AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England: ಹೈವೋಲ್ಟೇಜ್ ಸೆಮೀಸ್ ಪಂದ್ಯಕ್ಕೆ 1 ದೊಡ್ಡ ಬದಲಾವಣೆ: ಇಲ್ಲಿದೆ ಭಾರತದ ಸಂಭಾವ್ಯ ಪ್ಲೇಯಿಂಗ್ XI

India Playing XI vs England: ಟಿ20 ವಿಶ್ವಕಪ್​ನ ದ್ವಿತೀಯ ಸೆಮಿ ಫೈನಲ್​ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಹಾಗಾದರೆ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡೋಣ.

TV9 Web
| Edited By: |

Updated on: Nov 10, 2022 | 10:27 AM

Share
ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡಕ್ಕೆ ಇಂದು ಮಹತ್ವದ ದಿನ. ಐಸಿಸಿ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿ ಫೈನಲ್​ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಎರಡು ಬಲಿಷ್ಠ ತಂಡಗಳ ನಡುವಣ ಕಾಳಗಕ್ಕೆ ಅಡಿಲೇಡ್​ನ ಓವಲ್​​ ಮೈದಾನ ಸಾಕ್ಷಿಯಾಗಲಿದೆ. ಹಾಗಾದರೆ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡೋಣ.

ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡಕ್ಕೆ ಇಂದು ಮಹತ್ವದ ದಿನ. ಐಸಿಸಿ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿ ಫೈನಲ್​ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಎರಡು ಬಲಿಷ್ಠ ತಂಡಗಳ ನಡುವಣ ಕಾಳಗಕ್ಕೆ ಅಡಿಲೇಡ್​ನ ಓವಲ್​​ ಮೈದಾನ ಸಾಕ್ಷಿಯಾಗಲಿದೆ. ಹಾಗಾದರೆ ಈ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡೋಣ.

1 / 12
ಓಪನರ್ ಆಗಿ ಕೆಎಲ್ ರಾಹುಲ್ ಆಡುವುದು ಖಚಿತ. ಕಳೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಇವರು ಅರ್ಧಶತಕ ಸಿಡಿಸಿ ಭರ್ಜರಿ ಫಾರ್ಮ್​ನಲ್ಲಿ ಕೂಡ ಇದ್ದಾರೆ.

ಓಪನರ್ ಆಗಿ ಕೆಎಲ್ ರಾಹುಲ್ ಆಡುವುದು ಖಚಿತ. ಕಳೆದ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಇವರು ಅರ್ಧಶತಕ ಸಿಡಿಸಿ ಭರ್ಜರಿ ಫಾರ್ಮ್​ನಲ್ಲಿ ಕೂಡ ಇದ್ದಾರೆ.

2 / 12
ರೋಹಿತ್ ಶರ್ಮಾ ಕೂಡ ರಾಹುಲ್ ಜೊತೆ ಕಣಕ್ಕಿಳಿಯಲಿದ್ದಾರೆ. ಹಿಟ್​ಮ್ಯಾನ್ ಕಡೆಯಿಂದ ಇಂದು ನಾಯಕನ ಆಟ ಬರಬೇಕಿದೆ.

ರೋಹಿತ್ ಶರ್ಮಾ ಕೂಡ ರಾಹುಲ್ ಜೊತೆ ಕಣಕ್ಕಿಳಿಯಲಿದ್ದಾರೆ. ಹಿಟ್​ಮ್ಯಾನ್ ಕಡೆಯಿಂದ ಇಂದು ನಾಯಕನ ಆಟ ಬರಬೇಕಿದೆ.

3 / 12
ವಿರಾಟ್ ಕೊಹ್ಲಿ ಈ ಟೂರ್ನಿಯಲ್ಲಿ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಈ ಟೂರ್ನಿಯಲ್ಲಿ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ.

4 / 12
ಸೂರ್ಯಕುಮಾರ್ ಯಾದವ್ ಕೂಡ ಆಕರ್ಷಕ ಫಾರ್ಮ್​ನಲ್ಲಿದ್ದಾರೆ.

ಸೂರ್ಯಕುಮಾರ್ ಯಾದವ್ ಕೂಡ ಆಕರ್ಷಕ ಫಾರ್ಮ್​ನಲ್ಲಿದ್ದಾರೆ.

5 / 12
ರಿಷಭ್ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ನೀಡಲಾಗಿತ್ತು. ಆದರೆ, ಸರಿಯಾಗಿ ಉಪಯೋಗಿಸಿಕೊಂಡಿಲ್ಲ. ಹೀಗಿದ್ದರೂ ಪಂತ್​ಗೆ ಮತ್ತೊಂದು ಚಾನ್ಸ್ ಸಿಗಬಹುದು.

ರಿಷಭ್ ಪಂತ್​ಗೆ ಜಿಂಬಾಬ್ವೆ ವಿರುದ್ಧ ಅವಕಾಶ ನೀಡಲಾಗಿತ್ತು. ಆದರೆ, ಸರಿಯಾಗಿ ಉಪಯೋಗಿಸಿಕೊಂಡಿಲ್ಲ. ಹೀಗಿದ್ದರೂ ಪಂತ್​ಗೆ ಮತ್ತೊಂದು ಚಾನ್ಸ್ ಸಿಗಬಹುದು.

6 / 12
ಹಾರ್ದಿಕ್ ಪಾಂಡ್ಯ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್​ನ ಅಗತ್ಯವಿದೆ.

ಹಾರ್ದಿಕ್ ಪಾಂಡ್ಯ ಕಡೆಯಿಂದ ಒಂದೊಳ್ಳೆ ಇನ್ನಿಂಗ್ಸ್​ನ ಅಗತ್ಯವಿದೆ.

7 / 12
ಅಕ್ಷರ್ ಪಟೇಲ್ ಸ್ಥಾನ ಬಹುತೇಕ ಭದ್ರವಾಗಿದೆ.

ಅಕ್ಷರ್ ಪಟೇಲ್ ಸ್ಥಾನ ಬಹುತೇಕ ಭದ್ರವಾಗಿದೆ.

8 / 12
ರವಿಚಂದ್ರನ್ ಅಶ್ವಿನ್ ಜಾಗದಲ್ಲಿ ಯುಜ್ವೇಂದ್ರ ಚಹಲ್ ಆಡುವ ಸಂಭವವಿದೆ. ಈ ಒಂದು ಬದಲಾವಣೆ ಟೀಮ್ ಇಂಡಿಯಾದಲ್ಲಿ ನಿರೀಕ್ಷಿಸಲಾಗಿದೆ.

ರವಿಚಂದ್ರನ್ ಅಶ್ವಿನ್ ಜಾಗದಲ್ಲಿ ಯುಜ್ವೇಂದ್ರ ಚಹಲ್ ಆಡುವ ಸಂಭವವಿದೆ. ಈ ಒಂದು ಬದಲಾವಣೆ ಟೀಮ್ ಇಂಡಿಯಾದಲ್ಲಿ ನಿರೀಕ್ಷಿಸಲಾಗಿದೆ.

9 / 12
ಭುವನೇಶ್ವರ್ ಕುಮಾರ್.

ಭುವನೇಶ್ವರ್ ಕುಮಾರ್.

10 / 12
ಮೊಹಮ್ಮದ್ ಶಮಿ ಈ ಟೂರ್ನಿಯಲ್ಲಿ ಮಾರಕವಾಗಿ ಗೋಚರಿಸಿದ್ದಾರೆ.

ಮೊಹಮ್ಮದ್ ಶಮಿ ಈ ಟೂರ್ನಿಯಲ್ಲಿ ಮಾರಕವಾಗಿ ಗೋಚರಿಸಿದ್ದಾರೆ.

11 / 12
ಅರ್ಶ್​ದೀಪ್ ಸಿಂಗ್ ಕೂಡ ವಿಕೆಟ್ ಟೇಕಿಂಗ್ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ವಿಕೆಟ್ ಟೇಕಿಂಗ್ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ.

12 / 12
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು