AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ: ಯಾರಿಗೆ ಚಾನ್ಸ್​?

India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್​ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್​ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 28, 2025 | 2:23 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

1 / 5
ಏಕೆಂದರೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಏಕೆಂದರೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

2 / 5
ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

3 / 5
ಅಭಿಷೇಕ್ ಶರ್ಮಾ, ಶುಭ್​​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

ಅಭಿಷೇಕ್ ಶರ್ಮಾ, ಶುಭ್​​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

4 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!