AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI NZ 1st ODI: ಧವನ್-ಗಿಲ್ ಭರ್ಜರಿ ಆರಂಭ: ಭಾರತದ ಪ್ಲೇಯಿಂಗ್ XI ಇಲ್ಲಿದೆ

India vs New Zealand 1st ODI: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್​​ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

TV9 Web
| Edited By: |

Updated on:Nov 25, 2022 | 7:27 AM

Share
ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್​​ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ.  ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್​​ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

1 / 11
ನಾಯಕ ಶಿಖರ್ ಧವನ್ ಓಪನರ್ ಆಗಿ ಕಣಕ್ಕಿಳಿದಿದ್ದಾರೆ

ನಾಯಕ ಶಿಖರ್ ಧವನ್ ಓಪನರ್ ಆಗಿ ಕಣಕ್ಕಿಳಿದಿದ್ದಾರೆ

2 / 11
ಧವನ್​ಗೆ ಜೊತೆಯಾಗಿ ಶುಭ್​​ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಧವನ್​ಗೆ ಜೊತೆಯಾಗಿ ಶುಭ್​​ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

3 / 11
ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ.

4 / 11
ಇನ್​-ಫಾರ್ಮ್ ಬ್ಯಾಟರ್ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

ಇನ್​-ಫಾರ್ಮ್ ಬ್ಯಾಟರ್ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

5 / 11
ಟಿ20 ಸರಣಿಯಲ್ಲಿ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಟಿ20 ಸರಣಿಯಲ್ಲಿ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

6 / 11
ವಿಕೆಟ್ ಕೀಪಿಂಗ್ ಜವಾಬ್ದಾರಿ ರಿಷಭ್ ಪಂತ್ ವಹಿಸಲಿದ್ದಾರೆ.

v

7 / 11
ದೀಪಕ್ ಹೂಡ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದುಕೊಂಡಿದ್ದಾರೆ.

8 / 11
ದೀರ್ಘ ಸಮಯದ ಬಳಿಕ ಶಾರ್ದೂಲ್ ಠಾಕೂರ್​ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ.

ದೀರ್ಘ ಸಮಯದ ಬಳಿಕ ಶಾರ್ದೂಲ್ ಠಾಕೂರ್​ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ.

9 / 11
ಸ್ಪಿನ್ನರ್​ಗಳ ಕೂಟದಿಂದ ಯುಜ್ವೇದ್ರ ಚಹಲ್ ಇದ್ದಾರೆ.

ಸ್ಪಿನ್ನರ್​ಗಳ ಕೂಟದಿಂದ ಯುಜ್ವೇದ್ರ ಚಹಲ್ ಇದ್ದಾರೆ.

10 / 11
ಪ್ರಮುಖ ವೇಗಿಯಾಗಿ ಅರ್ಶ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ.

ಪ್ರಮುಖ ವೇಗಿಯಾಗಿ ಅರ್ಶ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ.

11 / 11

Published On - 7:27 am, Fri, 25 November 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ