AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Test Squad: ಟೀಮ್ ಇಂಡಿಯಾದಲ್ಲಿ ಮೂವರು ಆಲ್​ರೌಂಡರ್​ಗಳಿಗೆ ಮಣೆ

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಕ್ಟೋಬರ್ 24 ರಿಂದ ಶುರುವಾಗಲಿರುವ ಎರಡನೇ ಪಂದ್ಯಕ್ಕೆ ಪುಣೆ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ನವೆಂಬರ್ 1 ರಿಂದ ಆರಂಭವಾಗಲಿರುವ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Oct 12, 2024 | 7:34 AM

Share
ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

1 / 6
ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

2 / 6
ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

3 / 6
ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

4 / 6
ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ