Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Team Rankings: ಇಂಗ್ಲೆಂಡ್ ವಿರುದ್ಧ ಸೆಡ್ಡು ಹೊಡೆದು ಪಾಕಿಸ್ತಾನಕ್ಕೆ ಪೆಟ್ಟು ನೀಡಿದ ಭಾರತ

ICC ODI Team Rankings: ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Jul 13, 2022 | 2:24 PM

 ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ. ಆಂಗ್ಲರನ್ನು ಕೇವಲ 110 ರನ್​ಗಳಿಗೆ ಆಲೌಟ್ ಮಾಡಿ, 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಭಾರತ ತಂಡವು ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಮೇಲೇರಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐಸಿಸಿ ಏಕದಿನ ತಂಡಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಟಾಪ್​-3 ನಲ್ಲಿ ಕಾಣಿಸಿಕೊಂಡಿದೆ.

ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭಾರಂಭ ಮಾಡಿದೆ. ಆಂಗ್ಲರನ್ನು ಕೇವಲ 110 ರನ್​ಗಳಿಗೆ ಆಲೌಟ್ ಮಾಡಿ, 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಭಾರತ ತಂಡವು ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಮೇಲೇರಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಐಸಿಸಿ ಏಕದಿನ ತಂಡಗಳ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಟಾಪ್​-3 ನಲ್ಲಿ ಕಾಣಿಸಿಕೊಂಡಿದೆ.

1 / 13
ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡ ಒಟ್ಟು 105 ಪಾಯಿಂಟ್ಸ್ ಹೊಂದಿತ್ತು. ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ 3 ಅಂಕ ಗಳಿಸಿ ಒಟ್ಟು 108 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಅತ್ತ 106 ಅಂಕಗಳನ್ನು ಹೊಂದಿದ್ದ ಪಾಕಿಸ್ತಾನ್ 4ನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ದ ಭಾರತಕ್ಕೆ ಇನ್ನೂ 2 ಪಂದ್ಯಗಳು ಬಾಕಿ ಇವೆ.

ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡ ಒಟ್ಟು 105 ಪಾಯಿಂಟ್ಸ್ ಹೊಂದಿತ್ತು. ಮೊದಲ ಏಕದಿನ ಪಂದ್ಯದ ಗೆಲುವಿನೊಂದಿಗೆ 3 ಅಂಕ ಗಳಿಸಿ ಒಟ್ಟು 108 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಿಗಿದಿದೆ. ಅತ್ತ 106 ಅಂಕಗಳನ್ನು ಹೊಂದಿದ್ದ ಪಾಕಿಸ್ತಾನ್ 4ನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ವಿರುದ್ದ ಭಾರತಕ್ಕೆ ಇನ್ನೂ 2 ಪಂದ್ಯಗಳು ಬಾಕಿ ಇವೆ.

2 / 13
ಇನ್ನುಳಿದ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಅಂಕಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಬಹುದು. ಇನ್ನೊಂದೆಡೆ ಭಾರತ ತಂಡ ಎರಡೂ ಪಂದ್ಯಗಳಲ್ಲಿ ಸೋತರೆ ಬಾಬರ್ ಆಜಂ ನೇತೃತ್ವದ ಪಾಕಿಸ್ತಾನ ತಂಡ ಮತ್ತೆ 3ನೇ ಸ್ಥಾನಕ್ಕೆ ಬರಲಿದೆ. ಹೀಗಾಗಿ ಮುಂದಿನ 2 ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವದ್ದು. ಇನ್ನೊಂದೆಡೆ ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

ಇನ್ನುಳಿದ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ, ಅಂಕಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಬಹುದು. ಇನ್ನೊಂದೆಡೆ ಭಾರತ ತಂಡ ಎರಡೂ ಪಂದ್ಯಗಳಲ್ಲಿ ಸೋತರೆ ಬಾಬರ್ ಆಜಂ ನೇತೃತ್ವದ ಪಾಕಿಸ್ತಾನ ತಂಡ ಮತ್ತೆ 3ನೇ ಸ್ಥಾನಕ್ಕೆ ಬರಲಿದೆ. ಹೀಗಾಗಿ ಮುಂದಿನ 2 ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವದ್ದು. ಇನ್ನೊಂದೆಡೆ ಟೀಮ್ ಇಂಡಿಯಾ ವಿರುದ್ದ ಹೀನಾಯವಾಗಿ ಸೋತರೂ ಇಂಗ್ಲೆಂಡ್ ತಂಡವು 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹಾಗಿದ್ರೆ ಏಕದಿನ ತಂಡಗಳ ಐಸಿಸಿ ನೂತನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ನೋಡೋಣ...

3 / 13
10- ಅಫ್ಘಾನಿಸ್ತಾನ್ (69 ರೇಟಿಂಗ್)

10- ಅಫ್ಘಾನಿಸ್ತಾನ್ (69 ರೇಟಿಂಗ್)

4 / 13
9- ವೆಸ್ಟ್ ಇಂಡೀಸ್ (71 ರೇಟಿಂಗ್)

9- ವೆಸ್ಟ್ ಇಂಡೀಸ್ (71 ರೇಟಿಂಗ್)

5 / 13
8- ಶ್ರೀಲಂಕಾ (92 ರೇಟಿಂಗ್)

8- ಶ್ರೀಲಂಕಾ (92 ರೇಟಿಂಗ್)

6 / 13
7- ಬಾಂಗ್ಲಾದೇಶ (96 ರೇಟಿಂಗ್)

7- ಬಾಂಗ್ಲಾದೇಶ (96 ರೇಟಿಂಗ್)

7 / 13
6- ಸೌತ್ ಆಫ್ರಿಕಾ (99 ರೇಟಿಂಗ್)

6- ಸೌತ್ ಆಫ್ರಿಕಾ (99 ರೇಟಿಂಗ್)

8 / 13
5- ಆಸ್ಟ್ರೇಲಿಯಾ (101 ರೇಟಿಂಗ್)

5- ಆಸ್ಟ್ರೇಲಿಯಾ (101 ರೇಟಿಂಗ್)

9 / 13
4- ಪಾಕಿಸ್ತಾನ್ (106 ರೇಟಿಂಗ್)

4- ಪಾಕಿಸ್ತಾನ್ (106 ರೇಟಿಂಗ್)

10 / 13
3- ಭಾರತ (108 ರೇಟಿಂಗ್)

3- ಭಾರತ (108 ರೇಟಿಂಗ್)

11 / 13
2- ಇಂಗ್ಲೆಂಡ್ (122 ರೇಟಿಂಗ್)

2- ಇಂಗ್ಲೆಂಡ್ (122 ರೇಟಿಂಗ್)

12 / 13
1- ನ್ಯೂಜಿಲೆಂಡ್ (127 ರೇಟಿಂಗ್​)

1- ನ್ಯೂಜಿಲೆಂಡ್ (127 ರೇಟಿಂಗ್​)

13 / 13
Follow us
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ