AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ: ಯಾರಿಗೆ ಚಾನ್ಸ್​?

India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್​ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್​ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 28, 2025 | 2:23 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

1 / 5
ಏಕೆಂದರೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

ಏಕೆಂದರೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

2 / 5
ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

3 / 5
ಅಭಿಷೇಕ್ ಶರ್ಮಾ, ಶುಭ್​​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

ಅಭಿಷೇಕ್ ಶರ್ಮಾ, ಶುಭ್​​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

4 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

5 / 5
Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ