AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಚಕತೆ ಸೃಷ್ಟಿಸಿರುವ ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20 ಪಂದ್ಯ ಯಾವಾಗ?

When IND vs WI 4th T20I: ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿದ್ದು, ಉಭಯ ತಂಡಗಳಿಗೆ ಗೆಲುವು ಅನಿವಾರ್ಯ. ಹಾಗಾದ್ರೆ ಈ ಹೈವೋಲ್ಟೇಜ್ ಕದನ ಯಾವಾಗ ನಡೆಯಲಿದೆ?.

Vinay Bhat
|

Updated on: Aug 10, 2023 | 6:58 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈಗಾಗಲೇ ನಡೆದಿರುವ ಮೂರು ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 1-2 ರ ಹಿನ್ನಡೆಯಲ್ಲಿದ್ದು, ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಈಗಾಗಲೇ ನಡೆದಿರುವ ಮೂರು ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 1-2 ರ ಹಿನ್ನಡೆಯಲ್ಲಿದ್ದು, ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಿದೆ.

1 / 8
ಅತ್ತ ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿದ್ದು, ಉಭಯ ತಂಡಗಳಿಗೆ ಗೆಲುವು ಅನಿವಾರ್ಯ. ಹಾಗಾದ್ರೆ ಈ ಹೈವೋಲ್ಟೇಜ್ ಕದನ ಯಾವಾಗ ನಡೆಯಲಿದೆ?.

ಅತ್ತ ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ನಾಲ್ಕನೇ ಟಿ20 ಪಂದ್ಯದ ಮೇಲೆ ಎಲ್ಲರ ಕಣ್ಣಿದ್ದು, ಉಭಯ ತಂಡಗಳಿಗೆ ಗೆಲುವು ಅನಿವಾರ್ಯ. ಹಾಗಾದ್ರೆ ಈ ಹೈವೋಲ್ಟೇಜ್ ಕದನ ಯಾವಾಗ ನಡೆಯಲಿದೆ?.

2 / 8
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ಶನಿವಾರದಂದು ನಡೆಯಲಿದೆ. ಇದನ್ನು ಫ್ಲೋರಿಡಾದ ಸೆಂಟ್ರಲ್ ಬ್ರೊವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ಶನಿವಾರದಂದು ನಡೆಯಲಿದೆ. ಇದನ್ನು ಫ್ಲೋರಿಡಾದ ಸೆಂಟ್ರಲ್ ಬ್ರೊವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

3 / 8
ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಗೆಲುವಿನ ಹಾದಿ ಹಿಡಿಯಿತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಬ್ರಾಂಡನ್ ಕಿಂಗ್ ಅವರ 42 ರನ್ ಹಾಗೂ ನಾಯಕ ರೋವ್ಮನ್ ಪೊವೆಲ್ ಅವರ ಅಜೇಯ 40 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಗೆಲುವಿನ ಹಾದಿ ಹಿಡಿಯಿತು. ಇದರಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಬ್ರಾಂಡನ್ ಕಿಂಗ್ ಅವರ 42 ರನ್ ಹಾಗೂ ನಾಯಕ ರೋವ್ಮನ್ ಪೊವೆಲ್ ಅವರ ಅಜೇಯ 40 ರನ್​ಗಳ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್ ಕಲೆಹಾಕಿತು.

4 / 8
160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆದುಕೊಂಡಿಲ್ಲವಾದರೂ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (83) ಮತ್ತು ತಿಲಕ್ ವರ್ಮಾ (ಅಜೇಯ 49) ಎಚ್ಚರಿಕೆಯಿಂದ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತ 17.5 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 164 ರನ್ ಸಿಡಿಸಿ ಜಯ ಕಂಡಿತು.

160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಉತ್ತಮ ಆರಂಭ ಪಡೆದುಕೊಂಡಿಲ್ಲವಾದರೂ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ (83) ಮತ್ತು ತಿಲಕ್ ವರ್ಮಾ (ಅಜೇಯ 49) ಎಚ್ಚರಿಕೆಯಿಂದ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಭಾರತ 17.5 ಓವರ್​ನಲ್ಲೇ 3 ವಿಕೆಟ್ ನಷ್ಟಕ್ಕೆ 164 ರನ್ ಸಿಡಿಸಿ ಜಯ ಕಂಡಿತು.

5 / 8
ಭಾರತ-ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.

ಭಾರತ-ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.

6 / 8
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

7 / 8
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​