AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ… ಹೀಗೊಂದು ‘ನತದೃಷ್ಟ’ದ ವಿಶ್ವ ದಾಖಲೆ

Team India: ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಸತತವಾಗಿ ಟಾಸ್ ಸೋತ ಹೀನಾಯ ದಾಖಲೆಯೊಂದು ನೆದರ್​ಲೆಂಡ್ಸ್ ತಂಡದ ಹೆಸರಿನಲ್ಲಿತ್ತು. ನೆದರ್​ಲೆಂಡ್ಸ್ ತಂಡವು ಸತತವಾಗಿ 11 ಬಾರಿ ಟಾಸ್ ಸೋತಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿ ಟೀಮ್ ಇಂಡಿಯಾ ನತದೃಷ್ಟದೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Oct 26, 2025 | 9:54 AM

Share
ಭಾರತ ತಂಡದ ಹೆಸರಿಗೆ ಹೊಸ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ. ಈ ವರ್ಲ್ಡ್ ರೆಕಾರ್ಡ್​ ನಿರ್ಮಾಣವಾಗಿರುವುದು ನತದೃಷ್ಟದಿಂದ ಎಂಬುದು ವಿಶೇಷ. ಅಂದರೆ ಸತತವಾಗಿ ಟಾಸ್ ಸೋತು ಟೀಮ್ ಇಂಡಿಯಾ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ. ಅದು ಕೂಡ 18 ಬಾರಿ ಟಾಸ್ ಸೋಲುವುದರೊಂದಿಗೆ..!

ಭಾರತ ತಂಡದ ಹೆಸರಿಗೆ ಹೊಸ ವಿಶ್ವ ದಾಖಲೆಯೊಂದು ಸೇರ್ಪಡೆಯಾಗಿದೆ. ಈ ವರ್ಲ್ಡ್ ರೆಕಾರ್ಡ್​ ನಿರ್ಮಾಣವಾಗಿರುವುದು ನತದೃಷ್ಟದಿಂದ ಎಂಬುದು ವಿಶೇಷ. ಅಂದರೆ ಸತತವಾಗಿ ಟಾಸ್ ಸೋತು ಟೀಮ್ ಇಂಡಿಯಾ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದೆ. ಅದು ಕೂಡ 18 ಬಾರಿ ಟಾಸ್ ಸೋಲುವುದರೊಂದಿಗೆ..!

1 / 5
ಹೌದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದು ಸತತವಾಗಿ ಅತ್ಯಧಿಕ ಬಾರಿ ಟಾಸ್ ಸೋತಿರುವ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ರೋಹಿತ್ ಶರ್ಮಾ ಅವರಿಂದ ಶುರುವಾದ ಈ ದಾಖಲೆಯನ್ನು ಆಸ್ಟ್ರೇಲಿಯಾದಲ್ಲಿ ನೂತನ ನಾಯಕ ಶುಭ್​​ಮನ್ ಗಿಲ್ ಮುಂದುವರೆಸಿದ್ದಾರೆ.

ಹೌದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ತಂಡವೊಂದು ಸತತವಾಗಿ ಅತ್ಯಧಿಕ ಬಾರಿ ಟಾಸ್ ಸೋತಿರುವ ದಾಖಲೆ ಭಾರತ ತಂಡದ ಹೆಸರಿನಲ್ಲಿದೆ. ರೋಹಿತ್ ಶರ್ಮಾ ಅವರಿಂದ ಶುರುವಾದ ಈ ದಾಖಲೆಯನ್ನು ಆಸ್ಟ್ರೇಲಿಯಾದಲ್ಲಿ ನೂತನ ನಾಯಕ ಶುಭ್​​ಮನ್ ಗಿಲ್ ಮುಂದುವರೆಸಿದ್ದಾರೆ.

2 / 5
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್​ಮನ್ ಗಿಲ್​ಗೆ ಅದೃಷ್ಟ ಕೈ ಹಿಡಿದಿಲ್ಲ. ಮೂರು ಬಾರಿ ಕೂಡ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ 18 ಕ್ಕೇರಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್​ಮನ್ ಗಿಲ್​ಗೆ ಅದೃಷ್ಟ ಕೈ ಹಿಡಿದಿಲ್ಲ. ಮೂರು ಬಾರಿ ಕೂಡ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ 18 ಕ್ಕೇರಿದೆ.

3 / 5
ಇದಕ್ಕೂ ಮುನ್ನ ಭಾರತ ತಂಡ ಕೊನೆಯ ಬಾರಿ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದು 2023 ರಲ್ಲಿ. ​ಏಕದಿನ ವಿಶ್ವಕಪ್ 2023ರ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಒಮ್ಮೆಯೂ ಟಾಸ್ ಜಯಿಸಿಲ್ಲ ಎಂಬುದೇ ಅಚ್ಚರಿ. ಇದರ ನಡುವೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಹ ಆಡಿದೆ.

ಇದಕ್ಕೂ ಮುನ್ನ ಭಾರತ ತಂಡ ಕೊನೆಯ ಬಾರಿ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿದ್ದು 2023 ರಲ್ಲಿ. ​ಏಕದಿನ ವಿಶ್ವಕಪ್ 2023ರ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮಾ ಟಾಸ್ ಗೆದ್ದಿದ್ದರು. ಇದಾದ ಬಳಿಕ ಟೀಮ್ ಇಂಡಿಯಾ ಒಮ್ಮೆಯೂ ಟಾಸ್ ಜಯಿಸಿಲ್ಲ ಎಂಬುದೇ ಅಚ್ಚರಿ. ಇದರ ನಡುವೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಸಹ ಆಡಿದೆ.

4 / 5
ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಮ್ಮೆಯೂ ಟಾಸ್ ಗೆದ್ದಿರಲಿಲ್ಲ. ಇದಾಗ್ಯೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಭಾರತ ತಂಡವು ಶುಭ್​​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಮೊದಲ ಸರಣಿಯಲ್ಲೇ ಗಿಲ್​ಗೆ ಟಾಸ್ ಅದೃಷ್ಟ ಕೈ ಕೊಟ್ಟಿದೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ ಹದಿನೆಂಟಕ್ಕೇರಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ಒಮ್ಮೆಯೂ ಟಾಸ್ ಗೆದ್ದಿರಲಿಲ್ಲ. ಇದಾಗ್ಯೂ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಭಾರತ ತಂಡವು ಶುಭ್​​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಮೊದಲ ಸರಣಿಯಲ್ಲೇ ಗಿಲ್​ಗೆ ಟಾಸ್ ಅದೃಷ್ಟ ಕೈ ಕೊಟ್ಟಿದೆ. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾದ ಟಾಸ್ ಸೋಲಿನ ಸಂಖ್ಯೆ ಹದಿನೆಂಟಕ್ಕೇರಿದೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ