ಸಾಕಷ್ಟು ಹಣ ಇದೆ: ನಿರ್ಮಾಪಕ ವೆಂಕಟ್
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
ಟಾಕ್ಸಿಕ್ ಟ್ರೇಲರ್​: ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ