AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

India - Pakistan: 2016 ರಿಂದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿಲ್ಲ. ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​​ಗಳ ಭರ್ಜರಿ ಜಯ ಸಾಧಿಸುವುದರೊಂದಿಗೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿದ್ದ ದಾಖಲೆಯೊಂದು 2ನೇ ಸ್ಥಾನಕ್ಕೆ ಇಳಿದಿದೆ.

ಝಾಹಿರ್ ಯೂಸುಫ್
|

Updated on:Jan 23, 2025 | 10:02 AM

Share
ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ಸ್ಟೇಡಿಯಂನಲ್ಲಿ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಭಾರತ ತಂಡ ಸರಿಗಟ್ಟಿದೆ. ಈ ಸರಿಗಟ್ಟುವಿಕೆಯೊಂದಿಗೆ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ.

ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ಸ್ಟೇಡಿಯಂನಲ್ಲಿ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. ಈ ದಾಖಲೆಯನ್ನು ಇದೀಗ ಭಾರತ ತಂಡ ಸರಿಗಟ್ಟಿದೆ. ಈ ಸರಿಗಟ್ಟುವಿಕೆಯೊಂದಿಗೆ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಒಂದೇ ಮೈದಾನದಲ್ಲಿ ಸತತ 7 ಜಯ ಸಾಧಿಸಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಒಂದೇ ಮೈದಾನದಲ್ಲಿ ಸತತ 7 ಜಯ ಸಾಧಿಸಿದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

2 / 6
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಬರೆದಿದ್ದು ಪಾಕಿಸ್ತಾನ್ ತಂಡ. ಪಾಕ್ ಪಡೆ ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಸತತ 7 ಗೆಲುವು ಸಾಧಿಸಿ ಈ ದಾಖಲೆ ಬರೆದಿತ್ತು. ಆದರೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾದ ಹೊಸ ನಿರ್ಮಿಸಿರುವುದು ವಿಶೇಷ.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಬರೆದಿದ್ದು ಪಾಕಿಸ್ತಾನ್ ತಂಡ. ಪಾಕ್ ಪಡೆ ಕರಾಚಿಯ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಸತತ 7 ಗೆಲುವು ಸಾಧಿಸಿ ಈ ದಾಖಲೆ ಬರೆದಿತ್ತು. ಆದರೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾದ ಹೊಸ ನಿರ್ಮಿಸಿರುವುದು ವಿಶೇಷ.

3 / 6
ಅತ್ತ ಕರಾಚಿಯಲ್ಲಿ ಪಾಕಿಸ್ತಾನ್ ತಂಡ 7 ಜಯ ಸಾಧಿಸಿದರೆ, ಇತ್ತ ಕೊಲ್ಕತ್ತಾದಲ್ಲಿ ಭಾರತ ತಂಡ 7 ಗೆಲುವು ದಾಖಲಿಸಿದೆ. ಆದರೆ ಪಾಕ್ ಪಡೆ ಸತತ 7 ಗೆಲುವು ದಾಖಲಿಸಿರುವುದು 2008 ರಿಂದ 2021 ರ ನಡುವೆ. ಅಂದರೆ 13 ವರ್ಷಗಳಲ್ಲಿ ಕರಾಚಿಯಲ್ಲಿ ಕೇವಲ 7 ಪಂದ್ಯವಾಡಿ ಈ ದಾಖಲೆ ನಿರ್ಮಿಸಿದೆ.

ಅತ್ತ ಕರಾಚಿಯಲ್ಲಿ ಪಾಕಿಸ್ತಾನ್ ತಂಡ 7 ಜಯ ಸಾಧಿಸಿದರೆ, ಇತ್ತ ಕೊಲ್ಕತ್ತಾದಲ್ಲಿ ಭಾರತ ತಂಡ 7 ಗೆಲುವು ದಾಖಲಿಸಿದೆ. ಆದರೆ ಪಾಕ್ ಪಡೆ ಸತತ 7 ಗೆಲುವು ದಾಖಲಿಸಿರುವುದು 2008 ರಿಂದ 2021 ರ ನಡುವೆ. ಅಂದರೆ 13 ವರ್ಷಗಳಲ್ಲಿ ಕರಾಚಿಯಲ್ಲಿ ಕೇವಲ 7 ಪಂದ್ಯವಾಡಿ ಈ ದಾಖಲೆ ನಿರ್ಮಿಸಿದೆ.

4 / 6
ಅದೇ ಟೀಮ್ ಇಂಡಿಯಾ ಕೇವಲ 8 ವರ್ಷಗಳ ಅವಧಿಯಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 7 ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದೆ. ಈ ಮೂಲಕ ಅಲ್ಪಾವಧಿಯಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿ, ಸತತ ಗೆಲುವು ದಾಖಲೆ ಇದೀಗ ಭಾರತ ತಂಡದ ಪಾಲಾಗಿದೆ.

ಅದೇ ಟೀಮ್ ಇಂಡಿಯಾ ಕೇವಲ 8 ವರ್ಷಗಳ ಅವಧಿಯಲ್ಲಿ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ 7 ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದೆ. ಈ ಮೂಲಕ ಅಲ್ಪಾವಧಿಯಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿ, ಸತತ ಗೆಲುವು ದಾಖಲೆ ಇದೀಗ ಭಾರತ ತಂಡದ ಪಾಲಾಗಿದೆ.

5 / 6
ಇನ್ನು ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 132 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 12.5 ಓವರ್​​ಗಳಲ್ಲಿ ಈ ಗುರಿಯನ್ನು ಬೆನ್ನತ್ತಿ 7 ವಿಕೆಟ್​ಗಳ ಜಯ ಸಾಧಿಸಿತು.

ಇನ್ನು ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 132 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 12.5 ಓವರ್​​ಗಳಲ್ಲಿ ಈ ಗುರಿಯನ್ನು ಬೆನ್ನತ್ತಿ 7 ವಿಕೆಟ್​ಗಳ ಜಯ ಸಾಧಿಸಿತು.

6 / 6

Published On - 9:58 am, Thu, 23 January 25

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು