India Test Squad: ಟೀಮ್ ಇಂಡಿಯಾದಲ್ಲಿ ಮೂವರು ಆಲ್​ರೌಂಡರ್​ಗಳಿಗೆ ಮಣೆ

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಕ್ಟೋಬರ್ 24 ರಿಂದ ಶುರುವಾಗಲಿರುವ ಎರಡನೇ ಪಂದ್ಯಕ್ಕೆ ಪುಣೆ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ನವೆಂಬರ್ 1 ರಿಂದ ಆರಂಭವಾಗಲಿರುವ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

|

Updated on: Oct 12, 2024 | 7:34 AM

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

1 / 6
ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

2 / 6
ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

3 / 6
ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

4 / 6
ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6
Follow us
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!