AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ… ಹೀಗೊಂದು ‘ನತದೃಷ್ಟ’ದ ವಿಶ್ವ ದಾಖಲೆ

Team India: ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತವಾಗಿ ಟಾಸ್ ಸೋತ ಹೀನಾಯ ದಾಖಲೆಯೊಂದು ನೆದರ್​ಲೆಂಡ್ಸ್ ತಂಡದ ಹೆಸರಿನಲ್ಲಿತ್ತು. ನೆದರ್​ಲೆಂಡ್ಸ್ ತಂಡವು ಸತತವಾಗಿ 11 ಬಾರಿ ಟಾಸ್ ಸೋತಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಟೀಮ್ ಇಂಡಿಯಾ ನತದೃಷ್ಟದೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Oct 26, 2025 | 9:54 AM

Share
ಭಾರತ ತಂಡದ ಹೆಸರಿಗೆ ಹೊಸ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ. ಈ ವರ್ಲ್ಡ್ ರೆಕಾರ್ಡ್​ ನಿರ್ಮಾಣವಾಗಿರುವುದು ನತದೃಷ್ಟದಿಂದ ಎಂಬುದು ವಿಶೇಷ. ಅಂದರೆ ಸತತವಾಗಿ ಟಾಸ್ ಸೋತು ಟೀಮ್ ಇಂಡಿಯಾ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ. ಅದು ಕೂಡ 18 ಬಾರಿ ಟಾಸ್ ಸೋಲುವುದರೊಂದಿಗೆ..!

ಭಾರತ ತಂಡದ ಹೆಸರಿಗೆ ಹೊಸ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ. ಈ ವರ್ಲ್ಡ್ ರೆಕಾರ್ಡ್​ ನಿರ್ಮಾಣವಾಗಿರುವುದು ನತದೃಷ್ಟದಿಂದ ಎಂಬುದು ವಿಶೇಷ. ಅಂದರೆ ಸತತವಾಗಿ ಟಾಸ್ ಸೋತು ಟೀಮ್ ಇಂಡಿಯಾ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ. ಅದು ಕೂಡ 18 ಬಾರಿ ಟಾಸ್ ಸೋಲುವುದರೊಂದಿಗೆ..!

1 / 5
ಹೌದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದು ಸತತವಾಗಿ ಅತ್ಯಧಿಕ ಬಾರಿ ಟಾಸ್ ಸೋತಿರುವ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ರೋಹಿತ್ ಶರ್ಮಾ ಅವರಿಂದ ಶುರುವಾದ ಈ ದಾಖಲೆಯನ್ನು ಆಸ್ಟ್ರೇಲಿಯಾದಲ್ಲಿ ನೂತನ ನಾಯಕ ಶುಭ್​​ಮನ್ ಗಿಲ್ ಮುಂದುವರೆಸಿದ್ದಾರೆ.

ಹೌದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದು ಸತತವಾಗಿ ಅತ್ಯಧಿಕ ಬಾರಿ ಟಾಸ್ ಸೋತಿರುವ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ರೋಹಿತ್ ಶರ್ಮಾ ಅವರಿಂದ ಶುರುವಾದ ಈ ದಾಖಲೆಯನ್ನು ಆಸ್ಟ್ರೇಲಿಯಾದಲ್ಲಿ ನೂತನ ನಾಯಕ ಶುಭ್​​ಮನ್ ಗಿಲ್ ಮುಂದುವರೆಸಿದ್ದಾರೆ.

2 / 5
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್​ಮನ್ ಗಿಲ್​ಗೆ ಅದೃಷ್ಟ ಕೈ ಹಿಡಿದಿಲ್ಲ. ಮೂರು ಬಾರಿ ಕೂಡ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ 18 ಕ್ಕೇರಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್​ಮನ್ ಗಿಲ್​ಗೆ ಅದೃಷ್ಟ ಕೈ ಹಿಡಿದಿಲ್ಲ. ಮೂರು ಬಾರಿ ಕೂಡ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ 18 ಕ್ಕೇರಿದೆ.

3 / 5
ಇದಕ್ಕೂ ಮುನ್ನ ಭಾರತ ತಂಡ ಕೊನೆಯ ಬಾರಿ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದು 2023 ರಲ್ಲಿ. ​ಏಕದಿನ ವಿಶ್ವಕಪ್ 2023ರ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಒಮ್ಮೆಯೂ ಟಾಸ್ ಜಯಿಸಿಲ್ಲ ಎಂಬುದೇ ಅಚ್ಚರಿ. ಇದರ ನಡುವೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಹ ಆಡಿದೆ.

ಇದಕ್ಕೂ ಮುನ್ನ ಭಾರತ ತಂಡ ಕೊನೆಯ ಬಾರಿ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದು 2023 ರಲ್ಲಿ. ​ಏಕದಿನ ವಿಶ್ವಕಪ್ 2023ರ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಒಮ್ಮೆಯೂ ಟಾಸ್ ಜಯಿಸಿಲ್ಲ ಎಂಬುದೇ ಅಚ್ಚರಿ. ಇದರ ನಡುವೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಹ ಆಡಿದೆ.

4 / 5
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಮ್ಮೆಯೂ ಟಾಸ್ ಗೆದ್ದಿರಲಿಲ್ಲ. ಇದಾಗ್ಯೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಭಾರತ ತಂಡವು ಶುಭ್​​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಮೊದಲ ಸರಣಿಯಲ್ಲೇ ಗಿಲ್​ಗೆ ಟಾಸ್ ಅದೃಷ್ಟ ಕೈ ಕೊಟ್ಟಿದೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ ಹದಿನೆಂಟಕ್ಕೇರಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಮ್ಮೆಯೂ ಟಾಸ್ ಗೆದ್ದಿರಲಿಲ್ಲ. ಇದಾಗ್ಯೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಭಾರತ ತಂಡವು ಶುಭ್​​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಮೊದಲ ಸರಣಿಯಲ್ಲೇ ಗಿಲ್​ಗೆ ಟಾಸ್ ಅದೃಷ್ಟ ಕೈ ಕೊಟ್ಟಿದೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ ಹದಿನೆಂಟಕ್ಕೇರಿದೆ.

5 / 5
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​