AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI Test: ವಿಂಡೀಸ್ ವಿರುದ್ಧದ ಟೆಸ್ಟ್​ಗೆ 3 ಹೊಸ ಬ್ಯಾಟರ್, 3 ಹೊಸ ಬೌಲರ್: ಟೀಮ್ ಇಂಡಿಯಾದಲ್ಲಿ ಬದಲಾವಣೆ ಪರ್ವ?

ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

Vinay Bhat
|

Updated on: Jun 22, 2023 | 8:58 AM

Share
ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ ನಾಡಿಗೆ ಟೀಮ್ ಇಂಡಿಯಾ ಪ್ರವಾಸ ಬೆಳೆಸಲಿದ್ದು, ಅಲ್ಲಿ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ಆಡಲಿದೆ.

ಭಾರತ ಕ್ರಿಕೆಟ್ ತಂಡ ತನ್ನ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ ನಾಡಿಗೆ ಟೀಮ್ ಇಂಡಿಯಾ ಪ್ರವಾಸ ಬೆಳೆಸಲಿದ್ದು, ಅಲ್ಲಿ ಎರಡು ಪಂದ್ಯಗಳ ಟೆಸ್ಟ್, ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿ ಆಡಲಿದೆ.

1 / 6
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟ ಮಾಡಲಿದೆ. ಇದರ ಮೂಲಕ ಮುಂದಿನ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶುರುವಾಗಲಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಇನ್ನೇನು ಕೆಲವೇ ದಿನಗಳಲ್ಲಿ ಪ್ರಕಟ ಮಾಡಲಿದೆ. ಇದರ ಮೂಲಕ ಮುಂದಿನ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಶುರುವಾಗಲಿದೆ.

2 / 6
ಇತ್ತೀಚೆಗಷ್ಟೆ ಮುಕ್ತಾಯಗೊಂಡ ಎರಡನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮುಂದಿನ ಆವೃತ್ತಿಗಾಗಿ ಬಲಿಷ್ಠ ತಂಡವನ್ನು ಕಟ್ಟಬೇಕಿದೆ. ಇದಕ್ಕಾಗಿ ಬಿಸಿಸಿಐ ಹೊಸ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಎರಡನೇ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಮುಂದಿನ ಆವೃತ್ತಿಗಾಗಿ ಬಲಿಷ್ಠ ತಂಡವನ್ನು ಕಟ್ಟಬೇಕಿದೆ. ಇದಕ್ಕಾಗಿ ಬಿಸಿಸಿಐ ಹೊಸ ಯೋಜನೆ ರೂಪಿಸುತ್ತಿದೆ ಎನ್ನಲಾಗಿದೆ.

3 / 6
ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಮೂರು ಹೊಸ ಬ್ಯಾಟರ್ ಮತ್ತು ಮೂರು ಹೊಸ ಬೌಲರ್ ಕರೆತರಲು ಬಿಸಿಸಿಐ ಪ್ಲಾನ್ ಮಾಡಿದಂತಿದೆ. ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಹೆಚ್ಚು ಸಮಯ ಟೆಸ್ಟ್ ಆಡುವುದು ಅನುಮಾನ. ರೋಹಿತ್ ಶರ್ಮಾ ಫಾರ್ಮ್​ನಲ್ಲಿಲ್ಲ.

4 / 6
ಅತ್ತ ರಿಷಭ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇಂಜುರಿಯಲ್ಲಿದ್ದಾರೆ. ಹೀಗಾಗಿ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ಯುವ ಆಟಗಾರರಾದ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಹಾಗೂ ರಜತ್ ಪಟಿದಾರ್ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅತ್ತ ರಿಷಭ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಇಂಜುರಿಯಲ್ಲಿದ್ದಾರೆ. ಹೀಗಾಗಿ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೆ ಯುವ ಆಟಗಾರರಾದ ಅಭಿಮನ್ಯು ಈಶ್ವರನ್, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಹಾಗೂ ರಜತ್ ಪಟಿದಾರ್ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

5 / 6
ಭಾರತದ ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಬೇಕಾಗಿದೆ. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಸದ್ಯದಲ್ಲಿ ಟೆಸ್ಟ್​ಗೆ ನಿವೃತ್ತಿ ನೀಡುವ ಸಾಧ್ಯತೆ ಇದೆ. ಜಸ್​ಪ್ರಿತ್ ಬುಮ್ರಾ ಹಾಗೂ ಪ್ರಸಿದ್ಧ್ ಕೃಷ್ಟ ಇಂಜುರಿಯಲ್ಲಿದ್ದಾರೆ. ಹೀಗಾಗಿ ಮಾರಕ ವೇಗಿಗಳ ಅವಶ್ಯಕತೆ ಭಾರತಕ್ಕಿದೆ.

ಭಾರತದ ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಬೇಕಾಗಿದೆ. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಸದ್ಯದಲ್ಲಿ ಟೆಸ್ಟ್​ಗೆ ನಿವೃತ್ತಿ ನೀಡುವ ಸಾಧ್ಯತೆ ಇದೆ. ಜಸ್​ಪ್ರಿತ್ ಬುಮ್ರಾ ಹಾಗೂ ಪ್ರಸಿದ್ಧ್ ಕೃಷ್ಟ ಇಂಜುರಿಯಲ್ಲಿದ್ದಾರೆ. ಹೀಗಾಗಿ ಮಾರಕ ವೇಗಿಗಳ ಅವಶ್ಯಕತೆ ಭಾರತಕ್ಕಿದೆ.

6 / 6
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್