AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023 schedule: ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

India ODI World Cup 2023 schedule: ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on:Jun 27, 2023 | 4:41 PM

Share
ODI World Cup 2023 schedule: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ.

ODI World Cup 2023 schedule: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ.

1 / 13
ಅಕ್ಟೋಬರ್ 5 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಅಕ್ಟೋಬರ್ 5 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

2 / 13
1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

3 / 13
2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

4 / 13
3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

5 / 13
4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

6 / 13
5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

7 / 13
6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

8 / 13
7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

9 / 13
8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

10 / 13
9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

11 / 13
ಅಂದರೆ ಲೀಗ್​ ಹಂತದಲ್ಲಿ ಭಾರತ ತಂಡವು ಒಟ್ಟು 9 ಪಂದ್ಯಗಳನ್ನಾಡಲಿದೆ. ಇನ್ನು ಮೊದಲ ಸೆಮಿಫೈನಲ್ ಪಂದ್ಯವು ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದರೆ, 2ನೇ ಸೆಮಿಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನವೆಂಬರ್ 16 ರಂದು ನಡೆಯಲಿದೆ.

ಅಂದರೆ ಲೀಗ್​ ಹಂತದಲ್ಲಿ ಭಾರತ ತಂಡವು ಒಟ್ಟು 9 ಪಂದ್ಯಗಳನ್ನಾಡಲಿದೆ. ಇನ್ನು ಮೊದಲ ಸೆಮಿಫೈನಲ್ ಪಂದ್ಯವು ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದರೆ, 2ನೇ ಸೆಮಿಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನವೆಂಬರ್ 16 ರಂದು ನಡೆಯಲಿದೆ.

12 / 13
ಹಾಗೆಯೇ ನವೆಂಬರ್ 19 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಹಾಗೆಯೇ ನವೆಂಬರ್ 19 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

13 / 13

Published On - 4:08 pm, Tue, 27 June 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​