Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Team Rankings: ಇಂಗ್ಲೆಂಡ್ ವಿರುದ್ಧ ಸೆಡ್ಡು ಹೊಡೆದು ಪಾಕಿಸ್ತಾನಕ್ಕೆ ಪೆಟ್ಟು ನೀಡಿದ ಭಾರತ

ICC ODI Team Rankings: ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2022 | 2:24 PM

 ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ. ಆಂಗ್ಲರನ್ನು ಕೇವಲ 110 ರನ್​ಗಳಿಗೆ ಆಲೌಟ್ ಮಾಡಿ, 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಭಾರತ ತಂಡವು ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಮೇಲೇರಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐಸಿಸಿ ಏಕದಿನ ತಂಡಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಟಾಪ್​-3 ನಲ್ಲಿ ಕಾಣಿಸಿಕೊಂಡಿದೆ.

ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ. ಆಂಗ್ಲರನ್ನು ಕೇವಲ 110 ರನ್​ಗಳಿಗೆ ಆಲೌಟ್ ಮಾಡಿ, 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಭಾರತ ತಂಡವು ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಮೇಲೇರಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐಸಿಸಿ ಏಕದಿನ ತಂಡಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಟಾಪ್​-3 ನಲ್ಲಿ ಕಾಣಿಸಿಕೊಂಡಿದೆ.

1 / 13
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡ ಒಟ್ಟು 105 ಪಾಯಿಂಟ್ಸ್ ಹೊಂದಿತ್ತು. ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ 3 ಅಂಕ ಗಳಿಸಿ ಒಟ್ಟು 108 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಅತ್ತ 106 ಅಂಕಗಳನ್ನು ಹೊಂದಿದ್ದ ಪಾಕಿಸ್ತಾನ್ 4ನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ದ ಭಾರತಕ್ಕೆ ಇನ್ನೂ 2 ಪಂದ್ಯಗಳು ಬಾಕಿ ಇವೆ.

ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡ ಒಟ್ಟು 105 ಪಾಯಿಂಟ್ಸ್ ಹೊಂದಿತ್ತು. ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ 3 ಅಂಕ ಗಳಿಸಿ ಒಟ್ಟು 108 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಅತ್ತ 106 ಅಂಕಗಳನ್ನು ಹೊಂದಿದ್ದ ಪಾಕಿಸ್ತಾನ್ 4ನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ದ ಭಾರತಕ್ಕೆ ಇನ್ನೂ 2 ಪಂದ್ಯಗಳು ಬಾಕಿ ಇವೆ.

2 / 13
ಇನ್ನುಳಿದ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಅಂಕಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಬಹುದು. ಇನ್ನೊಂದೆಡೆ ಭಾರತ ತಂಡ ಎರಡೂ ಪಂದ್ಯಗಳಲ್ಲಿ ಸೋತರೆ ಬಾಬರ್ ಆಜಂ ನೇತೃತ್ವದ ಪಾಕಿಸ್ತಾನ ತಂಡ ಮತ್ತೆ 3ನೇ ಸ್ಥಾನಕ್ಕೆ ಬರಲಿದೆ. ಹೀಗಾಗಿ ಮುಂದಿನ 2 ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವದ್ದು. ಇನ್ನೊಂದೆಡೆ ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

ಇನ್ನುಳಿದ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಅಂಕಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಬಹುದು. ಇನ್ನೊಂದೆಡೆ ಭಾರತ ತಂಡ ಎರಡೂ ಪಂದ್ಯಗಳಲ್ಲಿ ಸೋತರೆ ಬಾಬರ್ ಆಜಂ ನೇತೃತ್ವದ ಪಾಕಿಸ್ತಾನ ತಂಡ ಮತ್ತೆ 3ನೇ ಸ್ಥಾನಕ್ಕೆ ಬರಲಿದೆ. ಹೀಗಾಗಿ ಮುಂದಿನ 2 ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವದ್ದು. ಇನ್ನೊಂದೆಡೆ ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

3 / 13
10- ಅಫ್ಘಾನಿಸ್ತಾನ್ (69 ರೇಟಿಂಗ್)

10- ಅಫ್ಘಾನಿಸ್ತಾನ್ (69 ರೇಟಿಂಗ್)

4 / 13
9- ವೆಸ್ಟ್ ಇಂಡೀಸ್ (71 ರೇಟಿಂಗ್)

9- ವೆಸ್ಟ್ ಇಂಡೀಸ್ (71 ರೇಟಿಂಗ್)

5 / 13
8- ಶ್ರೀಲಂಕಾ (92 ರೇಟಿಂಗ್)

8- ಶ್ರೀಲಂಕಾ (92 ರೇಟಿಂಗ್)

6 / 13
7- ಬಾಂಗ್ಲಾದೇಶ (96 ರೇಟಿಂಗ್)

7- ಬಾಂಗ್ಲಾದೇಶ (96 ರೇಟಿಂಗ್)

7 / 13
6- ಸೌತ್ ಆಫ್ರಿಕಾ (99 ರೇಟಿಂಗ್)

6- ಸೌತ್ ಆಫ್ರಿಕಾ (99 ರೇಟಿಂಗ್)

8 / 13
5- ಆಸ್ಟ್ರೇಲಿಯಾ (101 ರೇಟಿಂಗ್)

5- ಆಸ್ಟ್ರೇಲಿಯಾ (101 ರೇಟಿಂಗ್)

9 / 13
4- ಪಾಕಿಸ್ತಾನ್ (106 ರೇಟಿಂಗ್)

4- ಪಾಕಿಸ್ತಾನ್ (106 ರೇಟಿಂಗ್)

10 / 13
3- ಭಾರತ (108 ರೇಟಿಂಗ್)

3- ಭಾರತ (108 ರೇಟಿಂಗ್)

11 / 13
2- ಇಂಗ್ಲೆಂಡ್ (122 ರೇಟಿಂಗ್)

2- ಇಂಗ್ಲೆಂಡ್ (122 ರೇಟಿಂಗ್)

12 / 13
1- ನ್ಯೂಜಿಲೆಂಡ್ (127 ರೇಟಿಂಗ್​)

1- ನ್ಯೂಜಿಲೆಂಡ್ (127 ರೇಟಿಂಗ್​)

13 / 13
Follow us
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ