AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI Test: ವಿಂಡೀಸ್ ವಿರುದ್ಧದ ಟೆಸ್ಟ್​ಗೆ 3 ಹೊಸ ಬ್ಯಾಟರ್, 3 ಹೊಸ ಬೌಲರ್: ಟೀಮ್ ಇಂಡಿಯಾದಲ್ಲಿ ಬದಲಾವಣೆ ಪರ್ವ?

ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

Vinay Bhat
|

Updated on: Jun 22, 2023 | 8:58 AM

ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ ನಾಡಿಗೆ ಟೀಮ್ ಇಂಡಿಯಾ ಪ್ರವಾಸ ಬೆಳೆಸಲಿದ್ದು, ಅಲ್ಲಿ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ಆಡಲಿದೆ.

ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ ನಾಡಿಗೆ ಟೀಮ್ ಇಂಡಿಯಾ ಪ್ರವಾಸ ಬೆಳೆಸಲಿದ್ದು, ಅಲ್ಲಿ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 6
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟ ಮಾಡಲಿದೆ. ಇದರ ಮೂಲಕ ಮುಂದಿನ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶುರುವಾಗಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟ ಮಾಡಲಿದೆ. ಇದರ ಮೂಲಕ ಮುಂದಿನ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶುರುವಾಗಲಿದೆ.

2 / 6
ಇತ್ತೀಚೆಗಷ್ಟೆ ಮುಕ್ತಾಯಗೊಂಡ ಎರಡನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮುಂದಿನ ಆವೃತ್ತಿಗಾಗಿ ಬಲಿಷ್ಠ ತಂಡವನ್ನು ಕಟ್ಟಬೇಕಿದೆ. ಇದಕ್ಕಾಗಿ ಬಿಸಿಸಿಐ ಹೊಸ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಎರಡನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮುಂದಿನ ಆವೃತ್ತಿಗಾಗಿ ಬಲಿಷ್ಠ ತಂಡವನ್ನು ಕಟ್ಟಬೇಕಿದೆ. ಇದಕ್ಕಾಗಿ ಬಿಸಿಸಿಐ ಹೊಸ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

3 / 6
ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

4 / 6
ಅತ್ತ ರಿಷಭ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇಂಜುರಿಯಲ್ಲಿದ್ದಾರೆ. ಹೀಗಾಗಿ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ಯುವ ಆಟಗಾರರಾದ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಹಾಗೂ ರಜತ್ ಪಟಿದಾರ್ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅತ್ತ ರಿಷಭ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇಂಜುರಿಯಲ್ಲಿದ್ದಾರೆ. ಹೀಗಾಗಿ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ಯುವ ಆಟಗಾರರಾದ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಹಾಗೂ ರಜತ್ ಪಟಿದಾರ್ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

5 / 6
ಭಾರತದ ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಬೇಕಾಗಿದೆ. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಸದ್ಯದಲ್ಲಿ ಟೆಸ್ಟ್​ಗೆ ನಿವೃತ್ತಿ ನೀಡುವ ಸಾಧ್ಯತೆ ಇದೆ. ಜಸ್​ಪ್ರಿತ್ ಬುಮ್ರಾ ಹಾಗೂ ಪ್ರಸಿದ್ಧ್ ಕೃಷ್ಟ ಇಂಜುರಿಯಲ್ಲಿದ್ದಾರೆ. ಹೀಗಾಗಿ ಮಾರಕ ವೇಗಿಗಳ ಅವಶ್ಯಕತೆ ಭಾರತಕ್ಕಿದೆ.

ಭಾರತದ ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಬೇಕಾಗಿದೆ. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಸದ್ಯದಲ್ಲಿ ಟೆಸ್ಟ್​ಗೆ ನಿವೃತ್ತಿ ನೀಡುವ ಸಾಧ್ಯತೆ ಇದೆ. ಜಸ್​ಪ್ರಿತ್ ಬುಮ್ರಾ ಹಾಗೂ ಪ್ರಸಿದ್ಧ್ ಕೃಷ್ಟ ಇಂಜುರಿಯಲ್ಲಿದ್ದಾರೆ. ಹೀಗಾಗಿ ಮಾರಕ ವೇಗಿಗಳ ಅವಶ್ಯಕತೆ ಭಾರತಕ್ಕಿದೆ.

6 / 6
Follow us
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!