AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

India - Pakistan: 2016 ರಿಂದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿಲ್ಲ. ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸುವುದರೊಂದಿಗೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿದ್ದ ದಾಖಲೆಯೊಂದು 2ನೇ ಸ್ಥಾನಕ್ಕೆ ಇಳಿದಿದೆ.

ಝಾಹಿರ್ ಯೂಸುಫ್
|

Updated on:Jan 23, 2025 | 10:02 AM

Share
ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ಸ್ಟೇಡಿಯಂನಲ್ಲಿ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಭಾರತ ತಂಡ ಸರಿಗಟ್ಟಿದೆ. ಈ ಸರಿಗಟ್ಟುವಿಕೆಯೊಂದಿಗೆ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ.

ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ಸ್ಟೇಡಿಯಂನಲ್ಲಿ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಭಾರತ ತಂಡ ಸರಿಗಟ್ಟಿದೆ. ಈ ಸರಿಗಟ್ಟುವಿಕೆಯೊಂದಿಗೆ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಒಂದೇ ಮೈದಾನದಲ್ಲಿ ಸತತ 7 ಜಯ ಸಾಧಿಸಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಒಂದೇ ಮೈದಾನದಲ್ಲಿ ಸತತ 7 ಜಯ ಸಾಧಿಸಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

2 / 6
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಬರೆದಿದ್ದು ಪಾಕಿಸ್ತಾನ್ ತಂಡ. ಪಾಕ್ ಪಡೆ ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಸತತ 7 ಗೆಲುವು ಸಾಧಿಸಿ ಈ ದಾಖಲೆ ಬರೆದಿತ್ತು. ಆದರೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾದ ಹೊಸ ನಿರ್ಮಿಸಿರುವುದು ವಿಶೇಷ.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಬರೆದಿದ್ದು ಪಾಕಿಸ್ತಾನ್ ತಂಡ. ಪಾಕ್ ಪಡೆ ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಸತತ 7 ಗೆಲುವು ಸಾಧಿಸಿ ಈ ದಾಖಲೆ ಬರೆದಿತ್ತು. ಆದರೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾದ ಹೊಸ ನಿರ್ಮಿಸಿರುವುದು ವಿಶೇಷ.

3 / 6
ಅತ್ತ ಕರಾಚಿಯಲ್ಲಿ ಪಾಕಿಸ್ತಾನ್ ತಂಡ 7 ಜಯ ಸಾಧಿಸಿದರೆ, ಇತ್ತ ಕೊಲ್ಕತ್ತಾದಲ್ಲಿ ಭಾರತ ತಂಡ 7 ಗೆಲುವು ದಾಖಲಿಸಿದೆ. ಆದರೆ ಪಾಕ್ ಪಡೆ ಸತತ 7 ಗೆಲುವು ದಾಖಲಿಸಿರುವುದು 2008 ರಿಂದ 2021 ರ ನಡುವೆ. ಅಂದರೆ 13 ವರ್ಷಗಳಲ್ಲಿ ಕರಾಚಿಯಲ್ಲಿ ಕೇವಲ 7 ಪಂದ್ಯವಾಡಿ ಈ ದಾಖಲೆ ನಿರ್ಮಿಸಿದೆ.

ಅತ್ತ ಕರಾಚಿಯಲ್ಲಿ ಪಾಕಿಸ್ತಾನ್ ತಂಡ 7 ಜಯ ಸಾಧಿಸಿದರೆ, ಇತ್ತ ಕೊಲ್ಕತ್ತಾದಲ್ಲಿ ಭಾರತ ತಂಡ 7 ಗೆಲುವು ದಾಖಲಿಸಿದೆ. ಆದರೆ ಪಾಕ್ ಪಡೆ ಸತತ 7 ಗೆಲುವು ದಾಖಲಿಸಿರುವುದು 2008 ರಿಂದ 2021 ರ ನಡುವೆ. ಅಂದರೆ 13 ವರ್ಷಗಳಲ್ಲಿ ಕರಾಚಿಯಲ್ಲಿ ಕೇವಲ 7 ಪಂದ್ಯವಾಡಿ ಈ ದಾಖಲೆ ನಿರ್ಮಿಸಿದೆ.

4 / 6
ಅದೇ ಟೀಮ್ ಇಂಡಿಯಾ ಕೇವಲ 8 ವರ್ಷಗಳ ಅವಧಿಯಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 7 ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದೆ. ಈ ಮೂಲಕ ಅಲ್ಪಾವಧಿಯಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿ, ಸತತ ಗೆಲುವು ದಾಖಲೆ ಇದೀಗ ಭಾರತ ತಂಡದ ಪಾಲಾಗಿದೆ.

ಅದೇ ಟೀಮ್ ಇಂಡಿಯಾ ಕೇವಲ 8 ವರ್ಷಗಳ ಅವಧಿಯಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 7 ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದೆ. ಈ ಮೂಲಕ ಅಲ್ಪಾವಧಿಯಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿ, ಸತತ ಗೆಲುವು ದಾಖಲೆ ಇದೀಗ ಭಾರತ ತಂಡದ ಪಾಲಾಗಿದೆ.

5 / 6
ಇನ್ನು ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 132 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 12.5 ಓವರ್​​ಗಳಲ್ಲಿ ಈ ಗುರಿಯನ್ನು ಬೆನ್ನತ್ತಿ 7 ವಿಕೆಟ್​ಗಳ ಜಯ ಸಾಧಿಸಿತು.

ಇನ್ನು ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 132 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 12.5 ಓವರ್​​ಗಳಲ್ಲಿ ಈ ಗುರಿಯನ್ನು ಬೆನ್ನತ್ತಿ 7 ವಿಕೆಟ್​ಗಳ ಜಯ ಸಾಧಿಸಿತು.

6 / 6

Published On - 9:58 am, Thu, 23 January 25

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ