ಹೆಚ್ಚುವರಿ 36 ಎಸೆತಗಳಿಂದ ಟೀಮ್ ಇಂಡಿಯಾ ಕೈ ತಪ್ಪಿದ ಸಾರ್ವಕಾಲಿಕ ಶ್ರೇಷ್ಠ ದಾಖಲೆ

India vs Bangladesh 2nd Test: ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ 233 ರನ್​ಗಳಿಸಿದರೆ, ಟೀಮ್ ಇಂಡಿಯಾ 285 ರನ್​ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಬಾಂಗ್ಲಾದೇಶ್ ತಂಡವನ್ನು 146 ರನ್​ಗಳಿಗೆ ಭಾರತೀಯ ಬೌಲರ್​ಗಳು ಆಲೌಟ್ ಮಾಡಿದ್ದರು. ಅದರಂತೆ ದ್ವಿತೀಯ ಇನಿಂಗ್ಸ್​​ನಲ್ಲಿ 95 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಏಳು ವಿಕೆಟ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

|

Updated on: Oct 01, 2024 | 5:30 PM

ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸಿದೆ. ಡ್ರಾನಲ್ಲಿ ಅಂತ್ಯಗೊಳ್ಳಬೇಕಿದ್ದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ವಿಜಯಲಕ್ಷ್ಮಿಯನ್ನು ಒಲಿಸಿಕೊಂಡಿತು. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಭಾರತ ತಂಡ ಹಲವು ದಾಖಲೆಗಳನ್ನು ಬರೆದರೂ, ಒಂದು ಸಾರ್ವಕಾಲಿಕ ದಾಖಲೆ ಕೈ ತಪ್ಪಿ ಹೋಗಿದೆ. ಅದು ಸಹ ಕೇವಲ 36 ಎಸೆತಗಳಿಂದ ಎಂಬುದೇ ಇಲ್ಲಿ ವಿಶೇಷ.

ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸಿದೆ. ಡ್ರಾನಲ್ಲಿ ಅಂತ್ಯಗೊಳ್ಳಬೇಕಿದ್ದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ವಿಜಯಲಕ್ಷ್ಮಿಯನ್ನು ಒಲಿಸಿಕೊಂಡಿತು. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಭಾರತ ತಂಡ ಹಲವು ದಾಖಲೆಗಳನ್ನು ಬರೆದರೂ, ಒಂದು ಸಾರ್ವಕಾಲಿಕ ದಾಖಲೆ ಕೈ ತಪ್ಪಿ ಹೋಗಿದೆ. ಅದು ಸಹ ಕೇವಲ 36 ಎಸೆತಗಳಿಂದ ಎಂಬುದೇ ಇಲ್ಲಿ ವಿಶೇಷ.

1 / 5
ಅಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಎರಡು ಇನಿಂಗ್ಸ್​ಗಳು ಸೇರಿ ಅತೀ ಕಡಿಮೆ ಎಸೆತಗಳನ್ನು ಎದುರಿಸಿ ಪಂದ್ಯ ಗೆದ್ದ ವಿಶ್ವ ದಾಖಲೆ ಇಂಗ್ಲೆಂಡ್ ತಂಡದ ಹೆಸರಿನಲ್ಲಿದೆ. ಈ ದಾಖಲೆ ನಿರ್ಮಾಣವಾಗಿರುವುದು 1935 ರಲ್ಲಿ. ಅಂದು ವೆಸ್ಟ್ ಇಂಡೀಸ್​ ವಿರುದ್ಧ ಇಂಗ್ಲೆಂಡ್ 276 ಎಸೆತಗಳಲ್ಲಿ (ಎರಡು ಇನಿಂಗ್ಸ್ ಸೇರಿ) ಜಯಭೇರಿ ಬಾರಿಸಿದ್ದರು.

ಅಂದರೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಎರಡು ಇನಿಂಗ್ಸ್​ಗಳು ಸೇರಿ ಅತೀ ಕಡಿಮೆ ಎಸೆತಗಳನ್ನು ಎದುರಿಸಿ ಪಂದ್ಯ ಗೆದ್ದ ವಿಶ್ವ ದಾಖಲೆ ಇಂಗ್ಲೆಂಡ್ ತಂಡದ ಹೆಸರಿನಲ್ಲಿದೆ. ಈ ದಾಖಲೆ ನಿರ್ಮಾಣವಾಗಿರುವುದು 1935 ರಲ್ಲಿ. ಅಂದು ವೆಸ್ಟ್ ಇಂಡೀಸ್​ ವಿರುದ್ಧ ಇಂಗ್ಲೆಂಡ್ 276 ಎಸೆತಗಳಲ್ಲಿ (ಎರಡು ಇನಿಂಗ್ಸ್ ಸೇರಿ) ಜಯಭೇರಿ ಬಾರಿಸಿದ್ದರು.

2 / 5
ಈ ಸಾರ್ವಕಾಲಿಕ ದಾಖಲೆ ಮುರಿಯುವ ಅವಕಾಶ ಟೀಮ್ ಇಂಡಿಯಾ ಮುಂದಿತ್ತು. ಬಾಂಗ್ಲಾದೇಶ್ ವಿರುದ್ಧ ಮೊದಲ ಇನಿಂಗ್ಸ್​ನಲ್ಲಿ 208 ಎಸೆತಗಳನ್ನು ಎದುರಿಸಿದ್ದ ಭಾರತೀಯ ಬ್ಯಾಟರ್​ಗಳು 285 ರನ್ ಕಲೆಹಾಕಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 95 ರನ್​ಗಳನ್ನು ಪಡೆದಿದ್ದರು. ಈ ಗುರಿಯನ್ನು ಬೆನ್ನತ್ತಲು ಟೀಮ್ ಇಂಡಿಯಾ 104 ಎಸೆತಗಳನ್ನು ತೆಗೆದುಕೊಂಡರು.

ಈ ಸಾರ್ವಕಾಲಿಕ ದಾಖಲೆ ಮುರಿಯುವ ಅವಕಾಶ ಟೀಮ್ ಇಂಡಿಯಾ ಮುಂದಿತ್ತು. ಬಾಂಗ್ಲಾದೇಶ್ ವಿರುದ್ಧ ಮೊದಲ ಇನಿಂಗ್ಸ್​ನಲ್ಲಿ 208 ಎಸೆತಗಳನ್ನು ಎದುರಿಸಿದ್ದ ಭಾರತೀಯ ಬ್ಯಾಟರ್​ಗಳು 285 ರನ್ ಕಲೆಹಾಕಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 95 ರನ್​ಗಳನ್ನು ಪಡೆದಿದ್ದರು. ಈ ಗುರಿಯನ್ನು ಬೆನ್ನತ್ತಲು ಟೀಮ್ ಇಂಡಿಯಾ 104 ಎಸೆತಗಳನ್ನು ತೆಗೆದುಕೊಂಡರು.

3 / 5
ಅಂದರೆ ಎರಡು ಇನಿಂಗ್ಸ್​ಗಳ ಮೂಲಕ ಟೀಮ್ ಇಂಡಿಯಾ 312 ಎಸೆತಗಳನ್ನು ಎದುರಿ ಗುರಿ ಮುಟ್ಟಿದ್ದರು. ಒಂದು ವೇಳೆ ಭಾರತೀಯ ಬ್ಯಾಟರ್​ಗಳು ದ್ವಿತೀಯ ಇನಿಂಗ್ಸ್​ನಲ್ಲೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ ಪಂದ್ಯ ಗೆದ್ದ ವಿಶ್ವ ದಾಖಲೆ ನಿರ್ಮಿಸಬಹುದಿತ್ತು.

ಅಂದರೆ ಎರಡು ಇನಿಂಗ್ಸ್​ಗಳ ಮೂಲಕ ಟೀಮ್ ಇಂಡಿಯಾ 312 ಎಸೆತಗಳನ್ನು ಎದುರಿ ಗುರಿ ಮುಟ್ಟಿದ್ದರು. ಒಂದು ವೇಳೆ ಭಾರತೀಯ ಬ್ಯಾಟರ್​ಗಳು ದ್ವಿತೀಯ ಇನಿಂಗ್ಸ್​ನಲ್ಲೂ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ ಪಂದ್ಯ ಗೆದ್ದ ವಿಶ್ವ ದಾಖಲೆ ನಿರ್ಮಿಸಬಹುದಿತ್ತು.

4 / 5
ಆದರೆ ಹೆಚ್ಚುವರಿ 36 ಎಸೆತಗಳನ್ನು ಎದುರಿಸುವ ಮೂಲಕ ಟೀಮ್ ಇಂಡಿಯಾ ಬ್ಯಾಟರ್​ಗಳು ಸಾರ್ವಕಾಲಿಕ ದಾಖಲೆ ಬರೆಯುವ ಅವಕಾಶವನ್ನು ಕೈ ತಪ್ಪಿಕೊಂಡಿಸಿದೆ. ಇದಾಗ್ಯೂ ಬಾಂಗ್ಲಾದೇಶ್ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ತವರಿನಲ್ಲಿ ಸತತ 18 ಟೆಸ್ಟ್ ಸರಣಿಗಳನ್ನು ಗೆದ್ದ ವಿಶೇಷ ಸಾಧನೆ ಮಾಡಿದೆ.

ಆದರೆ ಹೆಚ್ಚುವರಿ 36 ಎಸೆತಗಳನ್ನು ಎದುರಿಸುವ ಮೂಲಕ ಟೀಮ್ ಇಂಡಿಯಾ ಬ್ಯಾಟರ್​ಗಳು ಸಾರ್ವಕಾಲಿಕ ದಾಖಲೆ ಬರೆಯುವ ಅವಕಾಶವನ್ನು ಕೈ ತಪ್ಪಿಕೊಂಡಿಸಿದೆ. ಇದಾಗ್ಯೂ ಬಾಂಗ್ಲಾದೇಶ್ ವಿರುದ್ಧದ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿ ತವರಿನಲ್ಲಿ ಸತತ 18 ಟೆಸ್ಟ್ ಸರಣಿಗಳನ್ನು ಗೆದ್ದ ವಿಶೇಷ ಸಾಧನೆ ಮಾಡಿದೆ.

5 / 5
Follow us
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ