AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI T20: ರೋಹಿತ್ ಜೊತೆ ಮತ್ತೊಬ್ಬ ಓಪನರ್ ಯಾರು?: ಮೊದಲ ಟಿ20ಗೆ ಭಾರತ ಸಂಭಾವ್ಯ ಪ್ಲೇಯಿಂಗ್ XI

India's likely playing 11 for 1st T20I: ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.

TV9 Web
| Updated By: Vinay Bhat|

Updated on:Jul 29, 2022 | 9:08 AM

Share
ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ ತಂಡ ಇದೀಗ ಚುಟುಕು ಸಮರಕ್ಕೆ ಸಜ್ಜಾಗಿದೆ. ಇಂದು ಟ್ರಿನಿಡಾಡ್​ ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ.

ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ ತಂಡ ಇದೀಗ ಚುಟುಕು ಸಮರಕ್ಕೆ ಸಜ್ಜಾಗಿದೆ. ಇಂದು ಟ್ರಿನಿಡಾಡ್​ ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ.

1 / 8
ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.

ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.

2 / 8
ಭಾರತದ ಟಿ20 ತಂಡದಲ್ಲಿ ಶಿಖರ್ ಧವನ್ ಇಲ್ಲದ ಕಾರಣ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವವರು ಯಾರು ಎಂಬುದು ಕುತೂಹಲ ಕೆರಳಿಸಿದೆ. ಯಾಕೆಂದರೆ ರಾಹುಲ್ ಲಭ್ಯತೆ ಬಗ್ಗೆಯೂ ಅನುಮಾನವಿದೆ. ರಿಷಭ್ ಪಂತ್ ಓಪನರ್ ಆಗಿ ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ.

ಭಾರತದ ಟಿ20 ತಂಡದಲ್ಲಿ ಶಿಖರ್ ಧವನ್ ಇಲ್ಲದ ಕಾರಣ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವವರು ಯಾರು ಎಂಬುದು ಕುತೂಹಲ ಕೆರಳಿಸಿದೆ. ಯಾಕೆಂದರೆ ರಾಹುಲ್ ಲಭ್ಯತೆ ಬಗ್ಗೆಯೂ ಅನುಮಾನವಿದೆ. ರಿಷಭ್ ಪಂತ್ ಓಪನರ್ ಆಗಿ ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ.

3 / 8
ವಿರಾಟ್ ಕೊಹ್ಲಿ ಈ ಸರಣಿಯಿಂದಲೂ ವಿಶ್ರಾಂತಿ ತೆಗೆದು ಕೊಂಡಿದ್ದಾರೆ. ಹೀಗಾಗಿ ಕೊಹ್ಲಿ ಜಾಗದಲ್ಲಿ ದೀಪಕ್ ಹೂಡಾ ಅಥವಾ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಮಧ್ಯಮ ಕ್ರಮಾಂಕದ ಬಲದವಾದರೆ ರವೀಂದ್ರ ಜಡೇಜಾ ಹಾಗೂ ದಿನೇಶ್ ಕಾರ್ತಿಕ್‌ಗೆ ಫಿನಿಶರ್ ಜವಾಬ್ದಾರಿ ಹೊರಬಹುದು.

ವಿರಾಟ್ ಕೊಹ್ಲಿ ಈ ಸರಣಿಯಿಂದಲೂ ವಿಶ್ರಾಂತಿ ತೆಗೆದು ಕೊಂಡಿದ್ದಾರೆ. ಹೀಗಾಗಿ ಕೊಹ್ಲಿ ಜಾಗದಲ್ಲಿ ದೀಪಕ್ ಹೂಡಾ ಅಥವಾ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಮಧ್ಯಮ ಕ್ರಮಾಂಕದ ಬಲದವಾದರೆ ರವೀಂದ್ರ ಜಡೇಜಾ ಹಾಗೂ ದಿನೇಶ್ ಕಾರ್ತಿಕ್‌ಗೆ ಫಿನಿಶರ್ ಜವಾಬ್ದಾರಿ ಹೊರಬಹುದು.

4 / 8
ಆರ್‌. ಅಶ್ವಿನ್ ​ಗೆ ಆಡುವ ಬಳಗದಲ್ಲಿ ಸ್ಥಾನ ಇದೆಯೇ ಎಂಬುದನ್ನು ನೋಡಬೇಕಿದೆ. ಯಾಕೆಂದರೆ ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಜಡೇಜಾ ಸ್ಪಿನ್‌ ವಿಭಾಗದಲ್ಲಿ ಇರುವುದರಿಂದ ಅಶ್ವಿ‌ನ್​ ಗೆ ಅವಕಾಶ ಅನುಮಾನ.

ಆರ್‌. ಅಶ್ವಿನ್ ​ಗೆ ಆಡುವ ಬಳಗದಲ್ಲಿ ಸ್ಥಾನ ಇದೆಯೇ ಎಂಬುದನ್ನು ನೋಡಬೇಕಿದೆ. ಯಾಕೆಂದರೆ ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಜಡೇಜಾ ಸ್ಪಿನ್‌ ವಿಭಾಗದಲ್ಲಿ ಇರುವುದರಿಂದ ಅಶ್ವಿ‌ನ್​ ಗೆ ಅವಕಾಶ ಅನುಮಾನ.

5 / 8
ವೇಗಿಗಳಾಗಿ ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅರ್ಶ್ ​​ದೀಪ್ ಸಿಂಗ್, ಹರ್ಷಲ್ ಪಟೇಲ್ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

ವೇಗಿಗಳಾಗಿ ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅರ್ಶ್ ​​ದೀಪ್ ಸಿಂಗ್, ಹರ್ಷಲ್ ಪಟೇಲ್ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

6 / 8
ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅರ್ಶ್ ​​ದೀಪ್ ಸಿಂಗ್.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅರ್ಶ್ ​​ದೀಪ್ ಸಿಂಗ್.

7 / 8
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಡಿಡಿ ಸ್ಪೋರ್ಟ್ಸ್​ ನಲ್ಲಿ ನೇರಪ್ರಸಾರ ಕಾಣಲಿದೆ. ಫ್ಯಾನ್​ ಕೋಡ್ ಆ್ಯಪ್​ ನಲ್ಲಿ ಕೂಡ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಡಿಡಿ ಸ್ಪೋರ್ಟ್ಸ್​ ನಲ್ಲಿ ನೇರಪ್ರಸಾರ ಕಾಣಲಿದೆ. ಫ್ಯಾನ್​ ಕೋಡ್ ಆ್ಯಪ್​ ನಲ್ಲಿ ಕೂಡ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

8 / 8

Published On - 9:08 am, Fri, 29 July 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ